Headlines

ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ.? ಸಂಸದ ಬಿ.ವೈ. ರಾಘವೇಂದ್ರ ಕೊಟ್ಟ ಭರವಸೆ ಎನು.?

ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ.? ಸಂಸದ ಬಿ.ವೈ. ರಾಘವೇಂದ್ರ ಕೊಟ್ಟ ಭರವಸೆ ಎನು.? news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠದ ಸ್ಥಾಪನೆ ರಾಜಕೀಯ ಬೇಡಿಕೆಯಲ್ಲ, ಅದು ನಮ್ಮ ಹಕ್ಕು ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ಕಳೆದ ಹಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯ ವಕೀಲರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಮಲೆನಾಡು ಮತ್ತು ಮಧ್ಯ ಕರ್ನಾಟಕದ ಲಕ್ಷಾಂತರ ಜನರ ನ್ಯಾಯ ಪ್ರಾಪ್ತಿಯ ಹಕ್ಕಿಗಾಗಿ ಪಕ್ಷಾತೀತವಾಗಿ ಒಗ್ಗೂಡಲು…

Read More

ಮಂಡ್ಯ : ಹೆಂಡತಿಯ ಕಾಮದಾಟಕ್ಕೆ ಅರ್ಚಕ ಗಂಡನನ್ನೆ ಬಲಿ ಪಡೆದಳು.! ಗಂಡನ ಹತ್ಯೆಗೆ ಹೆಂಡಿತಿಯದೆ ಸ್ಕೆಚ್.! ಪ್ರಿಯಕರನಿಂದ ಕೊಲೆ.? ಅಂದರ್ ಅದ್ರು ಪ್ರೇಮಿಗಳು..

ಮಂಡ್ಯ : ಹೆಂಡತಿಯ ಕಾಮದಾಟಕ್ಕೆ ಅರ್ಚಕ ಗಂಡನನ್ನೆ ಬಲಿ ಪಡೆದಳು.! ಗಂಡನ ಹತ್ಯೆಗೆ ಹೆಂಡಿತಿಯದೆ ಸ್ಕೆಚ್.! ಪ್ರಿಯಕರನಿಂದ ಕೊಲೆ.? ಅಂದರ್ ಅದ್ರು ಪ್ರೇಮಿಗಳು.. news.ashwasurya.in ಅಶ್ವಸೂರ್ಯ/ಮಂಡ್ಯ: ಅರ್ಚಕ ಅನುಮಾನಾಸ್ಪದವಾಗಿ ಸಾವನ್ನಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಪಡೆದುಕೊಂಡಿದೆ.! ಅರ್ಚಕನ ಹೆಂಡತಿ ತನ್ನ ಕಾಮದಾಟಕ್ಕೆ ಅಡ್ಡಿಯಾಗಬಾರದೆಂದು ಪ್ರಿಯಕರನಿಂದಲೇ ಅರ್ಚಕ ಪತಿಯನ್ನು ಕೊಲೆ ಮಾಡಿಸಿರುವ ಘಟನೆ ಮಂಡ್ಯದ ಮರಳಗಾಲ ಬಳಿ ನಡೆದಿದೆ.ಮೃತ ವ್ಯಕ್ತಿಯನ್ನು ಸಿದ್ದಲಿಂಗಪ್ಪ ಎಂದು ಗುರುತಿಸಲಾಗಿದ್ದು, ಅರ್ಚಕನಾಗಿ ಕೆಲಸ ಮಾಡುತ್ತಿದ್ದನಂತೆ. ಆರೋಪಿ ಪತ್ನಿ ಶಾಲಿನಿ ಹಾಗೂ ಪ್ರಿಯಕರನನ್ನು ಹರೀಶ್…

Read More

ತೀರ್ಥಹಳ್ಳಿ : ಆಗುಂಬೆ ಠಾಣಾ ಸರಹದ್ದಿನಲ್ಲಿ ಅಕ್ರಮ ಮರಳು ದಂಧೆ.! ಬ್ರೇಕ್ ಹಾಕಿದ ದಕ್ಷ ಪಿಎಸ್ಐ ಶಿವನಗೌಡ.

ತೀರ್ಥಹಳ್ಳಿ : ಆಗುಂಬೆ ಠಾಣಾ ಸರಹದ್ದಿನಲ್ಲಿ ಅಕ್ರಮ ಮರಳು ದಂಧೆ. ಬ್ರೇಕ್ ಹಾಕಿದ ದಕ್ಷ ಪಿಎಸ್ಐ ಶಿವನಗೌಡ. news.ashwasurya.in ಅಶ್ವಸೂರ್ಯ/ಆಗುಂಬೆ : ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಅಕ್ರಮವಾಗಿ ಮರಳು ಲೂಟಿಯಾಗುತ್ತಿದ್ದರು ಕೇಳುವವರೆ ಇಲ್ಲದಂತಾಗಿದೆ, ಇಂತಹ ಭ್ರಷ್ಟರ ನಡುವೆಯೂ ದಕ್ಷ ಪೋಲಿಸ್ ಅಧಿಕಾರಿಯೊಬ್ಬರು ಅಕ್ರಮ ಮರಳು ದಂಧೆಕೋರರ ವಿರುದ್ಧ ಸಮರ ಸಾರಿದ್ದಾರೆ.ಆಗುಂಬೆ ಪೋಲಿಸ್ ಠಾಣೆಯ ದಕ್ಷ ಠಾಣಾ ಅಧಿಕಾರಿಯಾಗಿರುವ ಪಿಎಸ್ಐ ಶಿವನಗೌಡ ಅವರು ಅಕ್ರಮ ಮರಳು ದಂಧೆಕೋರರ ಬೆನ್ನಿಗೆ ಬಿದ್ದಿದ್ದಾರೆ.ದಕ್ಷ ಪಿಎಸ್ಐ ಶಿವನಗೌಡ ಪಾಟೀಲ್ ಅವರು ತಮ್ಮ ಠಾಣಾ ಸರಹದ್ದಿನಲ್ಲಿ…

Read More

⚖️ ಕೋರ್ಟ್ ತೀರ್ಪು : ಮಗಳ ಪಾಲನೆಯ ಹಕ್ಕನ್ನು ಕಳೆದುಕೊಂಡ ತಂದೆ ರಂಜೀಶ್. ಆತ್ಮಹತ್ಯೆಗೆ ಶರಣು.!

⚖️ ಕೋರ್ಟ್ ತೀರ್ಪು : ಮಗಳ ಪಾಲನೆಯ ಹಕ್ಕನ್ನು ಕಳೆದುಕೊಂಡ ತಂದೆ ರಂಜೀಶ್. ಆತ್ಮಹತ್ಯೆಗೆ ಶರಣು.! news.ashwasurya.in ಅಶ್ವಸೂರ್ಯ/ ತಿರುವನಂತಪುರಂ : ಮಗಳ ಪಾಲನೆಯ ಹಕ್ಕನ್ನು (ಕಸ್ಟಡಿ) ವಿಚ್ಛೇದಿತ ಪತ್ನಿಗೆ ನೀಡಿದ ನ್ಯಾಯಾಲಯದ ತೀರ್ಪಿನ ನಂತರ ಕೇರಳದ 38 ವರ್ಷದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ರಂಜೀಶ್ ಅವರ ಆತ್ಮಹತ್ಯೆ ಪ್ರಕರಣ ಈಗ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.ಮಕ್ಕಳ ಪಾಲನೆಗೆ ಸಂಬಂಧಿಸಿದ ಕಾನೂನುಗಳು ಮತ್ತು ಲಿಂಗ ತಟಸ್ಥತೆಯ ಕುರಿತು ಚರ್ಚೆಯನ್ನು ಮರುಕಳಿಸುವಂತೆ ಮಾಡಿದೆ.ಕೇರಳದ ಕುಮಲಿಯ ನಿವಾಸಿಯಾಗಿದ್ದ ರಂಜೀಶ್, ಬಸ್…

Read More

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು.! 6 ಮಂದಿಯ ಭೀಕರ ಹತ್ಯೆ.!10 ಮಂದಿ ಆರೋಪಿಗಳ ಬಂಧನ.

ವಿಜಯಪುರ ಜಿಲ್ಲೆಯ ಭೀಮಾ ತೀರದ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 6 ಜನರ ಭೀಕರ ಹತ್ಯೆ ನಡೆದಿದೆ. ಈ ದಾರುಣ ಘಟನೆಯು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ… ವಿಜಯಪುರ : ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು.! 6 ಮಂದಿಯ ಭೀಕರ ಹತ್ಯೆ.!10 ಮಂದಿ ಆರೋಪಿಗಳ ಬಂಧನ. news.ashwasurya.in ಅಶ್ವಸೂರ್ಯ/ ವಿಜಯಪುರ : ಭೀಮಾ ತೀರದಲ್ಲಿ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಆರು ಮಂದಿಯನ್ನು ಭೀಕರವಾಗಿ…

Read More

ಪರಪ್ಪನ ಅಗ್ರಹಾರ ಜೈಲ್ : ಬಾಯಲ್ಲಿ ಅಡಗಿಸಿಕೊಂಡು ಬಂದು ಪ್ರಜ್ವಲ್‌ ರೇವಣ್ಣನಿಗೆ ಸೀಮ್ ತಂದು ನೀಡಿದ್ದ ಡಿಜೆ ಹಳ್ಳಿ ಆರೋಪಿ.! ಪೊಲೀಸರ ವಿಚಾರಣೆ ವೇಳೆ ಬಯಲು.

ಪರಪ್ಪನ ಅಗ್ರಹಾರ ಜೈಲ್ : ಬಾಯಲ್ಲಿ ಅಡಗಿಸಿಕೊಂಡು ಬಂದು ಪ್ರಜ್ವಲ್‌ ರೇವಣ್ಣನಿಗೆ ಸೀಮ್ ತಂದು ನೀಡಿದ್ದ ಡಿಜೆ ಹಳ್ಳಿ ಆರೋಪಿ.! ಪೊಲೀಸರ ವಿಚಾರಣೆ ವೇಳೆ ಬಯಲು. news.ashwasurya.in ಪರಪ್ಪನ ಅಗ್ರಹಾರ ಜೈಲಿನಲ್ಲಿ ಅತ್ಯಾಚಾರ ಪ್ರಕರಣದ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೊಬೈಲ್ ಮತ್ತು ಸಿಮ್ ಕಾರ್ಡ್ ಬಳಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ವಿಚಾರಣೆಯಲ್ಲಿ ಆಘಾತಕಾರಿ ಸಂಗತಿಯೊಂದು ಬಯಲಾಗಿದೆ. ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳು ತಮ್ಮ ಬಾಯಲ್ಲಿ ಸಿಮ್…

Read More
Optimized by Optimole
error: Content is protected !!