Headlines

ಬೆಂಗಳೂರು : ಕಾಡುಗೋಡಿ ಮಗು ಹತ್ಯೆ ಪ್ರಕರಣ: ಮಗಳ ಹೆಣದ ಮುಂದೆ ಪ್ರಿಯಕರನೊಂದಿಗೆ ತಾಯಿಯ ಬರ್ತಡೇ ಆಚರಣೆ.!

ಬೆಂಗಳೂರು : ಕಾಡುಗೋಡಿ ಮಗು ಹತ್ಯೆ ಪ್ರಕರಣ: ಮಗಳ ಹೆಣದ ಮುಂದೆ ಪ್ರಿಯಕರನೊಂದಿಗೆ ತಾಯಿಯ ಬರ್ತಡೇ ಆಚರಣೆ.! ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವೆನ್ನಿಲಾ (5 ವರ್ಷ) ಎಂಬ ಮಗುವಿನ ನಿಗೂಢ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಮಗಳನ್ನು ತಾಯಿ ಪ್ರಿಯಾಂಕಾ ಮತ್ತು ಆಕೆಯ ಪ್ರಿಯಕರ ಮೋಹನ್ ಸೇರಿ ಹತ್ಯೆ ಮಾಡಿದ್ದಾರೆ ಎಂಬ ಆಘಾತಕಾರಿ ಸತ್ಯ ಪೊಲೀಸ್ ತನಿಖೆಯಿಂದ ಬಯಲಾಗಿದೆ….. news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನಲ್ಲಿ, ಅನೈತಿಕ ಸಂಬಂಧಕ್ಕೆ…

Read More

ಕ್ರಿಕೆಟ್‌ ನಲ್ಲಿ ನತದೃಷ್ಟ ಅಂದ್ರೆ ಇವನೆ ಇರಬೇಕು.!? ಕೇವಲ ಒಂದೇ 1 ರನ್‌ನಿಂದ ತಪ್ಪಿಹೊಯ್ತು ತ್ರಿಬಲ್‌ ಸಂಚೂರಿ.!

ಕ್ರಿಕೆಟ್‌ ನಲ್ಲಿ ನತದೃಷ್ಟ ಅಂದ್ರೆ ಇವನೆ ಇರಬೇಕು.!? ಕೇವಲ ಒಂದೇ 1 ರನ್‌ನಿಂದ ತಪ್ಪಿಹೊಯ್ತು ತ್ರಿಬಲ್‌ ಸಂಚೂರಿ.! news.ashwasurya.in ಅಶ್ವಸೂರ್ಯ/ವೆಸ್ಟ್ ಬೆಂಗಾಲ್ : ಕ್ರಿಕೆಟ್‌ ಇತಿಹಾಸದಲ್ಲೇ ನತದೃಷ್ಟ ಅಂದ್ರೆ ಇವನೆ ಇರಬಹುದು.? ಕೇವಲ ಒಂದೇ ಒಂದು ರನ್ನಿನಿಂದ ತ್ರಿಬಲ್‌ ಹಂಡ್ರೆಡ್‌ ಮಿಸ್‌ ಮಾಡಿಕೊಂಡಿದ್ದು ನೆರೆದಿದ್ದ ಪ್ರೇಕ್ಷಕರನ್ನು ಮೌನಕ್ಕೆ ಜಾರುವಂತೆ ಮಾಡಿತ್ತು.ಪ್ರತಿ ಸಾಲಿನಂತೆ ಈ ಬಾರಿಯು ದೇಶದ ಪ್ರತಿಷ್ಠಿತ ಕ್ರಿಕೆಟ್ ಪಂದ್ಯಾವಳಿ ರಣಜಿ ಟ್ರೋಫಿಯ ಪಂದ್ಯಗಳು ನಡೆಯುತ್ತಿವೆ.ಈಗಾಗಲೇ ಕರ್ನಾಟಕ ತಂಡ ಕ್ವಾರ್ಟರ್ ಫೈನಲ್‌ನಲ್ಲಿ ಮುಂಬಯಿ ತಂಡವನ್ನು ಮಣಿ ಸೆಮಿಫೈನಲ್ಸ್…

Read More

ನವದೆಹಲಿ : ಕೊನೆಗೂ ಪಟ್ಟು ಹಿಡಿದು ರಾಹುಲ್‌ ಗಾಂಧಿಯನ್ನು ಭೇಟಿ ಮಾಡಿ ಚರ್ಚಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾಂಗ್ರೆಸ್‌ನಲ್ಲಿ ಸಂಚಲ.

ನವದೆಹಲಿ : ಕೊನೆಗೂ ಪಟ್ಟು ಹಿಡಿದು ರಾಹುಲ್‌ ಗಾಂಧಿಯನ್ನು ಭೇಟಿ ಮಾಡಿ ಚರ್ಚಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾಂಗ್ರೆಸ್‌ನಲ್ಲಿ ಸಂಚಲ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಹಲವು ದಿನಗಳಿಂದ ರಾಹುಲ್‌ಗಾಂಧಿ ಅವರ ಭೇಟಿಗಾಗಿ ಪ್ರಯತ್ನ ನಡೆಸಿದ್ದ ಡಿ.ಕೆ. ಶಿವಕುಮಾರ್ ಅವರು, ಗುರುವಾರ (ಫೆ, 12 )ದಂದು ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯದ ಎಲ್ಲಾ ವಿದ್ಯಮಾನಗಳನ್ನು ಅವರ ಗಮನಕ್ಕೆ ತಂದು ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ, ಕೆಪಿಸಿಸಿ ಅಧ್ಯಕ್ಷಗಿರಿ ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆ ಸುದೀರ್ಘ…

Read More

ಹೊನ್ನಾವರ : ಪ್ರತಿಷ್ಠಿತ ಇಡಗುಂಜಿ ದೇವಸ್ಥಾನದಲ್ಲಿ ತಟ್ಟೆಗೆ ಬಿದ್ದ ದಕ್ಷಿಣೆ ಹಣಕ್ಕಾಗಿ ಅರ್ಚಕರ ನಡುವೆ ಗಲಾಟೆ.ಇದು ಬೇಕಿತ್ತಾ ಸ್ವಾಮಿ.? – ವಿಡಿಯೋ ವೈರಲ್.!

ಹೊನ್ನಾವರ : ಪ್ರತಿಷ್ಠಿತ ಇಡಗುಂಜಿ ದೇವಸ್ಥಾನದಲ್ಲಿ ತಟ್ಟೆಗೆ ಬಿದ್ದ ದಕ್ಷಿಣೆ ಹಣಕ್ಕಾಗಿ ಅರ್ಚಕರ ನಡುವೆ ಗಲಾಟೆ.! ಇದು ಬೇಕಿತ್ತಾ ಸ್ವಾಮಿ.? ವಿಡಿಯೋ ವೈರಲ್.! ಹೊನ್ನಾವರ ಜನವರಿ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಐತಿಹಾಸಿಕ ಇಡಗುಂಜಿ ಮಹಾಗಣಪತಿ ದೇವಸ್ಥಾನದಲ್ಲಿ ಭಕ್ತರು ನೀಡುವ ತಟ್ಟೆ ಹಣಕ್ಕಾಗಿ ಅರ್ಚಕರು ಬೀದಿಯಲ್ಲಿ ಕಿತ್ತಾಡಿಕೊಂಡಿರುವ ಘಟನೆ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಹೊಡೆದಾಡಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೇವಸ್ಥಾನದ ಅರ್ಚಕರಾದ ನರಸಿಂಹ ಭಟ್ ಮತ್ತು ರಮಾನಂದ ಭಟ್ ಅವರ…

Read More

ಚಿಕ್ಕಮಗಳೂರು : ಎಸಿಎಫ್ ಮನೆಯಲ್ಲಿ ಚಿನ್ನಾಭರಣಗಳ ಖಜಾನೆ ಹಣದ ರಾಶಿ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್.!

ಚಿಕ್ಕಮಗಳೂರು : ಎಸಿಎಫ್ ಮನೆಯಲ್ಲಿ ಚಿನ್ನಾಭರಣಗಳ ಖಜಾನೆ ಹಣದ ರಾಶಿ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್.! ಚಿಕ್ಕಮಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಮೋಹನ್ ಕುಮಾರ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಮುಂಜಾನೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಏಕಕಾಲದಲ್ಲಿ ಭಾರಿ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಈ ಮಹತ್ವದ ಕಾರ್ಯಾಚರಣೆ ಕೈಗೊಳ್ಳಲಾಗಿದೆ.ಏಕಕಾಲದಲ್ಲಿ ದಾಳಿ: ಚಿಕ್ಕಮಗಳೂರು ನಗರದ ಕಲ್ಯಾಣನಗರದಲ್ಲಿರುವ ಇವರ ಮುಖ್ಯ ನಿವಾಸ, ಕಚೇರಿ, ಹೌಸಿಂಗ್…

Read More

ಬಿಜೆಪಿಗೆ ರಾಜಿನಾಮೆ ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನ ಬೆಂಬಲ. 24 ಗಂಟೆಗಳಲ್ಲೇ 14 ಲಕ್ಷ ಮಂದಿ ನೋಂದಣಿ.!

ಬಿಜೆಪಿಗೆ ರಾಜಿನಾಮೆ ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನ ಬೆಂಬಲ. 24 ಗಂಟೆಗಳಲ್ಲೇ 14 ಲಕ್ಷ ಮಂದಿ ನೋಂದಣಿ.! news.ashwasurya.in ಅಶ್ವಸೂರ್ಯ/ತಮಿಳುನಾಡು : ಕೆ. ಅಣ್ಣಾಮಲೈ ಬಿಜೆಪಿಯನ್ನು ತೊರೆದು ತಮ್ಮದೇ ಆದ ರಾಜಕೀಯ ಆಂದೋಲನವನ್ನು ಪ್ರಾರಂಭಿಸುವ ಬಗ್ಗೆ ಘೋಷಿಸಿದ್ದಾರೆ. ಘೋಷಿಸಿದ ಕೆಲವೇ ಗಂಟೆಗಳಲ್ಲಿ ಸುಮಾರು 14 ಲಕ್ಷ ಜನರು ಅವರ ಹೊಸ ಆಂದೋಲನಕ್ಕೆ ಸೇರ್ಪಡೆಗೊಂಡಿದ್ದಾರೆ.ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನರ ಬೆಂಬಲ ವ್ಯಕ್ತವಾಗಿದೆ. ತಮಿಳುನಾಡು ಚುನಾವಣೆ ಸಮಯದಲ್ಲೇ ಅಣ್ಣಾಮಲೈ ಅವರಿಗೆ ಬಿಜೆಪಿಯೊಂದಿಗೆ ಬಿಕ್ಕಟ್ಟು ಉಂಟಾಗಿದೆ…

Read More
Optimized by Optimole
error: Content is protected !!