Headlines

ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು.! ಶಾಸಕ ರಾಜೇಗೌಡ, ಮಾಜಿ ಶಾಸಕ ಜೀವರಾಜ್ ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.?

ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು.!ಶಾಸಕ ರಾಜೇಗೌಡ, ಮಾಜಿ ಶಾಸಕ ಜೀವರಾಜ್ ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.? news.ashwasurya.in ಅಶ್ವಸೂರ್ಯ/ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಇಂದು ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಐಡಿಎಸ್‌ಜಿ ಕಾಲೇಜಿನಲ್ಲಿ ಎಣಿಕೆ ಕಾರ್ಯ ಆರಂಭವಾಗಲಿದೆ.ಹೈಕೋರ್ಟ್ ಆದೇಶದ ಮೇರೆಗೆ ಮರು ಎಣಿಕೆ ಪ್ರಕ್ರಿಯೆ ನಡೆಯಲಿದೆ. ಚುನಾವಣಾಧಿಕಾರಿ ಗೌರವ್ ಶೆಟ್ಟಿ ನೇತೃತ್ವದಲ್ಲಿ ಒಂದೇ ಟೇಬಲ್‌ನಲ್ಲಿ ಅಂಚೆ ಮತಗಳ ಮರು ಎಣಿಕೆ ನಡೆಯಲಿದ್ದು, ಆರು…

Read More

ಸರ್ಕಾರಿ ನೌಕರಿಗಾಗಿ ಹೆತ್ತ ತಾಯಿಯನ್ನೇ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ ಮಗಳು.!!

ಸರ್ಕಾರಿ ನೌಕರಿಗಾಗಿ ಹೆತ್ತ ತಾಯಿಯನ್ನೇ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ ಮಗಳು.!! ರಾಜಸ್ಥಾನದ ಜೈಪುರದಲ್ಲಿ ಆಸ್ತಿ ಮತ್ತು ಸರ್ಕಾರಿ ಕೆಲಸದ ದುರಾಸೆಗಾಗಿ 23 ವರ್ಷದ ಮಗಳೇ ತನ್ನ ಹೆತ್ತ ತಾಯಿಯನ್ನು ಸುಪಾರಿ ಕೊಟ್ಟು ಕೊಲ್ಲಿಸಿರುವ ಅತ್ಯಂತ ಆಘಾತಕಾರಿ ಮತ್ತು ಬೆಚ್ಚಿಬೀಳಿಸುವ ಘಟನೆ ಜುಲೈ 2026ರಲ್ಲಿ ಬೆಳಕಿಗೆ ಬಂದಿದೆ.ಮೊದಲಿಗೆ ಸಾಮಾನ್ಯ ರಸ್ತೆ ಅಪಘಾತದಂತೆ ಕಂಡ ಈ ಘಟನೆಯನ್ನು ಜೈಪುರ ಪೊಲೀಸರು ತನಿಖೆ ನಡೆಸಿದಾಗ, ಇದರ ಹಿಂದೆ ಸ್ವಂತ ಮಗಳೇ ರೂಪಿಸಿದ್ದ ಕರಾಳ ಕೊಲೆ ಸಂಚು ಬಯಲಾಗಿದೆ….. ಅನುಕಂಪದ ಆಧಾರದ…

Read More

ಬಡ ತಂದೆಯ ಕೈಯಲ್ಲಿ ಕಾಸಿಲ್ಲ.! ಹೆರಿಗೆ ವಾರ್ಡ್‌ನ ಹೊರಗೆ ಅಳುತ್ತಿದ್ದ ತಂದೆಗೆ ಸಿಕ್ಕ ಅತಿದೊಡ್ಡ ಸಂತೋಷವೇನು.?

ಬಡ ತಂದೆಯ ಕೈಯಲ್ಲಿ ಕಾಸಿಲ್ಲ.! ಹೆರಿಗೆ ವಾರ್ಡ್‌ನ ಹೊರಗೆ ಅಳುತ್ತಿದ್ದ ತಂದೆಗೆ ಸಿಕ್ಕ ಅತಿದೊಡ್ಡ ಸಂತೋಷವೇನು.? ಹಣ ಇವತ್ತು ಇರಬಹುದು, ನಾಳೆ ಹೋಗಬಹುದು. ಆದರೆ ಹೆತ್ತ ಕರುಳಿನ ಪ್ರೀತಿ ಎಂದಿಗೂ ಶಾಶ್ವತ. ತನ್ನ ಕೈಯಲ್ಲಿ ಕಾಸಿಲ್ಲದಿದ್ದರೂ, ಮಗಳ ಮುಖ ನೋಡಿ ಜಗತ್ತನ್ನೇ ಗೆದ್ದಷ್ಟು ನಿರಾಳವಾದ ಈ ಬಡ ತಂದೆಯ ನಿಸ್ವಾರ್ಥ ಪ್ರೀತಿ ಮತ್ತು ಜೀವನದ ಹೋರಾಟಕ್ಕೆ….. news.ashwasurya.in ಅಶ್ವಸೂರ್ಯ/ಉತ್ತರ ಕರ್ನಾಟಕ : ತಂದೆ ತಾಯಿಯ ಪ್ರೀತಿಗಿಂತ ಮಿಗಿಲಾದ ಆಸ್ತಿ ಈ ಜಗತ್ತಿನಲ್ಲಿ ಬೇರೊಂದಿಲ್ಲ ಎನ್ನುವ ಮಾತು ಸತ್ಯವಾಗಿದೆ.ಇಲ್ಲೊಂದು…

Read More

ಶಿವಮೊಗ್ಗ : ವಿಧಿಯಾಟಕ್ಕೆ 1ನೇ ತರಗತಿ ಬಾಲಕನ ಸಾವು.!!

ಶಿವಮೊಗ್ಗ : ವಿಧಿಯಾಟಕ್ಕೆ 1ನೇ ತರಗತಿ ಬಾಲಕನ ಸಾವು.!! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕರೂರು ಹೋಬಳಿ ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾರು ಏಣಿಸಿರದ ದುರ್ಘಟನೆಯೊಂದು ಸಂಭವಿಸಿದೆ. ಶಾಲೆ ಆವರಣದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದ ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲು ಶಿಕ್ಷಕರು ಮುಂದಾಗಿದ್ದರು. ಆದರೆ ದುರಾದೃಷ್ಟವಶಾತ್ ಬಾಲಕ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.ಇತ್ತೀಚೆಗೆ ಸಣ್ಣ ವಯಸ್ಸಿನವರೂ ಹೃದಯಾಘಾತದಿಂದ ಸಾಯುವ ಪ್ರಕರಣಗಳು ದಿನದಂದ ದಿನಕ್ಕೆ ಹೆಚ್ಚಾಗುತ್ತಿವೆ. ಇದಕ್ಕೆ ಸಾಕ್ಷಿಯಾಗಿ ಶಿವಮೊಗ್ಗ ಜಿಲ್ಲೆಯ…

Read More

ಬೆಂಗಳೂರು : ಇನ್ನುಮುಂದೆ ಶಾಲೆಗಳು ಡೊನೆಷನ್ ಹೆಸರಿನಲ್ಲಿ ವಸೂಲಿಗೆ ಇಳಿದರೆ 10 ಪಟ್ಟು ದಂಡ.! ಪ್ರವೇಶಕ್ಕೆ ನೀಡಲು ಮಕ್ಕಳು ಮತ್ತು ಪೋಷಕರಿಗೆ ಟೆಸ್ಟ್ ಮಾಡಿದ್ರೆ ₹25000 ದಂಡ!

ಬೆಂಗಳೂರು : ಇನ್ನುಮುಂದೆ ಶಾಲೆಗಳು ಡೊನೆಷನ್ ಹೆಸರಿನಲ್ಲಿ ವಸೂಲಿಗೆ ಇಳಿದರೆ 10 ಪಟ್ಟು ದಂಡ.! ಪ್ರವೇಶಕ್ಕೆ ನೀಡಲು ಮಕ್ಕಳು ಮತ್ತು ಪೋಷಕರಿಗೆ ಟೆಸ್ಟ್ ಮಾಡಿದ್ರೆ ₹25000 ದಂಡ! news.ashwasurya.in 2025 – 26ನೇ ಸಾಲಿನ ದಾಖಲಾತಿ ಬಳಿಕ ಶುಲ್ಕ ವಿವರ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಡೊನೇಷನ್ ಪಡೆದರೆ ಶುಲ್ಕದ 10 ಪಟ್ಟು ದಂಡ ಹಾಗೂ ದಾಖಲಾತಿ ವೇಳೆ ಪೋಷಕರು ಅಥವಾ ಮಕ್ಕಳಿಗೆ ಪರೀಕ್ಷೆ ನಡೆಸಿದರೆ 25 ಸಾವಿರ ರು. ದಂಡ…

Read More

ಕಾಕ್ರೋಚ್‌ಗೆ ಕಾನೂನು ಸಂಕಷ್ಟ, 1 ಕೋಟಿ ರೂಪಾಯಿ ದೇಣಿಗೆ ನೀಡಿದ ಹಿರಿಯ ವಕೀಲ ಕಪಿಲ್ ಸಿಬಲ್!

ಕಾಕ್ರೋಚ್‌ಗೆ ಕಾನೂನು ಸಂಕಷ್ಟ, 1 ಕೋಟಿ ರೂಪಾಯಿ ದೇಣಿಗೆ ನೀಡಿದ ಹಿರಿಯ ವಕೀಲ ಕಪಿಲ್ ಸಿಬಲ್! news.ashwasurya.in ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟಿಸಿದ್ದಕ್ಕೆ ಎಫ್‌ಐಆರ್ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಕಾನೂನು ನೆರವು ನೀಡಲು ‘ಕಾಕ್ರೋಚ್ ಜನತಾ ಪಾರ್ಟಿ’ ಸ್ಥಾಪಿಸಿದ ನಿಧಿಗೆ ಪ್ರಸಿದ್ಧ ಹಿರಿಯ ವಕೀಲ ಕಪಿಲ್ ಸಿಬಲ್ ₹1 ಕೋಟಿ ದೇಣಿಗೆ ನೀಡಿದ್ದಾರೆ…. ಅಶ್ವಸೂರ್ಯ/ನವದೆಹಲಿ : ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ, ಪೊಲೀಸರಿಂದ ಬಂಧನಕ್ಕೊಳಗಾದ…

Read More
Optimized by Optimole
error: Content is protected !!