Headlines

ಉಪಮುಖ್ಯಮಂತ್ರಿ ರೇಸ್‌ನಲ್ಲಿದ್ದ ಘಟಾನುಘಟಿಗಳಿಗೆ ಬಿಗ್ ಶಾಕ್ ಡಿಕೆಶಿ ಕ್ಯಾಬಿನೆಟ್‌ನಲ್ಲಿ ಜಿ.ಪರಮೇಶ್ವರ್ ಒಬ್ಬರೆ ಡೆಪ್ಯುಟಿ ಸಿಎಂ.!

ಉಪಮುಖ್ಯಮಂತ್ರಿ ರೇಸ್‌ನಲ್ಲಿದ್ದ ಘಟಾನುಘಟಿಗಳಿಗೆ ಬಿಗ್ ಶಾಕ್ ಡಿಕೆಶಿ ಕ್ಯಾಬಿನೆಟ್‌ನಲ್ಲಿ ಜಿ.ಪರಮೇಶ್ವರ್ ಒಬ್ಬರೆ ಡೆಪ್ಯುಟಿ ಸಿಎಂ.! news.ashwasurya.in ಅಶ್ವಸೂರ್ಯ/ ಬೆಂಗಳೂರು : ಆರು ತಿಂಗಳಿಂದ ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಆಡಳಿತ ಹಸ್ತಾಂತರದ ಹೈ-ಡ್ರಾಮಾಕ್ಕೆ ಇಂದು (ಜೂನ್ 3) ಸಂಜೆ 4:05ಕ್ಕೆ ಅಧಿಕೃತವಾಗಿ ತೆರೆಬೀಳಲಿದೆ. ನಿಯೋಜಿತ ಮುಖ್ಯಮಂತ್ರಿ, ಕಾಂಗ್ರೆಸ್‌ನ ಟ್ರಬಲ್ ಶೂಟರ್ ಕನಕಪುರದ ಬಂಡೆ ಎಂದೆ ಖ್ಯಾತಿಗಳಿಸಿರುವ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದರೆ ಈ ಪಟ್ಟಾಭಿಷೇಕದ ಬೆನ್ನಲ್ಲೇ ರಾಜ್ಯ ರಾಜಕಾರಣದ ಅತ್ಯಂತ…

Read More

ಬೆಂಗಳೂರು : ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್.! ಹೈಕೋರ್ಟ್‌ನಿಂದ ಜಾಮೀನು ಮಂಜೂರು.!

ಬೆಂಗಳೂರು : ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್.! ಹೈಕೋರ್ಟ್‌ನಿಂದ ಜಾಮೀನು ಮಂಜೂರು.! news.ashwasurya.in ಅಶ್ವಸೂರ್ಯ/ಬೆಂಗಳೂರು: ಕಾಂಗ್ರೆಸ್‌ನ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಪ್ರಕರಣದಲ್ಲಿ ವಿಧಿಸಲಾಗಿದ್ದ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿರುವ ನ್ಯಾಯಾಲಯ, ಅವರಿಗೆ ಜಾಮೀನು ಮಂಜೂರು ಮಾಡಿದೆ.ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯವು 5 ಲಕ್ಷ ರೂಪಾಯಿ…

Read More

ಜೋನ್ ಲೀಲಾ ಮಾಡ್ತಾಗೆ ಪಿಎಚ್.ಡಿ ಪ್ರದಾನ.

ಜೋನ್ ಲೀಲಾ ಮಾಡ್ತಾಗೆ ಪಿಎಚ್.ಡಿ ಪ್ರದಾನ. ಶಿವಮೊಗ್ಗ/ಬಳ್ಳಾರಿ : ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಂಗ್ಲ ಅಧ್ಯಯನದ ವಿಭಾಗದ ಪ್ರಾಧ್ಯಪಕರಾದಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಅವರು ಆಂಗ್ಲ ಬಾಷೆಯಲ್ಲಿ ಅಧ್ಯಯನ ಪಡಿಸಿದ ಫೇಥ್, ಫೇಟ್ ಮತ್ತು ಪೊರ್ಟಿಟ್ಯುಡ್: ಎ ಕಂಪೆರೇಟಿವ್ ಸ್ಟಡಿ ಆಫ್ ಬಿಬ್ಲಿಕಲ್ ವಿಮೆನ್ ಅಂಡ್ ಏಮಿ ಟ್ಯಾನ್’ಸ್ ವಿಮೆನ್ ಎಂಬ ಮಹಾ ಪ್ರಬಂಧವನ್ನು ಪಿಎಚ್.ಡಿಗೆ ಅಂಗೀಕರಿಸಲಾಗಿದೆ. ಜೋನ್ ಲೀಲಾ ಮಾಡ್ತಾ ಅವರು ಧಾರವಾಡದ ಕರ್ನಾಟಕ ಕಾಲೇಜು ಕಲಾ ವಿಭಾಗದಲ್ಲಿ ಕಳೆದ ಹದಿನೈದು…

Read More

ತೀರ್ಥಹಳ್ಳಿ : ಇಸ್ಪೀಟ್ ಆಡಬೇಕೆ.? “ತೀರ್ಥಹಳ್ಳಿ ಪಟ್ಟಣಕ್ಕೆ ಬನ್ನಿ” ಕೈಬೀಸಿ ಕರೆಯುತ್ತಿವೆ ಕ್ಲಬ್ಬುಗಳು.!ಮೌನಕ್ಕೆ ಜಾರಿದ ಪೊಲೀಸರು.!? ಖಡಕ್ ಶಾಸಕರು ಸೈಲೆಂಟು.?

ತೀರ್ಥಹಳ್ಳಿ : ಇಸ್ಪೀಟ್ ಆಡಬೇಕೆ.? “ತೀರ್ಥಹಳ್ಳಿ ಪಟ್ಟಣಕ್ಕೆ ಬನ್ನಿ” ಕೈಬೀಸಿ ಕರೆಯುತ್ತಿವೆ ಕ್ಲಬ್ಬುಗಳು.!ಮೌನಕ್ಕೆ ಜಾರಿದ ಪೊಲೀಸರು.!? ಖಡಕ್ ಶಾಸಕರು ಸೈಲೆಂಟು.? news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ಎಂದೊಡನೆ ನೆನಪಾಗುವುದು ಮಲೆನಾಡಿನ ತವರು.. ಸುಸಂಸ್ಕೃತರು ಬುದ್ಧಿಜೀವಿಗಳ ಬಿಡು..ರಮಣೀಯ ತಾಣಗಳ ಒಡಲು..ಎಂದು ಆದರೆ ಇತ್ತೀಚಿನ ದಿನಗಳಲ್ಲಿ ಎಲ್ಲವೂ ಬದಲಾಗಿದೆ ತೀರ್ಥಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟ, ಅಕ್ರಮ ಮರಳು ಮತ್ತು ಕಲ್ಲು ಗಣಿಗಾರಿಕೆ ಧಂದೆ ಭರ್ಜರಿಯಾಗಿ ಬಲಿತುಕೊಂಡಿದೆ.! ಇತ್ತೀಚಿಗಂತು ತೀರ್ಥಹಳ್ಳಿ ಠಾಣಾ ಸರಹದ್ದು ಎಲ್ಲಾ ಅಕ್ರಮಗಳ ಮೈದಾನವಾಗಿದೆ.ತೀರ್ಥಹಳ್ಳಿ ಠಾಣಾ ವ್ಯಾಪ್ತಿಯ ಸರಹದ್ದಿನಲ್ಲಿ…

Read More

ನವದೆಹಲಿ : ನಾಳೆ ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ: ಹೈಕಮಾಂಡ್‌ನಿಂದ 11 ಸಚಿವರ ಪಟ್ಟಿಗೆ ಅಂತಿಮ ಮುದ್ರೆ! ಇಲ್ಲಿದೆ ಪಟ್ಟಿ.!

ನವದೆಹಲಿ : ನಾಳೆ ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ: ಹೈಕಮಾಂಡ್‌ನಿಂದ 11 ಸಚಿವರ ಪಟ್ಟಿಗೆ ಅಂತಿಮ ಮುದ್ರೆ! ಇಲ್ಲಿದೆ ಪಟ್ಟಿ.! news.ashwasurya.in ಅಶ್ವಸೂರ್ಯ/ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ 11ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಹೈಕಮಾಂಡ್ ಅನುಮೋದಿಸಿದ ಈ ಪಟ್ಟಿಯಲ್ಲಿ ಹಿರಿಯರು, ಯುವಕರು, ಜಾತಿ ಮತ್ತು ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ನಾಳೆ (ಜೂನ್ 3) ಸಂಜೆ 4:05ಕ್ಕೆ…

Read More

ಉಡುಪಿ : ಕುಂದಾಪುರದಲ್ಲಿ ಮುಂಜಾನೆಯೆ ಗುಂಡಿನ ಮೊರೆತ ಬಾರ್ಕೂರು‌ ಮೂಲದ ವ್ಯಕ್ತಿಯ ಬರ್ಬರ ಹತ್ಯೆ.!

ಉಡುಪಿ : ಕುಂದಾಪುರದಲ್ಲಿ ಮುಂಜಾನೆಯೆ ಗುಂಡಿನ ಮೊರೆತ ಬಾರ್ಕೂರು‌ ಮೂಲದ ವ್ಯಕ್ತಿಯ ಬರ್ಬರ ಹತ್ಯೆ.! news.ashwasurya.in ಅಶ್ವಸೂರ್ಯ/ ಕುಂದಾಪುರ: ಕರಾವಳಿ ಕುಂದಾಪುರದಲ್ಲಿ ಮುಂಜಾನೆಯೆ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಬೆಳಿಗ್ಗೆ 3.30 ರ ಸುಮಾರಿಗೆ ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರಿಗೆ ನಡೆದಿದೆ. ಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್(45) ಕೊಲೆಯಾದ ವ್ಯಕ್ತಿ.ಪ್ರಕರಣದ ವಿವರ : ತಮ್ಮದೆಯಾದ ವ್ಯವಹಾರಗಳನ್ನು ಮಾಡಿಕೊಂಡಿದ್ದ ಐವನ್ ತಮ್ಮ ಮೊದಲ ಪತ್ನಿಯಾದ ಸೆಲ್ಮಾ ಮಸ್ಕರೆನ್ಸ್ ಅವರನ್ನು ತೊರೆದು…

Read More
Optimized by Optimole
error: Content is protected !!