Headlines

ಮಂಗಳೂರು : ಖಡಕ್ ಪೊಲೀಸ್ ಕಮಿಷನ‌ರ್ ಹಾಗೂ ರಕ್ಷಣಾಧಿಕಾರಿ ವರ್ಗಾವಣೆಗೆ ನಡೆದಿದೆ ಮರಳು ಮಾಫಿಯಾ ಮತ್ತು ಅಕ್ರಮ ದಂಧೆಕೋರರಿಂದ ಹುನ್ನಾರ.!

ಮಂಗಳೂರು : ಖಡಕ್ ಪೊಲೀಸ್ ಕಮಿಷನ‌ರ್ ಹಾಗೂ ರಕ್ಷಣಾಧಿಕಾರಿ ವರ್ಗಾವಣೆಗೆ ನಡೆದಿದೆ ಮರಳು ಮಾಫಿಯಾ ಮತ್ತು ಅಕ್ರಮ ದಂಧೆಕೋರರಿಂದ ಹುನ್ನಾರ.! news.ashwasurya.in ಅಶ್ವಸೂರ್ಯ/ಮಂಗಳೂರು : ಪೊಲೀಸ್ ಕಮಿಷನ‌ರ್ ಮತ್ತು ರಕ್ಷಣಾಧಿಕಾರಿಗಳ ವರ್ಗಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಅಕ್ರಮ ಮರಳು ದಂಧೆಕೋರರು ಮತ್ತು ಬೆಟ್ಟಿಂಗ್ ದಂಧೆಕೋರರಿಂದ ದೊಡ್ಡ ಮಟ್ಟದ ಹುನ್ನಾರ ನೆಡೆದಿದೆಯಂತೆ.!ದಕ್ಷಿಣ ಕನ್ನಡ ಜಿಲ್ಲೆ ಕಳೆದ ಆರೇಳು ತಿಂಗಳಿನಿಂದ ಶಾಂತಿಯುತವಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡುಬರುವಲ್ಲಿ ಪೋಲಿಸ್ ಇಲಾಖೆ ಸಮರ್ಥವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕರಾವಳಿ ಮಂಗಳೂರಿನ ಬೆಟ್ಟಿಂಗ್ ದೊರೆಗಳು,ಮರಳು ಮಾಫಿಯಾ…

Read More

ಚಿಕ್ಕಮಗಳೂರು: ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಪತ್ತೆ! ಡೇವಿಡ್‌ ಎಂಬುವವನ ಜೊತೆಗೆ ಮಹಿಳೆ ಸಿಕ್ಕಿದ್ದು ಎಲ್ಲಿ ಗೊತ್ತಾ.!?

ಚಿಕ್ಕಮಗಳೂರು: ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಪತ್ತೆ! ಡೇವಿಡ್‌ ಎಂಬುವವನ ಜೊತೆಗೆ ಮಹಿಳೆ ಸಿಕ್ಕಿದ್ದು ಎಲ್ಲಿ ಗೊತ್ತಾ.!? news.ashwasurya.in 30 ಲಕ್ಷ ರೂಪಾಯಿ ಒಡವೆ ಧರಿಸಿ ನಿಗೂಢವಾಗಿ ನಾಪತ್ತೆಯಾಗಿದ್ದು ರಾಜ್ಯದಲ್ಲೇಡೆ ಸುದ್ದಿಯಾಗಿತ್ತು. ಅಶ್ವಸೂರ್ಯ/ಚಿಕ್ಕಮಗಳೂರು : ಸುಮಾರು 30 ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನಾಭರಣ ಧರಿಸಿ ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ನಿಗೂಢ ರೀತಿಯಲ್ಲಿ ಕಣ್ಮರೆಯಾಗಿ ಪೊಲೀಸ್‌ ಇಲಾಖೆಯ ನಿದ್ದೆಗೇಡಿಸಿದ್ದ ಮಹಿಳೆ ದಿಢೀರ್​ ಪ್ರತ್ಯಕ್ಷರಾಗಿದ್ದಾರೆ. ಗುರುವಾರ ರಾತ್ರಿ ನಾಪತ್ತೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆಯಾಗಿದ್ದಾರೆ….

Read More

ಮಹಾರಾಷ್ಟ್ರ : ಭಾವಿ ಪತಿ ಕೊಲೆ ಪ್ರಕರಣ, ಆರೋಪಿ ಪ್ರೇಮಿಗಳು 7 ದಿನ ಪೊಲೀಸ್ ಕಸ್ಟಡಿಗೆ.

ಮಹಾರಾಷ್ಟ್ರ : ಭಾವಿ ಪತಿ ಕೊಲೆ ಪ್ರಕರಣ, ಆರೋಪಿ ಪ್ರೇಮಿಗಳು 7 ದಿನ ಪೊಲೀಸ್ ಕಸ್ಟಡಿಗೆ. ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಭಾವಿ ಪತ್ನಿ ಸಿಯಾ ಗೋಯಲ್ ಮತ್ತು ಆಕೆಯ ಪ್ರಿಯಕರ ಚೇತನ್ ಚೌಧರಿಯನ್ನು ಲೋನಾವಾಲಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ಆರೋಪಿಗಳನ್ನು 7 ದಿನಗಳ ಕಾಲ (ಜೂನ್ 29ರವರೆಗೆ) ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ…. news.ashwasurya.in ಅಶ್ವಸೂರ್ಯ/ಮಹಾರಾಷ್ಟ್ರ : ಪ್ರಿ-ವೆಡ್ಡಿಂಗ್ ಶೂಟ್ ನೆಪದಲ್ಲಿ ಕೊಲೆಗೆ ಸ್ಕೆಚ್.! ಚೇತನ್ ಜೊತೆ…

Read More

ವಿಜಯವಾಡ : ಬೆಂಗಳೂರು ಯುವತಿಯ ಬುದ್ಧಿ “ಶಕ್ತಿ”ಗೆ ವಿಜಯವಾಡದಲ್ಲಿ ಕಾಮುಕ ಆಟೋ ಚಾಲಕ ಅಂದರ್.!

ವಿಜಯವಾಡ : ಬೆಂಗಳೂರು ಯುವತಿಯ ಬುದ್ಧಿ “ಶಕ್ತಿ”ಗೆ ವಿಜಯವಾಡದಲ್ಲಿ ಕಾಮುಕ ಆಟೋ ಚಾಲಕ ಅಂದರ್.! news.ashwasurya.in ಅಶ್ವಸೂರ್ಯ/ವಿಜಯವಾಡ : ಸಾಕಷ್ಟು ಬದಲಾದ ಈ ಕಾಲಘಟ್ಟದಲ್ಲಿ ಹೆಣ್ಣು ಮಕ್ಕಳು ಮನೆಯಿಂದ ಹೊರಗಡೆ ಬರುವುದೇ ದೊಡ್ಡ ಸಮಸ್ಯೆಯಾಗಿದೆ.? ಕಾರಣ ಸುತ್ತ-ಮುತ್ತಲ ಪ್ರದೇಶದಲ್ಲಿ ಕೇಲವು ಕಾಮಾಂಧರು ಅಮಾಯಕ ಹೆಣ್ಣುಮಕ್ಕಳ ಮೇಲೆರಗಲು ಹೊಂಚು ಹಾಕಿ ಕುಳಿತಿರುತ್ತಾರೆ.ಹೆತ್ತವರು ಹೆಣ್ಣುಮಕ್ಕಳನ್ನು ಮನೆಯಿಂದ ಒಬ್ಬಂಟಿಯಾಗಿ ಕಳಿಸುವುದೇ ಇಲ್ಲ. ಅದರಲ್ಲಿಯೂ ಪಕ್ಕದ ಊರಿಗೆ ಅಥವಾ ರಾತ್ರಿಯ ಸಮಯದಲ್ಲಿ ಪ್ರಯಾಣ ಮಾಡುವುದು ಹೆಣ್ಣು ಮಕ್ಕಳ ಪಾಲಿಗೆ ಯುದ್ಧ ಮಾಡಿದಂತೆಯೇ. ರಸ್ತೆಯಲ್ಲಿ…

Read More

ಶಿವಮೊಗ್ಗ : ಅವಳಿ ನಗರಗಳ ಸೌಂದರ್ಯ ಹೆಚ್ಚಿಸಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಹೊಸ ಹೆಜ್ಜೆ ಹಸಿರೀಕರಣ ಮತ್ತು ಸೌಂದರ್ಯೀಕರಣಕ್ಕೆ ವಿಶೇಷ ಕ್ರಮ : ಹೆಚ್.ಎಸ್.ಸುಂದರೇಶ್

ಶಿವಮೊಗ್ಗ : ಅವಳಿ ನಗರಗಳ ಸೌಂದರ್ಯ ಹೆಚ್ಚಿಸಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಹೊಸ ಹೆಜ್ಜೆ ಹಸಿರೀಕರಣ ಮತ್ತು ಸೌಂದರ್ಯೀಕರಣಕ್ಕೆ ವಿಶೇಷ ಕ್ರಮ : ಹೆಚ್.ಎಸ್.ಸುಂದರೇಶ್. ಹಲವು ಕೆರೆಗಳ ಅಭಿವೃದ್ಧಿಗೆ ಸೂಡಾ ಗಮನಹರಿಸಿದ್ದು, ಹಲವು ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಸಂಬಂಧ ಕಂದಾಯ ಇಲಾಖೆ, ಮಹಾನಗರಪಾಲಿಕೆ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಈ ಕೆರೆಗಳ ಒತ್ತುವರಿ ತೆರವುಗೊಳಿಸಿ, ಗಡಿ ಗುರುತಿಸಿ, ಪ್ರಾಧಿಕಾರಕ್ಕೆ ಹಸ್ತಾಂತರಿಸಿದಲ್ಲಿ ರಕ್ಷಣಾ ಬೇಲಿ ನಿರ್ಮಿಸುವುದರೊಂದಿಗೆ ಕೆರೆಗಳ ನವ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು…

Read More

ಶಿವಮೊಗ್ಗ : ಸುವರ್ಣ ಸಂಸ್ಕೃತಿ ಭವನ ಆವರಣದಲ್ಲಿ ನಿರ್ಮಿಸಿರುವ ಪಿ.ಲಂಕೇಶ್ ಬಯಲು ರಂಗಮಂದಿರ ಉದ್ಘಾಟನೆ ಹಾಗೂ ಒಮ್ಮೆ ಹೆಣ್ಣಾಗು ನಾಟಕ ಪ್ರದರ್ಶನ.

ಶಿವಮೊಗ್ಗ : ಸುವರ್ಣ ಸಂಸ್ಕೃತಿ ಭವನ ಆವರಣದಲ್ಲಿ ನಿರ್ಮಿಸಿರುವ ಪಿ.ಲಂಕೇಶ್ ಬಯಲು ರಂಗಮಂದಿರ ಉದ್ಘಾಟನೆ ಹಾಗೂ ಒಮ್ಮೆ ಹೆಣ್ಣಾಗು ನಾಟಕ ಪ್ರದರ್ಶನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸುವರ್ಣ ಸಂಸ್ಕೃತಿ ಭವನ ಆವರಣದಲ್ಲಿ ರಂಗಾಯಣ, ಶಿವಮೊಗ್ಗ ಇವರು ನೂತನವಾಗಿ ನಿರ್ಮಿಸಿರುವ ‘ಪಿ ಲಂಕೇಶ್ ಬಯಲು ಮಂದಿರ’ದ ಉದ್ಘಾಟನಾ ಸಮಾರಂಭವನ್ನು ಮಾ.14 ರ ಸಂಜೆ 4.30 ಕ್ಕೆ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ…

Read More
Optimized by Optimole
error: Content is protected !!