Headlines

ಕೋಲ್ಕತಾ : ಸಂಜು ಅಬ್ಬರಕ್ಕೆ ದೂಳಿಪಟವಾದ ಇಂಡೀಸ್‌.ಟೀಮ್ ಇಂಡಿಯಾ ಸೆಮಿಫೈನಲ್ಸ್‌ಗೆ.

ಕೋಲ್ಕತಾ : ಸಂಜು ಅಬ್ಬರಕ್ಕೆ ದೂಳಿಪಟವಾದ ಇಂಡೀಸ್‌.ಟೀಮ್ ಇಂಡಿಯಾ ಸೆಮಿಫೈನಲ್ಸ್‌ಗೆ. news.ashwasurya.in ಅಶ್ವಸೂರ್ಯ/ಕೋಲ್ಕತ್ತಾ: ಭಾರತದ ಪ್ರತಿಷ್ಠೆಯ ಪಂದ್ಯವಾಗಿದ್ದು ಸೆಮಿಫೈನಲ್ ಹಂತವನ್ನು ತಲುಪಲು ಈ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿ ಟೀಮ್ ಇಂಡಿಯಾ ತಂಡವಿತ್ತು “ಮಾಡು ಇಲ್ಲವೇ ಮಡಿ ” ಎನ್ನುವ ಧ್ಯೇಯ ದೊಂದಿಗೆ ಅಂಕಣಕ್ಕೆ ಇಳಿದ ಭಾರತ ತಂಡ ಸಂಜು ಸ್ಯಾಮ್ಸನ್‌ ಅವರ ಸ್ಫೋಟಕ ಬ್ಯಾಟಿಂಗ್ ‌ನಿಂದ ವೆಸ್ಟ್‌ ಇಂಡಿಸ್‌ ವಿರುದ್ಧ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಸೆಮಿ ಫೈನಲ್‌ ಹಂತವನ್ನು ಪ್ರವೇಶಿಸಿದೆ.ಟಾಸ್‌ ಸೋತು ಮೊದಲು…

Read More

ಅಹಮದಾಬಾದ್: ಪ್ರಿಯತಮನಿಗಾಗಿ 1.66 ಕೋಟಿ ಮೌಲ್ಯದ ಚಿನ್ನಾಭರಣ ಕದ್ದ ಪ್ರಿಯತಮೆ.! ಕದ್ದ ಚಿನ್ನದೊಂದಿಗೆ ಎಸ್ಕೇಪ್ ಆದ ಪ್ರಿಯತಮ.!

ಅಹಮದಾಬಾದ್: ಪ್ರಿಯತಮನಿಗಾಗಿ 1.66 ಕೋಟಿ ಮೌಲ್ಯದ ಚಿನ್ನಾಭರಣ ಕದ್ದ ಪ್ರಿಯತಮೆ.! ಕದ್ದ ಚಿನ್ನದೊಂದಿಗೆ ಎಸ್ಕೇಪ್ ಆದ ಪ್ರಿಯತಮ.! news.ashwasurya.in ಅಶ್ವಸೂರ್ಯ/ ಅಹಮದಾಬಾದ್ : ಹೈದರಾಬಾದಿನ ಪ್ರತಿಷ್ಠಿತ ಆಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಹರ್ಷಿದಾ ಶೆಟ್ಟಿ ಎನ್ನುವ ಯುವತಿ ಅದೇ ಚಿನ್ನದ ಅಂಗಡಿಯಿಂದ ಸುಮಾರು 1.66 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದಳು.ಇದೀಗ ಚಿನ್ನವನ್ನು ಕಳ್ಳತನ ಮಾಡಿದ್ದ ಮಹಿಳಾ ಉದ್ಯೋಗಿ ಹಾಗೂ ಆಕೆಯ ಸಹಚರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನ್ಯೂ ನರೋಡಾ ನಿವಾಸಿ ಹರ್ಷಿದಾ…

Read More

ನಕಲಿ ಫೇಸ್‌ಬುಕ್ ಖಾತೆಗಳ ಬಗ್ಗೆ ಎಚ್ಚರ! ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ನಕಲಿ ಫೇಸ್‌ಬುಕ್ ಖಾತೆ.!

ನಕಲಿ ಫೇಸ್‌ಬುಕ್ ಖಾತೆಗಳ ಬಗ್ಗೆ ಎಚ್ಚರ!ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ನಕಲಿ ಫೇಸ್‌ಬುಕ್ ಖಾತೆ.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ದುಷ್ಕರ್ಮಿಗಳು ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಗಳನ್ನು ಸೃಷ್ಟಿಸಿ, ಕಡಿಮೆ ಬೆಲೆಗೆ ಗೃಹೋಪಯೋಗಿ ವಸ್ತುಗಳು, ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಇತರೆ ಸಾಮಗ್ರಿಗಳನ್ನು ಮಾರಾಟ ಮಾಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸುತ್ತಿದ್ದಾರೆ. ⚠️ ಎಚ್ಚರಿಕೆಯಿಂದಿರಿ: ❌ ಸಾಮಾಜಿಕ ಜಾಲತಾಣಗಳಲ್ಲಿ ಕಾಣುವ ಆಕರ್ಷಕ ಆಫರ್‌ಗಳನ್ನು ಪರಿಶೀಲಿಸದೆ ನಂಬಬೇಡಿ.❌ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿರುವ ಫೇಸ್‌ಬುಕ್ ಖಾತೆಗಳಿಗೆ ಹಣ…

Read More

ಶಿವಮೊಗ್ಗ : ಏಕಕಾಲಕ್ಕೆ ಶಿವಮೊಗ್ಗ ಜಿಲ್ಲೆಯ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ.! ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಯ ಮೇಲೆ ಬಹು ದೊಡ್ಡ ದಾಳಿ .!

ಶಿವಮೊಗ್ಗ : ಏಕಕಾಲಕ್ಕೆ ಶಿವಮೊಗ್ಗ ಜಿಲ್ಲೆಯ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ.! ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಯ ಮೇಲೆ ಬಹು ದೊಡ್ಡ ದಾಳಿ .! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತರಿಂದ ದೊಡ್ಡ ಕಾರ್ಯಾಚರಣೆ ನಡೆದಿದೆ. ಜಿಲ್ಲೆಯ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ಹೊಸನಗರ ಹಾಗೂ ಸಾಗರ ತಾಲೂಕುಗಳ ವ್ಯಾಪ್ತಿಯ 25ಕ್ಕೂ ಹೆಚ್ಚು ಅಕ್ರಮ ಮರಳು ಅಡ್ಡಗಳ ಮೇಲೆ ಶಿವಮೊಗ್ಗ ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖ‌ರ್…

Read More

Karnataka SSLC Result 2026: ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್‌ ಚೆಕ್‌ ಮಾಡಲು ಇಲ್ಲಿದೆ ಲಿಂಕ್‌.

Karnataka SSLC Result 2026: ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್‌ ಚೆಕ್‌ ಮಾಡಲು ಇಲ್ಲಿದೆ ಲಿಂಕ್‌. news.ashwasurya.in The Karnataka School Examination and Assessment Board (KSEAB) will announce the SSLC Result 2026 today, April 23, 2026, at 12 Noon. Over 9 lakh students can check their results using their registration number on official websites: karresults.nic.in, ಎಸ್ಎಸ್ಎಲ್‌ಸಿ -1ರ ಫಲಿತಾಂಶ ಬಿಡುಗಡೆ…

Read More

SHIVAMOGGA : ಜನವರಿ “18” ಅರ್ಧ ಶಿವಮೊಗ್ಗ ಕರೆಂಟ್ ಇಲ್ಲಾ.!

SHIVAMOGGA : ಜನವರಿ “18” ಅರ್ಧ ಶಿವಮೊಗ್ಗ ಕರೆಂಟ್ ಇಲ್ಲಾ.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದ ಆಲ್ಕೋಳ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ. 18 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗಾಂಧಿನಗರ, ರವೀಂದ್ರನಗರ, ವೆಂಕಟೇಶನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರನಗರ, ಎ.ಎನ್.ಕೆ. ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿರಸ್ತೆ, ಜೈಲ್…

Read More
Optimized by Optimole
error: Content is protected !!