Headlines

ಶಿವಮೊಗ್ಗ : ಬೀಗ ಹಾಕಿದ ಮನೆಗಳ ಮೇಲೆ ಪೊಲೀಸರ ಹದ್ದಿನ ಕಣ್ಣು.! ಶಿವಮೊಗ್ಗ ಜಿಲ್ಲೆಯಲ್ಲಿ ಬೀಟ್ ವ್ಯವಸ್ಥೆಯನ್ನು ಮಾಡಲಾಗಿದೆ : ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್. ಬಿ ಐಪಿಎಸ್.

ಶಿವಮೊಗ್ಗ : ಬೀಗ ಹಾಕಿದ ಮನೆಗಳ ಮೇಲೆ ಪೊಲೀಸರ ಹದ್ದಿನ ಕಣ್ಣು.! ಶಿವಮೊಗ್ಗ ಜಿಲ್ಲೆಯಲ್ಲಿ ಬೀಟ್ ವ್ಯವಸ್ಥೆಯನ್ನು ಮಾಡಲಾಗಿದೆ : ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್. ಬಿ ಐಪಿಎಸ್. ಬೀಗ ಹಾಕಿದ ಮನೆಗಳನ್ನು ಕಳ್ಳರು ಗುರಿಯಾಗಿಸಿ ಕೊಳ್ಳುತ್ತಾರೆ ಎಂಬುದು ತಿಳಿದಿರುವ ಸತ್ಯ. ಸಾರ್ವಜನಿಕರು ತಮ್ಮ ಪ್ರಯಾಣ ಯೋಜನೆಗಳ ಬಗ್ಗೆ ಹತ್ತಿರದ ಪೊಲೀಸ್ ಠಾಣೆ ಅಥವಾ ಜಿಲ್ಲಾ ನಿಯಂತ್ರಣ ಕೊಠಡಿಗೆ ತಿಳಿಸಬಹುದು ಹಾಗೂ ನಾವು ತಿಳಿಸಿರುವಂತಹ 8277982901 ಈ ವಾಟ್ಸ್ ಆಪ್ ನಂಬರ್‌ಗೆ ಮಾಹಿತಿ ರವಾನಿಸ ಬಹುದಾಗಿದೆ. ಪ್ರಯಾಣ ಯೋಜನೆಗಳ…

Read More

ಬೆಂಗಳೂರು : ಜೂನ್ 1 ರಂದು ಮುಖ್ಯಮಂತ್ರಿಯಾಗಿ ಡಿಕೆ ಪ್ರಮಾಣ ವಚನ. ಇಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ರಾಜೀನಾಮೆ!

ಬೆಂಗಳೂರು : ಜೂನ್ 1 ರಂದು ಮುಖ್ಯಮಂತ್ರಿಯಾಗಿ ಡಿಕೆ ಪ್ರಮಾಣ ವಚನ. ಇಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ರಾಜೀನಾಮೆ! news.ashwasurya.in ಅಶ್ವಸೂರ್ಯ/ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ನೀಡಲಿದ್ದಾರೆ.ಸಿಎಂ ನಿವಾಸ ಕಾವೇರಿಯಲ್ಲಿ ಸಚಿವರ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದ್ದು, ಮಂತ್ರಿ ಮಂಡಲದ ಸದಸ್ಯರಿಗೆ ಸಿದ್ದರಾಮಯ್ಯ ತಮ್ಮ ತೀರ್ಮಾನ ತಿಳಿಸಲಿದ್ದಾರೆ. ಮಧ್ಯಾಹ್ನ ಲೋಕಭವನಕ್ಕೆ ಭೇಟಿ ನೀಡಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ. ಡಿಸಿಎಂ ಸಹಿತ ಸಚಿವರೊಂದಿಗೆ ರಾಜ್ಯಪಾಲರ ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ….

Read More

ಮಹಾರಾಷ್ಟ್ರ : ಭಾವಿ ಪತಿ ಕೊಲೆ ಪ್ರಕರಣ, ಆರೋಪಿ ಪ್ರೇಮಿಗಳು 7 ದಿನ ಪೊಲೀಸ್ ಕಸ್ಟಡಿಗೆ.

ಮಹಾರಾಷ್ಟ್ರ : ಭಾವಿ ಪತಿ ಕೊಲೆ ಪ್ರಕರಣ, ಆರೋಪಿ ಪ್ರೇಮಿಗಳು 7 ದಿನ ಪೊಲೀಸ್ ಕಸ್ಟಡಿಗೆ. ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಭಾವಿ ಪತ್ನಿ ಸಿಯಾ ಗೋಯಲ್ ಮತ್ತು ಆಕೆಯ ಪ್ರಿಯಕರ ಚೇತನ್ ಚೌಧರಿಯನ್ನು ಲೋನಾವಾಲಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ಆರೋಪಿಗಳನ್ನು 7 ದಿನಗಳ ಕಾಲ (ಜೂನ್ 29ರವರೆಗೆ) ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ…. news.ashwasurya.in ಅಶ್ವಸೂರ್ಯ/ಮಹಾರಾಷ್ಟ್ರ : ಪ್ರಿ-ವೆಡ್ಡಿಂಗ್ ಶೂಟ್ ನೆಪದಲ್ಲಿ ಕೊಲೆಗೆ ಸ್ಕೆಚ್.! ಚೇತನ್ ಜೊತೆ…

Read More

BREAKING : ರಾಜ್ಯ ಸರ್ಕಾರದಿಂದ 31 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

BREAKING NEWS : ರಾಜ್ಯ ಸರ್ಕಾರದಿಂದ 31 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜ್ಯ ಕಂದಾಯ ಇಲಾಖೆಯಲ್ಲಿ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ತಹಶೀಲ್ದಾರ್ ಗ್ರೇಡ್-1 ಮತ್ತು ಗ್ರೇಡ್-2 ಅಧಿಕಾರಿಗಳ ಭಾರಿ ಮಟ್ಟದ ಸ್ಥಳನಿಯುಕ್ತಿ ಹಾಗೂ ವರ್ಗಾವಣೆ ಮಾಡಲಾಗಿದೆ. ಸರ್ಕಾರ ಹೊರಡಿಸಿರುವ ಆದೇಶದಂತೆ ಒಟ್ಟು 31 ಅಧಿಕಾರಿಗಳಿಗೆ ಹೊಸ ಹುದ್ದೆ ಹಾಗೂ ಸ್ಥಳಗಳನ್ನು ನಿಗದಿಪಡಿಸಲಾಗಿದ್ದು, ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ.ಭಾಗ-2ರಲ್ಲಿ 21 ಮಂದಿ ತಹಶೀಲ್ದಾರ್ ಗ್ರೇಡ್-2 ಅಧಿಕಾರಿಗಳನ್ನು ವಿವಿಧ…

Read More

ಸಿದ್ಧಾಪುರ : ಅನೈತಿಕ ಸಂಬಂಧ ವಿಚಾರಕ್ಕೆ ಬಿತ್ತು ಹೆಣ.! ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಗುರೂಜಿ ಸೇರಿ 7 ಮಂದಿ ಬಂಧನ.!

ಸಿದ್ಧಾಪುರ : ಅನೈತಿಕ ಸಂಬಂಧ ವಿಚಾರಕ್ಕೆ ಬಿತ್ತು ಹೆಣ.! ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಗುರೂಜಿ ಸೇರಿ 7 ಮಂದಿ ಬಂಧನ.! news.ashwasurya.in ಅಶ್ವಸೂರ್ಯ/ಸಿದ್ಧಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಕೊಲೆ ನಡೆದಿದೆ. ಜ್ಯೋತಿಷಿ ಕಮಲಾಕರ್ ಭಟ್‌ ಗುರೂಜಿ ಜೊತೆಗೆ ತಾಯಿಗೆ ಅನೈತಿಕ ಸಂಬಂಧ ಇದ್ದ ಬಗ್ಗೆ ಮಗಳು ತಂದೆಗೆ ತಿಳಿಸಿದ್ದಳಂತೆ.? ಈ ಬಗ್ಗೆ ದೂರು ನೀಡಿದ್ದಕ್ಕೆ ವ್ಯಕ್ತಿಯೊಬ್ಬರ ಕೊಲೆಯಾಗಿದೆ. ಈ ಸಂಬಂಧ ಏಳು ಮಂದಿಯ ಬಂಧನವಾಗಿದ್ದು ಪೊಲೀಸರ ತನಿಖೆ…

Read More

ಮಂಗಳೂರು :1.79 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್‌ ವಶ.! ನಾಲ್ವರು ಆರೋಪಿಗಳ ಬಂಧನ.

ಮಂಗಳೂರು :1.79 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್‌ ವಶ.! ನಾಲ್ವರು ಆರೋಪಿಗಳ ಬಂಧನ. news.ashwasurya.in ಅಶ್ವಸೂರ್ಯ/ಮಂಗಳೂರು : ರೂ.1.79 ಲಕ್ಷ ಮೌಲ್ಯದ 17.97 ಗ್ರಾಂ ಎಂಡಿಎಂಎ ವಶ: ನಾಲ್ವರು ಆರೋಪಿಗಳ ಬಂಧನವಿಟ್ಲ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿ, ಸುಮಾರು ರೂ.1,79,700 ಮೌಲ್ಯದ 17.97 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ.ಮಾಹಿತಿಯ ಪ್ರಕಾರ, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಇಂದಿರಾ…

Read More
Optimized by Optimole
error: Content is protected !!