Headlines

ನವದೆಹಲಿ : ಶೃಂಗೇರಿ ‘ಮರುಎಣಿಕೆ’ ಸಮರಕ್ಕೆ ಸುಪ್ರೀಂ ಯಥಾಸ್ಥಿತಿ ಆದೇಶ; ಶಾಸಕನಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್‌ಗೆ ನಿರಾಸೆ.

ನವದೆಹಲಿ : ಶೃಂಗೇರಿ ‘ಮರುಎಣಿಕೆ’ ಸಮರಕ್ಕೆ ಸುಪ್ರೀಂ ಯಥಾಸ್ಥಿತಿ ಆದೇಶ; ಶಾಸಕನಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್‌ಗೆ ನಿರಾಸೆ. news.ashwasurya.in ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ‘ಯಥಾಸ್ಥಿತಿ’ ಕಾಯ್ದುಕೊಳ್ಳಲು ಆದೇಶಿಸಿದೆ. ಈ ಆದೇಶದಿಂದಾಗಿ, ಟಿ.ಡಿ. ರಾಜೇಗೌಡ ಅವರು ಶಾಸಕರಾಗಿ ಮುಂದುವರಿಯಲಿದ್ದು, ಇತ್ತೀಚೆಗೆ ಗೆದ್ದಿದ್ದ ಡಿ.ಎನ್. ಜೀವರಾಜ್ ಶಾಸಕ ಸ್ಥಾನಕ್ಕೆ ಹಿನ್ನಡೆಯಾಗಿದ್ದು ಶಾಸಕನಾಗುವ ಕನಸುಕಂಡಿದ್ದ ಜೀವರಾಜ್‌ಗೆ ನಿರಾಸೆಯಾಗಿದೆ…. ಅಶ್ವಸೂರ್ಯ/ನವದೆಹಲಿ/ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ (Postal Ballots) ಮರುಎಣಿಕೆ…

Read More

ಶಿವಮೊಗ್ಗ : ಅಸುರಕ್ಷಿತ ಬದುಕಿಗೆ ಸುರಕ್ಷತೆಯ ಕವಚ ಸೃಷ್ಠಿಸಿಕೊಳ್ಳಲು ಪೊಲೀಸ್‌ ಸಿಬ್ಬಂಧಿಗೆ ಮನವಿ : ಬಿ.ನಿಖಿಲ್, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (IPS)

ಶಿವಮೊಗ್ಗ : ಅಸುರಕ್ಷಿತ ಬದುಕಿಗೆ ಸುರಕ್ಷತೆಯ ಕವಚ ಸೃಷ್ಠಿಸಿಕೊಳ್ಳಲು ಪೊಲೀಸ್‌ ಸಿಬ್ಬಂಧಿಗೆ ಮನವಿ : ಬಿ.ನಿಖಿಲ್, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (IPS) news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಹಗಲಿರುಳೆನ್ನದೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಪೊಲೀಸ್‌ ಇಲಾಖೆಯ ಎಲ್ಲಾ ಅಧಿಕಾರಿ-ಸಿಬ್ಬಂಧಿಗಳು ನಿರ್ಲಕ್ಷ್ಯ ತೋರದೆ ತಮ್ಮ ಮತ್ತು ತಮ್ಮ ಅವಲಂಬಿತ ಕುಟುಂಬದ ಕ್ಷೇಮಕ್ಕಾಗಿ ತಾವು ಪಡೆಯುವ ವೇತನದಲ್ಲಿ ಸ್ಯಾಲರಿ ಪ್ಯಾಕೇಜ್‌ ಸ್ಕೀಂ ಮತ್ತು ಜೀವವಿಮೆಗಾಗಿ ಸಣ್ಣ ಮೊತ್ತವನ್ನು ಕಟಾವಣೆ ಮಾಡಿಸಿಕೊಂಡು ಅಸುರಕ್ಷಿತ ಬದುಕಿಗೆ ಸುರಕ್ಷತೆಯ ಕವಚ ಸೃಷ್ಠಿಸಿಕೊಳ್ಳುವಂತೆ ಜಿಲ್ಲಾ ಪೊಲೀಸ್‌…

Read More

BREKING NEWS : ಬಳ್ಳಾರಿ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ.! ನಗರದಲ್ಲಿ 144 ಸೆಕ್ಷನ್ ಜಾರಿ. ಜನಾರ್ದನ ರೆಡ್ಡಿ , ಶ್ರೀರಾಮಲು ಸೇರಿ 11 ಮಂದಿಯ ವಿರುದ್ಧ ದೂರು ದಾಖಲು.!

BREKING NEWS : ಬಳ್ಳಾರಿ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ.! ನಗರದಲ್ಲಿ 144 ಸೆಕ್ಷನ್ ಜಾರಿ. ಜನಾರ್ದನ ರೆಡ್ಡಿ , ಶ್ರೀರಾಮಲು ಸೇರಿ 11 ಮಂದಿಯ ವಿರುದ್ಧ ದೂರು ದಾಖಲು.! ಬಿಜೆಪಿ ಶಾಸಕ ಜನಾರ್ದನ ರಡ್ಡಿ ಮನೆಯ ಎದುರಿನ ಜಾಗದಲ್ಲೂ ಕಟ್ಟಲಾಗಿತ್ತು. ಅದನ್ನು ಕಂಡ ಜನಾರ್ದನ ರೆಡ್ಡಿ ಆ ಬ್ಯಾನರ್‌ ತೆರವುಗೊಳಿಸಿದ್ದಾರೆ. ಅದು ಘರ್ಷಣೆಗೆ ಕಾರಣವಾಗಿದೆ.ಬ್ಯಾನರ್‌ ತೆರವುಗೊಳಿಸಿದ ಸುದ್ದಿ ತಿಳಿದ ಭರತ್ ರೆಡ್ಡಿ ಬೆಂಬಲಿಗ ಎನ್ನಲಾದ ಸತೀಶ್ ರೆಡ್ಡಿ ಎಂಬುವರು ಜನಾರ್ದನ ರೆಡ್ಡಿ ಮನೆ ಎದುರು ರಸ್ತೆಯಲ್ಲಿ…

Read More

ಬೆಂಗಳೂರು : ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನೋತ್ಸವದ ಸಂಭ್ರಮ : 15 ಲಕ್ಷ ನಿವೇಶನ, ರೈತರಿಗೆ ಉಚಿತ ಉಳುಮೆ, ಸರ್ಕಾರದ ಹೊಸ ಹೆಜ್ಜೆ.

ಬೆಂಗಳೂರು : ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನೋತ್ಸವದ ಸಂಭ್ರಮ : 15 ಲಕ್ಷ ನಿವೇಶನ, ರೈತರಿಗೆ ಉಚಿತ ಉಳುಮೆ, ಸರ್ಕಾರದ ಹೊಸ ಹೆಜ್ಜೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಶತದಿನೋತ್ಸವವನ್ನು (100 Days ) ಪೂರೈಸಿರುವ ಹಿನ್ನೆಲೆಯಲ್ಲಿ, ‘ಶತಕದ ಪಥ–ಪ್ರಗತಿಯ ರಥ’ ಕಾರ್ಯಕ್ರಮದ ಮೂಲಕ ಸರ್ಕಾರ ತನ್ನ ಮುಂದಿನ ಆಡಳಿತದ ದಿಕ್ಕು ಹಾಗೂ ಹಲವು ಹೊಸ ಜನಪರ ಕಾರ್ಯಕ್ರಮಗಳನ್ನು ರಾಜ್ಯದ ಮುಂದಿಟ್ಟಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ…

Read More

ವಾಷಿಂಗ್ ಪೌಡರ್ ನಿರ್ಮಾ ಯಶೋಗಾಥೆ : ಸೈಕಲ್‌ನಲ್ಲಿ ವ್ಯಾಪರ ಆರಂಭಿಸಿದ ವಾಷಿಂಗ್ ಪೌಡರ್ “ನಿರ್ಮಾ’ ಉದ್ಯಮ ಇಂದು ಬರೋಬ್ಬರಿ ₹75,000 ಕೋಟಿ ವಹಿವಾಟು.!! ದಾಖಲೆ ನಿರ್ಮಿಸಿದ ಜಾಹೀರಾತು ವಿಡಿಯೋ ನೊಡಿ.

ವಾಷಿಂಗ್ ಪೌಡರ್ ನಿರ್ಮಾ ಯಶೋಗಾಥೆ : ಸೈಕಲ್‌ನಲ್ಲಿ ವ್ಯಾಪರ ಆರಂಭಿಸಿದ ವಾಷಿಂಗ್ ಪೌಡರ್ “ನಿರ್ಮಾ’ ಉದ್ಯಮ ಇಂದು ಬರೋಬ್ಬರಿ ₹75,000 ಕೋಟಿ ವಹಿವಾಟು.!! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಭಾರತದಲ್ಲಿ ಪ್ರಾರಂಭವಾದ ಉದ್ಯಮಗಳಿಗೆ ಲೆಕ್ಕವೇ ಇಲ್ಲ. ಅದರಲ್ಲೂ ವಾಷಿಂಗ್ ಪೌಡರ್ ನಿರ್ಮಾ (Nirma) ದೇಶದ ಕೋಟ್ಯಾಂತರ ಜನರ ಅಚ್ಚುಮೆಚ್ಚಿನ ಬ್ರ್ಯಾಂಡ್. 90 ರ ಇಸವಿಯ ಮಕ್ಕಳಿಗಂತೂ ಈ ಪ್ರಾಡೆಕ್ಟ್‌ನ ಜಾಹೀರಾತು ಮತ್ತು ಅದರಲ್ಲಿನ ಹಾಡು ಇವತ್ತಿಗೂ ನೆನಪಿನಲ್ಲಿ ಉಳಿದಿದೆ.ಅ ಮಟ್ಡದ ಜನಪ್ರಿಯತೆಯನ್ನು ಗಳಿಸಿತ್ತು. ಒಂದು ಮಟ್ಟಕ್ಕಿಂತಲೂ ನಿರ್ಮಾ ಜಾಹೀರಾತುವಿನ…

Read More

ಬೆಂಗಳೂರು : ಮಲ್ಪೆಯ ಸಂದೀಪ್ ಸಾಲಿಯಾನ್ ಗೋವಾದಲ್ಲಿ ಕೊಲೆಯಾದ ಪ್ರಕರಣ ಟ್ವಿಸ್ಟ್ : ಮಂಗಳೂರಿನ ಮೂಲದ ಯುವತಿಯ ಬಂಧನ?

ಬೆಂಗಳೂರು : ಮಲ್ಪೆಯ ಸಂದೀಪ್ ಸಾಲಿಯಾನ್ ಗೋವಾದಲ್ಲಿ ಕೊಲೆಯಾದ ಪ್ರಕರಣ ಟ್ವಿಸ್ಟ್ : ಮಂಗಳೂರಿನ ಮೂಲದ ಯುವತಿಯ ಬಂಧನ? ಹೌದು, ಗೋವಾದ ಕ್ಯಾಲಂಗುಟ್‌ನಲ್ಲಿ ನಡೆದ ಮಲ್ಪೆಯ ಉದ್ಯಮಿ ಸಂದೀಪ್ ಸಾಲಿಯಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ಅಕ್ಷತಾ ಎಂ.ಕೆ. (35) ಎಂಬ ಮಹಿಳೆಯನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ.ಈ ಪ್ರಕರಣದ ಪ್ರಮುಖ ವಿವರಗಳು ಇಲ್ಲಿವೆ:ಆರೋಪಿಯ ಬಂಧನ: ಮಂಗಳೂರು ಮೂಲದವರಾಗಿದ್ದು ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಅಕ್ಷತಾ ಎಂ.ಕೆ. ಅವರನ್ನು ಗೋವಾ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ, ಹೆಚ್ಚಿನ ತನಿಖೆಗಾಗಿ ಗೋವಾಕ್ಕೆ…

Read More
Optimized by Optimole
error: Content is protected !!