Headlines

ಕಾನ್‌ಸ್ಟೇಬಲ್‌ ಅಕ್ರಮ ಸಂಬಂಧ… ಪ್ರೇಯಸಿ ಹುಚ್ಚಾಟಕ್ಕೆ ಪೋಲಿಸಪ್ಪನ ಹೆಂಡತಿ ಮಗಳು ಬಲಿ.!

ಕಾನ್‌ಸ್ಟೇಬಲ್‌ ಅಕ್ರಮ ಸಂಬಂಧ… ಪ್ರೇಯಸಿ ಹುಚ್ಚಾಟಕ್ಕೆ ಪೋಲಿಸಪ್ಪನ ಹೆಂಡತಿ ಮಗಳು ಬಲಿ.! ಸರೋಜಿನಿ ಮೊದಲು ಅಲ್ಲಿ ಪೊಲೀಸಪ್ಪನ ಮಡದಿ ರೀನಾ ಯಾದವ್‌ ಜೊತೆಗೆ ಜಗಳ ತೆಗೆದಿದ್ದು ಅಲ್ಲದೆ ಅವಳ ಮೇಲೆ ಏಕಾಏಕಿ ನುಗ್ಗಿ ಚಾಕುವಿನಿಂದ ರೀನಾಗೆ ಇರಿದಿದ್ದಾಳೆ. ಹಲ್ಲೆ ನಡೆಸಿ ನಂತರ ಆಕೆಯ ಮಕ್ಕಳ ಮೇಲೂ ಚಾಕುವಿನಿಂದ ದಾಳಿ ಮಾಡಿದ್ದಾಳೆ. ಮನೆಯಲ್ಲಿ ನಿದ್ದೆ ಮಾಡುತ್ತಿದ್ದ 9 ವರ್ಷದ ಆದಿತ್ಯ ಎಂಬ ಹುಡುಗನ ಮೇಲೂ ಚಾಕವಿನಿಂದ ಹಲ್ಲೆ ಮಾಡಿದ್ದಾಳೆ.ತನ್ನ ಮಕ್ಕಳ ಮೇಲೆ ಹಲ್ಲೆ ನಡೆಸಬೇಡ ಎಂದು ರೀನಾ ಯಾದವ್‌…

Read More

ಧಾರವಾಡ : ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು.! ಪಿಜಿಗೆ ಸೇರಿ 2 ವರಾದಲ್ಲಿ ಆತ್ಮಹತ್ಯೆಗೆ ಶರಣು.! ಕಾರಣವೇನು.?

ಧಾರವಾಡ : ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು.! ಪಿಜಿಗೆ ಸೇರಿ 2 ವರಾದಲ್ಲಿ ಆತ್ಮಹತ್ಯೆಗೆ ಶರಣು.! ಕಾರಣವೇನು.? news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಧಾರವಾಡದ ಪ್ರತಿಷ್ಠಿತ ಡಿಮ್ಹಾನ್ಸ್ ಸಂಸ್ಥೆಯಲ್ಲಿ ಮನೋವೈದ್ಯಶಾಸ್ತ್ರದ ಪಿಜಿ ವ್ಯಾಸಂಗ ಮಾಡುತ್ತಿದ್ದ ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಪಾಲೇಗರ್ ಎಂಬ ಯುವತಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೋಷಕರು ಮಗಳನ್ನು ಭೇಟಿಯಾಗಿ ತೆರಳಿದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ವಿದ್ಯಾಕಾಶಿ ಧಾರವಾಡದಲ್ಲಿ ಮತ್ತೊಂದು ಆಘಾತಕಾರಿ ಘಟನೆ…

Read More

ಬೆಂಗಳೂರು : ಡ್ರಗ್ಸ್ ಫ್ಯಾಕ್ಟರಿ ಪತ್ತೆ.! ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳ ಅಮಾನತು.!

ಬೆಂಗಳೂರು : ಡ್ರಗ್ಸ್ ಫ್ಯಾಕ್ಟರಿ ಪತ್ತೆ.! ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳ ಅಮಾನತು.! news.ashwasurya.in ಅಶ್ವಸೂರ್ಯ/ಬೆಂಗಳೂರು: ಬೆಂಗಳೂರು ನಗರದಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ.! ಬೆಂಗಳೂರಿನ ಕೊತ್ತನೂರು ಠಾಣೆ ಇನ್ಸ್‌ಪೆಕ್ಟರ್ ಚೇತನ್‌ ಕುಮಾರ್‌, ಆವಲಹಳ್ಳಿ ಠಾಣೆಯಇನ್ಸ್‌ಪೆಕ್ಟರ್ ರಾಮಕೃಷ್ಣ ರೆಡ್ಡಿ ಹಾಗೂ ಬಾಗಲೂರು ಠಾಣೆ ಇನ್ಸ್‌ಪೆಕ್ಟರ್ ಶಬರೀಶ್‌ ಅವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಅವರು ಆದೇಶ ಹೊರಡಿಸಿದ್ದಾರೆ. ಇನ್ನೂ ಅಮಾನತು…

Read More

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಜನಪ್ರಿಯ ನಾಯಕರಾದ ಶ್ರೀ ಹೆಚ್ ಎಸ್ ಸುಂದರೇಶ್ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ 9 ದಿನಗಳ ಕಾಲ ವಿಷೇಶ ಕಾರ್ಯಕ್ರಮಗಳು.

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಜನಪ್ರಿಯ ನಾಯಕರಾದ ಶ್ರೀ ಹೆಚ್ ಎಸ್ ಸುಂದರೇಶ್ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ 9 ದಿನಗಳ ಕಾಲ ವಿಷೇಶ ಕಾರ್ಯಕ್ರಮಗಳು. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಹೆಚ್ ಎಸ್ ಸುಂದರೇಶ್ ಅವರ ಜನ್ಮದಿನದ ಪ್ರಯುಕ್ತ ಹೆಚ್ ಎಸ್ ಸುಂದರೇಶ್ ಅಭಿಮಾನಿ ಬಳಗ ವತಿಯಿಂದ 9 ದಿನಗಳ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ದಿನಾಂಕ:- 17 ಗುರುವಾರ ದಿನಾಂಕ:- 18 ಶುಕ್ರವಾರ…

Read More

ಮಂಡ್ಯ :ಬಾಲ ಗರ್ಭಿಣಿಯರಿಗೆ ಕಾನೂನು ಬಾಹಿರ ಸ್ಕ್ಯಾನಿಂಗ್; ಮೂವರು ವೈದ್ಯರು ಬಂಧನ-12 ಎಫ್ ಐಆರ್ ದಾಖಲು.!

ಮಂಡ್ಯ :ಬಾಲ ಗರ್ಭಿಣಿಯರಿಗೆ ಕಾನೂನು ಬಾಹಿರ ಸ್ಕ್ಯಾನಿಂಗ್; ಮೂವರು ವೈದ್ಯರು ಬಂಧನ-12 ಎಫ್ ಐಆರ್ ದಾಖಲು.! ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಬಾಲ ಗರ್ಭಿಣಿಯರಿಗೆ (18 ವರ್ಷದೊಳಗಿನವರು) ಕಾನೂನು ಬಾಹಿರವಾಗಿ ಭ್ರೂಣ ಲಿಂಗ ಪತ್ತೆ ಸ್ಕ್ಯಾನಿಂಗ್ ನಡೆಸುತ್ತಿದ್ದ ದಂಧೆಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ. 31ಕ್ಕೂ ಹೆಚ್ಚು ಬಾಲಕಿಯರಿಗೆ ಅಕ್ರಮ ಸ್ಕ್ಯಾನಿಂಗ್ ಮಾಡಿದ ಆರೋಪದ ಮೇಲೆ ಮೂವರು ವೈದ್ಯರನ್ನು ಬಂಧಿಸಲಾಗಿದೆ ಮತ್ತು 12ಕ್ಕೂ ಹೆಚ್ಚು ಎಫ್‌ಐಆರ್ (FIR) ದಾಖಲಿಸಲಾಗಿದೆ…. news.ashwasurya.in ಅಶ್ವಸೂರ್ಯ/ಮಂಡ್ಯ : ಹನ್ನೆರಡು ಎಫ್‌ಐಆರ್‌ ದಾಖಲಾದ…

Read More

ಧಾರವಾಡ: ಕಾಂಗ್ರೇಸ್ ಮುಖಂಡ ಫೈರೋಜ್ ಪಠಾಣ್ ಕೊಲೆ.! ಸ್ವಗೃಹದಲ್ಲೇ ಅಟ್ಟಾಡಿಸಿ ಕೊಂದ ಹಂತಕರು.!

ಧಾರವಾಡ: ಕಾಂಗ್ರೇಸ್ ಮುಖಂಡ ಫೈರೋಜ್ ಪಠಾಣ್ ಕೊಲೆ.! ಸ್ವಗೃಹದಲ್ಲೇ ಅಟ್ಟಾಡಿಸಿ ಕೊಂದ ಹಂತಕರು.! news.ashwasurya.in ಅಶ್ವಸೂರ್ಯ/ಧಾರವಾಡ : ಯೂತ್ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹಾಶ್ಮಿ ನಗರದ ನಿವಾಸದಲ್ಲಿ ಶುಕ್ರವಾರ ರಾತ್ರಿ ಈ ಭೀಕರ ಕೊಲೆ ನಡೆದಿದೆ.ಈ ಹಿಂದೆ ಎನ್‌ಎಸ್‌ಯುಐ (NSUI) ವಿದ್ಯಾರ್ಥಿ ಸಂಘಟನೆಯಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದ ಫೈರೋಜ್ ಪಠಾಣ್, ಸದ್ಯ ಯುವ ಕಾಂಗ್ರೆಸ್‌ನಲ್ಲಿ ಪ್ರಮುಖ ಜವಾಬ್ದಾರಿ ವಹಿಸಿಕೊಂಡಿದ್ದರು. ಶುಕ್ರವಾರ ರಾತ್ರಿ…

Read More
Optimized by Optimole
error: Content is protected !!