Headlines

ಕೇರಳ : ದೀಪಕ್ ಆತ್ಮಹತ್ಯೆ ಪ್ರಕರಣ : ರೀಲ್ಸ್ ಹುಚ್ಚು.! ಅಮಾಯಕನ ಆತ್ಮಹತ್ಯೆ.! ಶಿಮ್ಜಿತಾಳ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ.!

ಕೇರಳ : ದೀಪಕ್ ಆತ್ಮಹತ್ಯೆ ಪ್ರಕರಣ : ರೀಲ್ಸ್ ಹುಚ್ಚು.! ಅಮಾಯಕನ ಆತ್ಮಹತ್ಯೆ.! ಶಿಮ್ಜಿತಾಳ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ.! news.ashwasurya.in ಅಶ್ವಸೂರ್ಯ/ಕೇರಳ :ಅಮಾಯಕನೊಬ್ಬನ ಆತ್ಮಹತ್ಯೆಗೆ ಕಾರಣ ಎನ್ನಲಾದ ಶಿಮ್ಜಿತಾಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕುನ್ನಮಂಗಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತ್ತು. ನಂತರ ಆಕೆಯನ್ನು 14 ದಿನಗಳ ಕಾಲ ಮಂಜೇರಿ ಮಹಿಳಾ ಜೈಲಿಗೆ ಕಳುಹಿಸಲಾಗಿದೆ. ಇದರ ನಡುವೆ ಶಿಮ್ಜಿತಾ ಜಾಮೀನಿಗಾಗಿ ಅರ್ಜಿ ದಾಖಲಿಸಿದ್ದಳು. ದೀಪಕ್ ಆತ್ಮಹತ್ಯೆ ಪ್ರಕರಣ – ಆರೋಪಿ ಶಿಮ್ಜಿತಾ ಕಥೆ ಏನು.?…

Read More

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ : ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್.! ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ರಕ್ಷಾ ಕವಚಗಳು.!

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ : ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್.! ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ರಕ್ಷಾ ಕವಚಗಳು.! news.ashwasurya.in ಅಶ್ವಸೂರ್ಯ/ಕೇರಳ : ಕೇರಳದಲ್ಲಿ ಇದೀಗ ಪುರುಷರು ಬಸ್‌ಗಳಲ್ಲಿ ಮಹಿಳೆಯರಿಂದ ತಮ್ಮ ದೇಹ ಟಚ್ ಅಗದಂತೆ ರಕ್ಷಿಸಿಕೊಳ್ಳಲು ಹೊಸ ಐಡಿಯಾಗಳನ್ನು ಅವರವರ ಮನಸ್ಸಿಗೆ ಬಂದಂತೆ ಕಂಡು ಕೊಂಡಿದ್ದಾರೆ. ಈ ಹೊಸ ಹೊಸ ಐಡಿಯಾಗಳು ಇದೀಗ ಕೇರಳದಲ್ಲಿ ಟ್ರೆಂಡ್ ಸೃಷ್ಠಿಸಿದ್ದು, ಬಸ್ ನಲ್ಲಿ ಸಂಚರಿಸುವ ಎಲ್ಲಾ ಪುರುಷರು ತಮ್ಮ ಜೀವ ಉಳಿಸಿಕೊಳ್ಳಲು ಇದನ್ನೇ ಬಳಸಿ ಎಂದು…

Read More

ಬೆಂಗಳೂರು : ಜೈಲ್ ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಬೆಚ್ಚಿಬಿದ್ದ ಪೊಲೀಸ್ ಇಲಾಖೆ.

ಬೆಂಗಳೂರು : ಜೈಲ್ ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಬೆಚ್ಚಿಬಿದ್ದ ಪೊಲೀಸ್ ಇಲಾಖೆ. news.ashwasurya.in ಸಮವಸ್ತ್ರದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರು ವಾಟ್ಸಪ್ ವಿಡಿಯೋ ಕಾಲ್​​​​ನ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.ಈ ವಿಷಯ ಬೆಳಕಿಗೆ ಬರುತ್ತಿದ್ದಹಾಗೆ ಪೋಲಿಸ್ ಇಲಾಖೆಯೆ ಬೆಚ್ಚಿಬಿದ್ದಿದೆ… ಅಶ್ವಸೂರ್ಯ/ಬೆಂಗಳೂರು: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜೈಲಿನಲ್ಲಿದ್ದ ಕೈದಿಗಳೊಂದಿಗೆ ವಿಡಿಯೋ ಕಾಲ್ ನಲ್ಲಿ ಅರೆಬೆತ್ತಲಾಗಿ ಕಾಣಿಸಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ಇಡೀ ಪೊಲೀಸ್ ಇಲಾಖೆಯನ್ನೇ ದಂಗು ಬಡಿಯುವಂತೆ ಮಾಡಿದೆ.ಸಮವಸ್ತ್ರದಲ್ಲಿದ್ದ…

Read More

ಭೂಪಾಲ್ : ರೌಡಿಶೀಟರ್‌ನನ್ನು ಕಾರಿನಿಂದ ಎಳೆದು ಮಾರಣಾಂತಿಕ ಹಲ್ಲೆ.! ಹಲ್ಲೆಯ ವೀಡಿಯೋ ವೈರಲ್.!

ಭೂಪಾಲ್ : ರೌಡಿಶೀಟರ್‌ನನ್ನು ಕಾರಿನಿಂದ ಎಳೆದು ಮಾರಣಾಂತಿಕ ಹಲ್ಲೆ.! ಹಲ್ಲೆಯ ವೀಡಿಯೋ ವೈರಲ್.! news.ashwasurya. in ಅಶ್ವಸೂರ್ಯ/ಭೂಪಾಲ್ : ಭೂಪಾಲ್ ಕೋಲಾರ ಪ್ರದೇಶದಲ್ಲಿ ಭಾನುವಾರ ಹಗಲು ಹೊತ್ತಿನಲ್ಲೇ ನಡೆದ ಘಟನೆಯಲ್ಲಿ ನಗರದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಮಾಡಿದೆ. ರೌಡಿ ಶೀಟರ್ ಕುಲದೀಪ್ ಸಿಂಗ್ ಎಂಬಾತನ ಮೇಲೆ ದುಷ್ಕರ್ಮಿಗಳ ಗುಂಪೊಂದು ಕ್ರೂರವಾಗಿ ಹಲ್ಲೆ ನಡೆಸಿದೆ. ಮಧ್ಯಪ್ರದೇಶದ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ಈ ಘಟನೆಯು ಭಾನುವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಸುಮಾರಿಗೆ ನಡೆದಿದೆ ಎಂದು ವರದಿಯಾಗಿದೆ….

Read More

ಮೊದಲ ಬಾರಿಗೆ ಕನ್ನಡಿಗ ರಘು ಕೈಯಿಂದ ಟೀಂ ಇಂಡಿಯಾ ಜೆರ್ಸಿ ಪಡೆದು ಕನ್ನಡಿಗನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ.

ಮೊದಲ ಬಾರಿಗೆ ಕನ್ನಡಿಗ ರಘು ಕೈಯಿಂದ ಟೀಂ ಇಂಡಿಯಾ ಜೆರ್ಸಿ ಪಡೆದು ಕನ್ನಡಿಗನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ. news.ashwasurya.in ಅಶ್ವಸೂರ್ಯ ನ್ಯೂಸ್ : ಮೊದಲ ಬಾರಿಗೆ ಟೀಂ ಇಂಡಿಯಾ ಜೆರ್ಸಿ ಪಡೆದು ಖುಷಿಯಲ್ಲಿ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಕನ್ನಡಿಗ ರಘು ಕಾಲಿಗೆ ಬಿದ್ದು ಆಶೀರ್ವಾದ ಪಡೆದು ಕೊಂಡಿದ್ದಾರೆ. ಐರ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಯುವ ಆಟಗಾರ 15 ರ ಹರೆಯದ ವೈಭವ್ ಸೂರ್ಯವಂಶಿ ತಂಡದಲ್ಲಿ…

Read More
Optimized by Optimole
error: Content is protected !!