ಮೂಡುಬಿದಿರೆ : ಗಂಡನನ್ನು ಬಂಧಿಸಿ ಆತನ ಹೆಂಡತಿಗೆ ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್‌‌ ನಿಂದ ಲೈಂಗಿಕ ಕಿರುಕುಳದ ಆರೋಪ.!

ಮೂಡುಬಿದಿರೆ : ಗಂಡನನ್ನು ಬಂಧಿಸಿ ಆತನ ಹೆಂಡತಿಗೆ ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್‌‌ ನಿಂದ ಲೈಂಗಿಕ ಕಿರುಕುಳದ ಆರೋಪ.! news.ashwasurya.in ಅಶ್ವಸೂರ್ಯ/ದಕ್ಷಿಣ ಕನ್ನಡ : ಯಾಕೊ ಇತ್ತೀಚೆಗೆ ರಾಜ್ಯ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಹ ಪ್ರಕರಣಗಳ ಸಂಖ್ಯೆ ಮಿತಿ ಮೀರಿದೆ ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.! ಮಹಿಳೆಯೊಬ್ಬರ ಗಂಡನ ವಿರುದ್ಧ ಸುಳ್ಳು ದಾಖಲಿಸಿಕೊಂಡು ಬಳಿಕ ತಾನು ಹೇಳಿದಂತೆ ಕೇಳದಿದ್ದರೆ ನಿನ್ನ ಗಂಡ ಬಿಡುಗಡೆ ಆಗುವುದಿಲ್ಲ ಎಂದು ಬೆದರಿಕೆ ಹಾಕಿ, ಲೈಂಗಿಕ ಕಿರುಕುಳ ನೀಡಿರುವ ಆರೋಪ…

Read More

ಕಲಬುರಗಿ : ನೀಟ್ ರದ್ದಾಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.?

ಕಲಬುರಗಿ : ನೀಟ್ ರದ್ದಾಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.? news.ashwasurya.in ನೀಟ್ ಪರೀಕ್ಷೆ ರದ್ದಾದ ಕಾರಣಕ್ಕೆ ಕಲಬುರಗಿಯ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿತ್ತು. ಆದರೆ, ಪೊಲೀಸ್ ತನಿಖೆಯಲ್ಲಿ ವಿಧ್ಯಾರ್ಥಿನಿ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದು, ಈ ವಿಷಯವನ್ನು ಪಾಲಕರಿಂದ ಮುಚ್ಚಿಟ್ಟಿದ್ದಳು ಎಂಬ ಸತ್ಯಾಂಶ ಬೆಳಕಿಗೆ ಬಂದಿದೆ…. ಅಶ್ವಸೂರ್ಯ/ಕಲಬುರಗಿ: ನೀಟ್ ಪರೀಕ್ಷೆ ರದ್ದಾದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದ್ದ ಕಲಬುರಗಿಯ ವಿದ್ಯಾರ್ಥಿನಿಯ ಸಾವಿನ ಪ್ರಕರಣಕ್ಕೆ ಪೊಲೀಸ್ ತನಿಖೆಯಲ್ಲಿ ಸತ್ಯಾಂಶ ಹೊರಬಿದ್ದು ಹೊಸ…

Read More

ಶೃಂಗೇರಿ ವಿಧಾನಸಭಾ ಕ್ಷೇತ್ರ : ಶಾಸಕ ಟಿಡಿ ರಾಜೇಗೌಡಗೆ ಮತ್ತೆ ಶಾಕ್.! ಅಂಚೆ ಮತ ಮರು ಎಣಿಕೆಗೆ ಹೈಕೋರ್ಟ್ ಆದೇಶ.

ಶೃಂಗೇರಿ ವಿಧಾನಸಭಾ ಕ್ಷೇತ್ರ : ಶಾಸಕ ಟಿಡಿ ರಾಜೇಗೌಡಗೆ ಮತ್ತೆ ಶಾಕ್.! ಅಂಚೆ ಮತ ಮರು ಎಣಿಕೆಗೆ ಹೈಕೋರ್ಟ್ ಆದೇಶ. news.ashwasurya.in ಅಶ್ವಸೂರ್ಯ/ಶೃಂಗೇರಿ : ಏಪ್ರಿಲ್ 6 ರಂದೇ ಮರು ಎಣಿಕೆಗೆ ಆದೇಶ ನೀಡಿದ್ದ ಹೈಕೋರ್ಟ್, ಬಳಿಕ ಇದಕ್ಕೆ ಮಧ್ಯಂತರ ತಡೆ ನೀಡಿತ್ತು. ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಇದೀಗ ಅಂಚೆ ಮತಗಳ ಮರು ಎಣಿಕೆ ಮಾಡಲು…

Read More

ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು.! ಶಾಸಕ ರಾಜೇಗೌಡ, ಮಾಜಿ ಶಾಸಕ ಜೀವರಾಜ್ ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.?

ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು.!ಶಾಸಕ ರಾಜೇಗೌಡ, ಮಾಜಿ ಶಾಸಕ ಜೀವರಾಜ್ ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.? news.ashwasurya.in ಅಶ್ವಸೂರ್ಯ/ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಇಂದು ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಐಡಿಎಸ್‌ಜಿ ಕಾಲೇಜಿನಲ್ಲಿ ಎಣಿಕೆ ಕಾರ್ಯ ಆರಂಭವಾಗಲಿದೆ.ಹೈಕೋರ್ಟ್ ಆದೇಶದ ಮೇರೆಗೆ ಮರು ಎಣಿಕೆ ಪ್ರಕ್ರಿಯೆ ನಡೆಯಲಿದೆ. ಚುನಾವಣಾಧಿಕಾರಿ ಗೌರವ್ ಶೆಟ್ಟಿ ನೇತೃತ್ವದಲ್ಲಿ ಒಂದೇ ಟೇಬಲ್‌ನಲ್ಲಿ ಅಂಚೆ ಮತಗಳ ಮರು ಎಣಿಕೆ ನಡೆಯಲಿದ್ದು, ಆರು…

Read More

ಧಾರವಾಡ : ಮಾಜಿ ಶಾಸಕ ಪುತ್ರನ ಮರ್ಡರ್‌ಗೆ ಬಿಗ್ ಟ್ವಿಸ್ಟ್! ಕೊಲೆಗೆ ಅನೈತಿಕ ಸಂಬಂಧವೆ ಕಾರಣ.!ಕೊಲೆಯ ಘಟನೆ ವಿವರಿಸಿದ ಎಸ್ಪಿ.

ಧಾರವಾಡ : ಮಾಜಿ ಶಾಸಕ ಪುತ್ರನ ಮರ್ಡರ್‌ಗೆ ಬಿಗ್ ಟ್ವಿಸ್ಟ್! ಕೊಲೆಗೆ ಅನೈತಿಕ ಸಂಬಂಧವೆ ಕಾರಣ.!ಕೊಲೆಯ ಘಟನೆ ವಿವರಿಸಿದ ಎಸ್ಪಿ. news.ashwasurya.in ಅಶ್ವಸೂರ್ಯ/ಧಾರವಾಡ : ಧಾರವಾಡದಲ್ಲಿ ನಡೆದ ಮಾಜಿ ಶಾಸಕನ ಪುತ್ರ ರಾಜು ಬೋಳಶೆಟ್ಟಿ ಕೊಲೆ ಪ್ರಕರಣಕ್ಕೆ ಅಕ್ರಮ ಸಂಬಂಧವೇ ಕಾರಣ ಎಂದು ಪೊಲೀಸರ ತನಿಖೆಯಿಂದ ಬಯಲಾಗಿದೆ.! ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿ ನಾಲ್ವರನ್ನು ಬಂಧಿಸಲಾಗಿದೆ, ಮಾಜಿ ಶಾಸಕರ ಮಗನನ್ನು ತೋಟದ ಮನೆಯಲ್ಲಿ ಕೊಲೆ ಮಾಡಿ ನಂತರ ಆತನದೇ ಕಾರಿನಲ್ಲಿ ತಂದು ರಾಮಾಪುರ ಬಳಿ…

Read More

ಮಹಾರಾಷ್ಟ್ರ : ಕೇತನ್‌ ಅಗರ್ವಾಲ್‌ ಹತ್ಯೆ ಪ್ರಕರಣ : ಸೋನಮ್‌ ರಘುವಂಶಿ ಐಡಿಯಾಗಳಿಂದ ಪ್ರೇರೇಪಿತಳಾಗಿದ್ದಳಂತೆ ಆರೋಪಿ ಸಿಯಾ.!

ಮಹಾರಾಷ್ಟ್ರ : ಕೇತನ್‌ ಅಗರ್ವಾಲ್‌ ಹತ್ಯೆ ಪ್ರಕರಣ : ಸೋನಮ್‌ ರಘುವಂಶಿ ಐಡಿಯಾಗಳಿಂದ ಪ್ರೇರೇಪಿತಳಾಗಿದ್ದಳಂತೆ ಆರೋಪಿ ಸಿಯಾ.! news.ashwasurya.in ಉದ್ಯಮಿ ಕೇತನ್ ಅಗರ್ವಾಲ್ ಅವರ ಹತ್ಯೆ ಕುರಿತಂತೆ ಪೊಲೀಸರು ತನಿಖೆ ಮುಂದುವರೆದಿದ್ದು ಆರೋಪಿ ಸಿಯಾ ಗೋಯಲ್‌ ವಿಚಾರಣೆಯಲ್ಲಿ ಸಾಕಷ್ಟು ಪ್ರಮುಖ ವಂಶಗಳು ಬಯಲಾಗಿವೆ. ಸಿಯಾ ಗೋಯಲ್, ಈ ಹಿಂದೆ ದೇಶಾದ್ಯಂತ ದೊಡ್ಡ ಸುದ್ದಿಯಾಗಿದ್ದ ರಾಜಾ ರಘುವಂಶಿ ಕೊಲೆ ಪ್ರಕರಣವನ್ನು ಇಂಟರ್ನೆಟ್‌ನಲ್ಲಿ ಸಂಪೂರ್ಣವಾಗಿ ಸಂಶೋಧನೆ ನಡೆಸಿದ್ದಳು ಎಂದು ತಿಳಿದು ಬಂದಿದೆ.ಸೋನಮ್‌ ರಘುವಂಶಿ ಐಡಿಯಾಗಳಿಂದ ಪ್ರೇರೇಪಿತಳಾಗಿದ್ದ ಸಿಯಾ.!.. ಸಂಗ್ರಹ ಚಿತ್ರ…

Read More
Optimized by Optimole
error: Content is protected !!