Headlines

ಬೆಂಗಳೂರು : CLP ಸಭೆಯಲ್ಲೇ ಸಿಎಂ ಆಯ್ಕೆಯಾಗಲಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ: ಸಹಿ ಸಂಗ್ರಹಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ ಬಣ.!

ಬೆಂಗಳೂರು : CLP ಸಭೆಯಲ್ಲೇ ಸಿಎಂ ಆಯ್ಕೆಯಾಗಲಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ: ಸಹಿ ಸಂಗ್ರಹಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ ಬಣ.! news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜೀನಾಮೆ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರ ಬಣ ತೀವ್ರ ಒತ್ತಡ ಹೇರಿದೆ. ಮುಂದಿನ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಆಗಬೇಕು ಎಂದು ಶಾಸಕಾಂಗ ಸಭೆಯಲ್ಲಿ ಒತ್ತಾಯಿಸಲು ಕೆಲವು ಶಾಸಕರು ತಯಾರಿ ನಡೆಸಿದ್ದಾರೆ. ತಮ್ಮ ಬಣದಿಂದ ಗೃಹ ಸಚಿವ…

Read More

ನವದೆಹಲಿ : ಸಾರ್ವಜನಿಕ ಸೇವೆಯಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ: ರಾಷ್ಟ್ರವ್ಯಾಪಿ “ಸೇವಾ ಸಂಕಲ್ಪ ಮಹೋತ್ಸವ” ಬಿಜೆಪಿ ಭರ್ಜರಿ ತಯಾರಿ.

ನವದೆಹಲಿ : ಸಾರ್ವಜನಿಕ ಸೇವೆಯಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ: ರಾಷ್ಟ್ರವ್ಯಾಪಿ “ಸೇವಾ ಸಂಕಲ್ಪ ಮಹೋತ್ಸವ” ಬಿಜೆಪಿ ಭರ್ಜರಿ ತಯಾರಿ. news.ashwasurya.in ಅಶ್ವಸೂರ್ಯ/ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಅಕ್ಟೋಬರ್ 7 ರಂದು ಸಾರ್ವಜನಿಕ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸಲಿದ್ದಾರೆ.ಇದು ಗುಜರಾತ್ ಮುಖ್ಯಮಂತ್ರಿಯಿಂದ ಪ್ರಧಾನಿಯಾಗುವವರೆಗಿನ ಅವರ ರಾಜಕೀಯ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಈ ಸಂದರ್ಭವನ್ನು ಗುರುತಿಸಲು, ಭಾರತೀಯ ಜನತಾ ಪಕ್ಷ(ಬಿಜೆಪಿ) ಸಾರ್ವಜನಿಕ ಸಂಪರ್ಕ ಮತ್ತು ಕಲ್ಯಾಣ ಕಾರ್ಯಕ್ರಮಗಳ ಸರಣಿಯೊಂದಿಗೆ ರಾಷ್ಟ್ರವ್ಯಾಪಿ “ಸೇವಾ ಸಂಕಲ್ಪ ಮಹೋತ್ಸವ”ವನ್ನು ಆಯೋಜಿಸಲು ಸಿದ್ಧತೆ…

Read More

ನಕಲಿ ಫೇಸ್‌ಬುಕ್ ಖಾತೆಗಳ ಬಗ್ಗೆ ಎಚ್ಚರ! ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ನಕಲಿ ಫೇಸ್‌ಬುಕ್ ಖಾತೆ.!

ನಕಲಿ ಫೇಸ್‌ಬುಕ್ ಖಾತೆಗಳ ಬಗ್ಗೆ ಎಚ್ಚರ!ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ನಕಲಿ ಫೇಸ್‌ಬುಕ್ ಖಾತೆ.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ದುಷ್ಕರ್ಮಿಗಳು ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಗಳನ್ನು ಸೃಷ್ಟಿಸಿ, ಕಡಿಮೆ ಬೆಲೆಗೆ ಗೃಹೋಪಯೋಗಿ ವಸ್ತುಗಳು, ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಇತರೆ ಸಾಮಗ್ರಿಗಳನ್ನು ಮಾರಾಟ ಮಾಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸುತ್ತಿದ್ದಾರೆ. ⚠️ ಎಚ್ಚರಿಕೆಯಿಂದಿರಿ: ❌ ಸಾಮಾಜಿಕ ಜಾಲತಾಣಗಳಲ್ಲಿ ಕಾಣುವ ಆಕರ್ಷಕ ಆಫರ್‌ಗಳನ್ನು ಪರಿಶೀಲಿಸದೆ ನಂಬಬೇಡಿ.❌ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿರುವ ಫೇಸ್‌ಬುಕ್ ಖಾತೆಗಳಿಗೆ ಹಣ…

Read More

ಕಲಬುರಗಿ: ನಡುರಸ್ತೆಯಲ್ಲಿ ಪತ್ನಿಯ ಕೊಲೆಮಾಡಿ ಹೆಣದ ಮೇಲೆ ಕಾರು ಹತ್ತಿಸಿದ ಪತಿಯ ಬಂಧನ.!

ಕಲಬುರಗಿ: ನಡುರಸ್ತೆಯಲ್ಲಿ ಪತ್ನಿಯ ಕೊಲೆಮಾಡಿ ಹೆಣದ ಮೇಲೆ ಕಾರು ಹತ್ತಿಸಿದ ಪತಿಯ ಬಂಧನ.! news.ashwasurya.in ಅಶ್ವಸೂರ್ಯ/ಕಲಬುರಗಿ : ಕಲಬುರಗಿಯ ಅಫಜಲಪುರ ತಾಲೂಕಿನ ಬಳಿ ಪತಿಯೊಬ್ಬ ತನ್ನ ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಂತರ ಆಕೆಯ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ.! ಈ ಘಟನೆಗೆ ಸ್ಥಳದಲ್ಲಿದ್ದ ಸಾರ್ವಜನಿಕರನ್ನು ದಂಗುಬಡಿಸಿದೆ. ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.ಕಲಬುರಗಿಯಲ್ಲಿ ಇಂದು ಹಾಡುಹಗಲೇ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು. ಅಫಜಲಪುರ ತಾಲೂಕಿನ ಬಳುರಗಿ ಬಳಿ ರಕ್ಕಸ ಪತಿಯೊಬ್ಬ ತನ್ನ…

Read More

ಹೈದರಾಬಾದ್ : ಮಧ್ಯರಾತ್ರಿ ಒಬ್ಬಂಟಿ ಮಹಿಳೆಯಂತೆ ಬಸ್‌ ಕಾಯುತ್ತಾ ನಿಂತ ಪೊಲೀಸ್ ಕಮಿಷನರ್ ಸುಮತಿ ಐಪಿಎಸ್.! ರಾತ್ರಿ 12 ಗಂಟೆಯಿಂದ ಮಧ್ಯರಾತ್ರಿ 3 ವರೆಗೆ‌ ನೆಡೆದ್ದು ಎನು.?

ಹೈದರಾಬಾದ್ : ಮಧ್ಯರಾತ್ರಿ ಒಬ್ಬಂಟಿ ಮಹಿಳೆಯಂತೆ ಬಸ್‌ ಕಾಯುತ್ತಾ ನಿಂತ ಪೊಲೀಸ್ ಕಮಿಷನರ್ ಸುಮತಿ ಐಪಿಎಸ್.! ರಾತ್ರಿ 12 ಗಂಟೆಯಿಂದ ಮಧ್ಯರಾತ್ರಿ 3 ವರೆಗೆ‌ ನೆಡೆದ್ದು ಎನು.? news.ashwasurya.in ಅಶ್ವಸೂರ್ಯ/ಹೈದರಾಬಾದ್: ನಾವುಗಳು ಸಿನಿಮಾಗಳಲ್ಲಿ ನೋಡಿದ್ದೇವೆ ಮತ್ತು ಕರ್ನಾಟಕದಲ್ಲಿ ಖಡಕ್ ಐಪಿಎಸ್ ಅಧಿಕಾರಿಗಳಾದ ಸಾಂಗ್ಲಿಯಾನ ಮತ್ತು ಕೆಂಪಯ್ಯ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮಾರುವೇಷದಲ್ಲಿ ಅಕ್ರಮ ದಂಧೆಕೋರರಿಗೆ ಮತ್ತು ಪುಂಡರುಗೆ ಸರಿಯಾದ ಬುದ್ಧಿ ಕಲಿಸಿದ್ದನ್ನು ಕೇಳಿದ್ದೇವೆ ಈಗ ಇವರ ಶೈಲಿಯಲ್ಲೇ ನಡೆದ ನೈಜ ಕಾರ್ಯಾಚರಣೆಯೊಂದು ಹೈದರಾಬಾದ್‌‌ನಲ್ಲಿ ನೆಡೆದಿದೆ, ಮಲ್ಕಾಜ್‌ಗಿರಿ…

Read More

ಬೆಳಗಾವಿ : ಶ್ರೀಮಂತರೆ ಇವಳ‌ ಟಾರ್ಗೆಟ್.! ಖತರ್ನಾಕ್ ಲೇಡಿ ಕೊನೆಗೂ ಅಂದರ್ ಅದ್ಲು…! ಈಕೆ ಮಾಡಿದ್ದಾದರು ಎನು.?

ಬೆಳಗಾವಿ : ಶ್ರೀಮಂತರೆ ಇವಳ‌ ಟಾರ್ಗೆಟ್.! ಖತರ್ನಾಕ್ ಲೇಡಿ ಕೊನೆಗೂ ಅಂದರ್ ಅದ್ಲು…! ಈಕೆ ಮಾಡಿದ್ದಾದರು ಎನು.? news.ashwasurya.in ಅಶ್ವಸೂರ್ಯ/ಬೆಳಗಾವಿ : ಖತರ್ನಾಕ್‌ಲೇಡಿ ಫ್ಯಾಷನ್ ಡಿಸೈನರ್. ಶ್ರೀಮಂತರೇ ಗಾಳ ಹಾಕಿ ಬಲೆಗೆ ಬಿಳಿಸಿಕೊಳ್ಳುತ್ತಿದ್ದ ಈಕೆ ಹನಿಟ್ರ್ಯಾಪ್ ಬೆಡಗಿ.! ಫೇಸ್ ಬುಕ್ ಮತ್ತು ಇನ್ನಿತರ ಸೋಷಿಯಲ್‌ ಮಿಡಿಯಾ ಮುಖಾಂತರ ಪರಿಚಯ ಮಾಡಿಕೊಂಡು ಲಾಡ್ಜ್‌ಗೆ ಕರೆಸಿಕೊಂಡು ಅವರ ಹಣ, ಚಿನ್ನ, ಅಮೂಲ್ಯ ವಸ್ತುಗಳಿಗೆ ಕನ್ನ ಹಾಕುತ್ತಿದ್ದಳು. ಇದೀಗ ಈ ಖತರ್ನಾಕ್ ಲೇಡಿ ಬೆಳಗಾವಿ ಪೊಲೀಸರ ಅತಿಥಿಯಾಗಿದ್ದಾಳೆ. ಹನಿ ಖೆಡ್ಡಕ್ಕೆ ಕೆಡವಿ…

Read More
Optimized by Optimole
error: Content is protected !!