Headlines

ಶಿವಮೊಗ್ಗ : ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ.

ಶಿವಮೊಗ್ಗ : ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ. news.ashwasurya.in ಅಶ್ವಸೂರ್ಯ/ಶಿವಮೊಗ್ಗ, ಜೂ,13 : ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಜೂನ್ 12 ರಿಂದ ಅನ್ವಯವಾಗುವಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಈ ಕುರಿತು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.ಕಳೆದ ಏಪ್ರಿಲ್ 9 ರಂದು ಹುಲಿಕಲ್ ಘಾಟ್‌ನ ಹೇರ್‌ಪಿನ್ ತಿರುವಿನಲ್ಲಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಸುಮಾರು 12…

Read More

ಬೀದರ್ : ಪಶು ವಿವಿ ಬಹುಕೋಟಿ ಹಗರಣ ಸಾಬೀತು; ಮಾಜಿ ಉಪಕುಲಪತಿ ಸೇರಿ 6 ಮಂದಿಯ ಬಂಧನ. ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲೂ ನೆಡೆದಿದಿಯಾ ಹಗರಣ.?ನಿರೀಕ್ಷಿಸಿ..

ಬೀದರ್ : ಪಶು ವಿವಿ ಬಹುಕೋಟಿ ಹಗರಣ ಸಾಬೀತು; ಮಾಜಿ ಉಪಕುಲಪತಿ ಸೇರಿ 6 ಮಂದಿಯ ಬಂಧನ.ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲೂ ನೆಡೆದಿದಿಯಾ ಹಗರಣ.?ನಿರೀಕ್ಷಿಸಿ.. news.ashwasurya.in ಅಶ್ವಸೂರ್ಯ/ಬೀದರ್‌ : ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಬೀದರ್‌ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂ. ನಹುಕೋಟಿ ಹಗರಣ ನಡೆದಿರುವುದು ತನಿಖೆಯಲ್ಲಿ ಸಾಬೀತಾಗಿದ್ದು, ಲೋಕಾಯುಕ್ತ ಪೊಲೀಸರು ಮಾಜಿ ಉಪಕುಲಪತಿ ಸೇರಿದಂತೆ 6 ಜನರನ್ನು ಬಂಧಿಸಿದ್ದಾರೆ.ಬಂಧಿತರಲ್ಲಿ ಪಶು ವಿವಿಯ ಮಾಜಿ ಉಪಕುಲಪತಿ ಪ್ರೋ. ಹೆಚ್‌.ಡಿ. ನಾರಾಯಣಸ್ವಾಮಿ,…

Read More

ಬೆಂಗಳೂರು : ಕನಸುಗಾರ ರವಿಚಂದ್ರನ್ ಮನೆಗೆ ಡಿಸಿಎಂ ಡಿ.ಕೆ.ಭೇಟಿ.!ರಾಜಕೀಯಕ್ಕೆ ಬರ್ತಾರ ಕ್ರೇಜಿಸ್ಟಾರ್.?

ಬೆಂಗಳೂರು : ಕನಸುಗಾರ ರವಿಚಂದ್ರನ್ ಮನೆಗೆ ಡಿಸಿಎಂ ಡಿ.ಕೆ.ಭೇಟಿ.!ರಾಜಕೀಯಕ್ಕೆ ಬರ್ತಾರ ಕ್ರೇಜಿಸ್ಟಾರ್.? news.ashwasurya.in ♦️ Highlight… ಟ್ರಬಲ್ ಶೂಟರ್’ (Trouble-shooter) ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕನಸುಗಾರ (ಕ್ರೇಜಿಸ್ಟಾರ್) ರವಿಚಂದ್ರನ್ ಅವರ ಹೊಸಕೆರೆಹಳ್ಳಿ ನಿವಾಸಕ್ಕೆ ಭೇಟಿ ನೀಡಿ ಸುದೀರ್ಘ ಮಾತುಕತೆ ನಡೆಸಿದ್ದಾರೆ.ಇಬ್ಬರು ಬಾಲ್ಯದ ಸ್ನೇಹಿತರು ಈ ದಿಗ್ಗಜರ ಭೇಟಿಯು ಸೌಜನ್ಯದ ಭೇಟಿ ಎನ್ನಲಾಗಿದ್ದರೂ, ಚಿತ್ರರಂಗದ ಸಮಸ್ಯೆಗಳ ಕುರಿತು ಚರ್ಚೆ ನಡೆದಿರಬಹುದೆಂಬ ಕುತೂಹಲ ಮೂಡಿಸಿದೆ…. ಅಶ್ವಸೂರ್ಯ/ಬೆಂಗಳೂರು : ‘ಟ್ರಬಲ್ ಶೂಟರ್’ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು…

Read More

ಕೇರಳ : ದೀಪಕ್ ಆತ್ಮಹತ್ಯೆ ಪ್ರಕರಣ : ರೀಲ್ಸ್ ಹುಚ್ಚು.! ಅಮಾಯಕನ ಆತ್ಮಹತ್ಯೆ.! ಶಿಮ್ಜಿತಾಳ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ.!

ಕೇರಳ : ದೀಪಕ್ ಆತ್ಮಹತ್ಯೆ ಪ್ರಕರಣ : ರೀಲ್ಸ್ ಹುಚ್ಚು.! ಅಮಾಯಕನ ಆತ್ಮಹತ್ಯೆ.! ಶಿಮ್ಜಿತಾಳ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ.! news.ashwasurya.in ಅಶ್ವಸೂರ್ಯ/ಕೇರಳ :ಅಮಾಯಕನೊಬ್ಬನ ಆತ್ಮಹತ್ಯೆಗೆ ಕಾರಣ ಎನ್ನಲಾದ ಶಿಮ್ಜಿತಾಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕುನ್ನಮಂಗಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತ್ತು. ನಂತರ ಆಕೆಯನ್ನು 14 ದಿನಗಳ ಕಾಲ ಮಂಜೇರಿ ಮಹಿಳಾ ಜೈಲಿಗೆ ಕಳುಹಿಸಲಾಗಿದೆ. ಇದರ ನಡುವೆ ಶಿಮ್ಜಿತಾ ಜಾಮೀನಿಗಾಗಿ ಅರ್ಜಿ ದಾಖಲಿಸಿದ್ದಳು. ದೀಪಕ್ ಆತ್ಮಹತ್ಯೆ ಪ್ರಕರಣ – ಆರೋಪಿ ಶಿಮ್ಜಿತಾ ಕಥೆ ಏನು.?…

Read More

ಶಿವಮೊಗ್ಗ : ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಪ್ರಯುಕ್ತ ವಾಹನ ಸಂಚಾರ ಮಾರ್ಗ/ನಿಲುಗಡೆ ಸಂಪೂರ್ಣ ಮಾಹಿತಿ.

ಶಿವಮೊಗ್ಗ : ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಪ್ರಯುಕ್ತ ವಾಹನ ಸಂಚಾರ ಮಾರ್ಗ/ನಿಲುಗಡೆ ಸಂಪೂರ್ಣ ಮಾಹಿತಿ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವರಿ ಜಾತ್ರಾ ಮಹೋತ್ಸವವು ಫೆ.24 ರಿಂದ 28 ರವರೆಗೆ ಜರುಗಲಿದ್ದು, ಈ ಸಂದರ್ಭದಲ್ಲಿ ರಾಜಬೀದಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯುವುದರಿಂದ ಜಾತ್ರಾ ಉತ್ಸವದಲ್ಲಿ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಕಾರು, ದ್ವಿಚಕ್ರ, ಬಸ್ ಹಾಗೂ ಇತರೆ ವಾಹನಗಳಲ್ಲಿ ಬರುವುದರಿಂದ…

Read More

ಶಿವಮೊಗ್ಗ : ಮನುಕುಲದ ಏಳಿಗೆಗಾಗಿ ಶ್ರಮಿಸಿದ ಶ್ರೀ ವೇಮನ- ಭಾಷೆ ಬೇರೆಯಾದರೂ ಭಾವ ಒಂದೇ : ಚನ್ನಬಸಪ್ಪ , ಶಾಸಕರು.

ಶಿವಮೊಗ್ಗ : ಮನುಕುಲದ ಏಳಿಗೆಗಾಗಿ ಶ್ರಮಿಸಿದ ಶ್ರೀ ವೇಮನ- ಭಾಷೆ ಬೇರೆಯಾದರೂ ಭಾವ ಒಂದೇ : ಚನ್ನಬಸಪ್ಪ , ಶಾಸಕರು. news.ashwasurya.in ಅಶ್ವಸೂರ್ಯ/ ಶಿವಮೊಗ್ಗ : ಭಾಷೆ ಯಾವುದಾದರೇನು ಭಾವ ಒಂದೇ ಎನ್ನುವಂತೆ ಮಹಾಯೋಗಿ ವೇಮನರು ತೆಲುಗಿನಲ್ಲಿ ವಚನ ರಚಿಸಿ ಮಹಾಕವಿಯಾಗಿದ್ದರೂ ಕನ್ನಡದಲ್ಲೂ ಅದೇ ಅರ್ಥ ನೀಡುತ್ತದೆ. ಭಾಷೆಯಿಂದಾಗಿ ಭಾವನೆ ದೂರ ಮಾಡಲು ಬರುವುದಿಲ್ಲವೆಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ನುಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿವಮೊಗ್ಗ ರೆಡ್ಡಿ ಸಂಘ…

Read More
Optimized by Optimole
error: Content is protected !!