ಬೆಂಗಳೂರು : ಪೂಜೆ-ಹೊಮ ನೆಪದಲ್ಲಿ ಅತ್ಯಾಚಾರ… ಜ್ಯೋತಿಷಿ ವಿರುದ್ಧ ದೂರು ದಾಖಲು.ಆರೋಪಿ ಅತ್ಯಾಚಾರಿ ಎಸ್ಕೇಪ್.!

ಬೆಂಗಳೂರು : ಪೂಜೆ-ಹೊಮ ನೆಪದಲ್ಲಿ ಅತ್ಯಾಚಾರ… ಜ್ಯೋತಿಷಿ ವಿರುದ್ಧ ದೂರು ದಾಖಲು.ಆರೋಪಿ ಅತ್ಯಾಚಾರಿ ಎಸ್ಕೇಪ್.! news.ashwasurya.in ಅಶ್ವಸೂರ್ಯ/ಬೆಂಗಳೂರು : ಪೂಜೆ – ಹೊಮದ ನೆಪದಲ್ಲಿ ಜ್ಯೋತಿಷಿಯೊಬ್ಬ ಮಹಿಳೆಯೊಬ್ಬರ ಮೇಲೆ ಪದೇ, ಪದೇ ಅತ್ಯಾಚಾರ ಮಾಡುತ್ತಿದ್ದ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ. ಜ್ಯೋತಿಷಿ ಮೋಹನ್ ಕುಮಾರ್ ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬೆಂಗಳೂರಿನ ಬ್ಯೂಟಿಷಿಯನ್ ಒಬ್ಬರ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘನಘೋರ ಕೃತ್ಯ…

Read More

ಬೆಂಗಳೂರು : ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್. ಅನುಚೇತ್ ಅಧಿಕಾರ ಸ್ವೀಕಾರ.

ಬೆಂಗಳೂರು : ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ. ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್. ಅನುಚೇತ್ ಅವರು ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಇಂದು (25 ಜೂನ್ 2026) ಅಧಿಕಾರ ಸ್ವೀಕರಿಸಿದ್ದಾರೆ…. news.ashwasurya.in ಅಶ್ವಸೂರ್ಯ/ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ (Department of Information and Public Relations) ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ (M.N. Anucheth) ಅವರು ಗುರುವಾರ ಅಧಿಕಾರ…

Read More

ಬೆಂಗಳೂರು : ಅಜ್ಜಿ ಚೆನ್ನಮ್ಮರನ್ನು ನೋಡಲು ಪೆರೋಲ್ ಮೇಲೆ ಬರ್ತಾರಾ ಪ್ರಜ್ವಲ್​ ರೇವಣ್ಣ.? ಅರ್ಜಿ ಸಲ್ಲಿಕೆ ಸಾಧ್ಯತೆ.

ಬೆಂಗಳೂರು : ಅಜ್ಜಿ ಚೆನ್ನಮ್ಮರನ್ನು ನೋಡಲು ಪೆರೋಲ್ ಮೇಲೆ ಬರ್ತಾರಾ ಪ್ರಜ್ವಲ್​ ರೇವಣ್ಣ.? ಅರ್ಜಿ ಸಲ್ಲಿಕೆ ಸಾಧ್ಯತೆ. news.ashwasurya.in ಅಜ್ಜಿ ಚೆನ್ನಮ್ಮ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಅಜ್ಜಿಯ ಅಂತಿಮ ದರ್ಶನ ಪಡೆಯಲು ಪ್ರಜ್ವಲ್‌ ರೇವಣ್ಣ ಅವರು ಪೆರೋಲ್ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ನಂತರ ನ್ಯಾಯಾಧೀಶರು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತಾರೆ. ಕೊನೆಯದಾಗಿಅಜ್ಜಿಯ ಮುಖ ನೋಡಲು ಜೈಲಿನಿಂದ ಹೊರಗೆ ಬರ್ತಾರಾ ಪ್ರಜ್ವಲ್​ ರೇವಣ್ಣ.? ಅಶ್ವಸೂರ್ಯ/ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ…

Read More

ಬೆಂಗಳೂರು : ಸಿದ್ದು ಬೆಂಬಲದಿಂದ ಸಚಿವರಾಗ್ತಾರಾ ಬಿ.ಕೆ.ಹರಿಪ್ರಸಾದ್? ಸಚಿವ ಸಂಪುಟ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷರ ಹೆಸರು ಮುಂಚೂಣಿಯಲ್ಲಿ.!

ಬೆಂಗಳೂರು : ಸಿದ್ದು ಬೆಂಬಲದಿಂದ ಸಚಿವರಾಗ್ತಾರಾ ಬಿ.ಕೆ.ಹರಿಪ್ರಸಾದ್? ಸಚಿವ ಸಂಪುಟ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷರ ಹೆಸರು ಮುಂಚೂಣಿಯಲ್ಲಿ.! news.ashwasurya.in ಈ ಹಿಂದೆ ಡಿ.ಕೆ. ಶಿವಕುಮಾರ್ ಅವರು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಗಳನ್ನು ಏಕಕಾಲದಲ್ಲಿ ನಿರ್ವಹಿಸಿದ್ದನ್ನು ಉದಾಹರಣೆಯಾಗಿ ಉಲ್ಲೇಖಿಸಲಾಗುತ್ತಿದ್ದು ಹಾಗೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ… ಅಶ್ವಸೂರ್ಯ/ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು…

Read More

NEET EXAM: ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ: ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಸಿದ್ಧತೆ ಮಾಡಲಾಗುತ್ತದೆ : ಧರ್ಮೇಂದ್ರ ಪ್ರಧಾನ್ ಮಾಹಿತಿ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶುಕ್ರವಾರ ಮಹತ್ವದ ಘೋಷಣೆ ಮಾಡಿದ್ದಾರೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಜೂನ್ 21 ರಂದು ನೀಟ್-ಯುಜಿ ಮರುಪರೀಕ್ಷೆ ನಡೆಸಲಿದೆ. ಅಷ್ಟೇ ಅಲ್ಲ, ಪಾರದರ್ಶಕತೆ ತರಲು ಮುಂದಿನ ವರ್ಷದಿಂದ ಈ ಪರೀಕ್ಷೆಯನ್ನ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮಾದರಿಯಲ್ಲಿ ನಡೆಸಲಾಗುತ್ತೆ ಅಂತಾನೂ ಹೇಳಿದ್ದಾರೆ…. NEET EXAM: ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ: ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಸಿದ್ಧತೆ ಮಾಡಲಾಗುತ್ತದೆ : ಧರ್ಮೇಂದ್ರ ಪ್ರಧಾನ್ ಮಾಹಿತಿ. news.ashwasurya.in…

Read More

ಬಿ ವೈ ರಾಘವೇಂದ್ರ ರವರ ಹುಟ್ಟುಹಬ್ಬ ಪ್ರಯುಕ್ತ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿದ ಬಿ ಆರ್‌ ಸುಭಾಷ್ & ಬಿ ಆರ್ ಭಗತ್.

ಬಿ ವೈ ರಾಘವೇಂದ್ರ ರವರ ಹುಟ್ಟುಹಬ್ಬ ಪ್ರಯುಕ್ತ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿದ ಬಿ ಆರ್‌ ಸುಭಾಷ್ & ಬಿ ಆರ್ ಭಗತ್. ಈ ಪಂದ್ಯಾವಳಿಗೆ ಮುಖ್ಯ ಅತಿಥಿಗಳಾಗಿ ಮಾನ್ಯ ಸಂಸದರ ಪುತ್ರರು ಯುವ ನಾಯಕರುಗಳಾದ ಬಿ ಆರ್ ಸುಭಾಷ್ ಮತ್ತು ಬಿ ಆರ್ ಭಗತ್ ರವರು ಪಂದ್ಯಾವಳಿಯನ್ನು ಉದ್ಘಾಟಿಸಿ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿದರುಕೇಕ್ ಕತ್ತರಿಸಿ ಎಲ್ಲಾ ಕ್ರೀಡಾಪಟುಗಳಿಗೆ ಸಿಹಿ ಹಂಚಿದರುಪಂದ್ಯಾವಳಿಯಲ್ಲಿ ಯುನೈಟೆಡ್ ಶಿವಮೊಗ್ಗ ಪ್ರಥಮ ಬಹುಮಾನ 20000/-ರೂ ಮತ್ತು ಟ್ರೋಫಿ ಯನ್ನು ತನ್ನದಾಗಿಸಿಕೊಂಡಿತು…. news.ashwasurya.in ಅಶ್ವಸೂರ್ಯ/ಶಿವಮೊಗ್ಗ…

Read More
Optimized by Optimole
error: Content is protected !!