ಬೆಂಗಳೂರು: ಹಫ್ತಾ ಕೊಡದ ಕಾರಣಕ್ಕೆ ವ್ಯಕ್ತಿಯೊಬ್ಬನು ಬ್ಯಾಟ್ನಿಂದ ಹೊಡೆದು ಕೊಂದ ರೌಡಿಗಳು.! ಮಕ್ಕಳ ಎದುರೇ ಪ್ರಾಣಬಿಟ್ಟ ವ್ಯಕ್ತಿ.
ಬೆಂಗಳೂರು: ಹಫ್ತಾ ಕೊಡದ ಕಾರಣಕ್ಕೆ ವ್ಯಕ್ತಿಯೊಬ್ಬನು ಬ್ಯಾಟ್ನಿಂದ ಹೊಡೆದು ಕೊಂದ ರೌಡಿಗಳು.! ಮಕ್ಕಳ ಎದುರೇ ಪ್ರಾಣಬಿಟ್ಟ ವ್ಯಕ್ತಿ. news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನಲ್ಲಿ ಹಫ್ತಾ ನೀಡದಿದ್ದಕ್ಕೆ ಗ್ಯಾರೇಜ್ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಬ್ಯಾಟ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಲ್ಸನ್ ಗಾರ್ಡನ್ ಏರಿಯಾದ ಬಡಾ ಮಖಾನ್ ಬಳಿ ನಡೆದಿದೆ. ಬಡಾ ಮಖಾನ್ ಬಳಿ ಗ್ಯಾರೇಜ್ ನಡೆಸುತ್ತಿದ್ದ ರಶೀದ್ ಪಾಷಾ ಇತ್ತೀಚೆಗಷ್ಟೇ ಅಂಗಡಿಯ ಮೇಲ್ಭಾಗದಲ್ಲಿ ಮೋಲ್ಡ್ ಹಾಕಿಸಿದ್ದನು. ಹೀಗಾಗಿ ಕೆಲ ಪುಡಿ ರೌಡಿಗಳು 50 ಸಾವಿರ…
