Headlines

ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎನ್.ಗೋವಿಂದ ಪತ್ರಿಕಾಗೋಷ್ಠಿ. 5 ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಏಪ್ರಿಲ್ 17 ರಿಂದಲೇ ಕಪ್ಪು ಪಟ್ಟಿ ಧರಿಸಿ ಹಂತ ಹಂತವಾಗಿ ಹೋರಾಟ.

ASHWASURYA/SHIVAMOGGA

ಅಶ್ವಸೂರ್ಯ/ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಶಾಖೆಯು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ನಿರ್ದೇಶನದ ಮೇರೆಗೆ ಪ್ರಮುಖ ಐದು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಏಪ್ರಿಲ್ 17 ರಿಂದಲೇ ಕಪ್ಪು ಪಟ್ಟಿ ಧರಿಸಿ ಕೆಲಸ ನಿರ್ವಹಿಸುವ ಮೂಲಕ ಪ್ರತಿಭಟನೆ ಆರಂಭಿಸಿದ್ದೇವೆ ಎಂದು ಸಂಘದ ಅಧ್ಯಕ್ಷ ಎನ್.ಗೋವಿಂದ ಹೇಳಿದರು.
ಇಂದು ಪಾಲಿಕೆ ಸಭಾಂಗಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ಅನಿವಾರ್ಯ ಕಾರಣಗಳಿಂದ ಹೋರಾಟ ಮಾಡಲೇಬೇಕಾಗಿದೆ. ಬೇಡಿಕೆಗಳನ್ನು ಸರ್ಕಾರ ಮೇ25 ರೊಳಗೆ ಈಡೇರಿಸದಿದ್ದರೆ, ಮೇ 26 ರಿಂದ ಸಾಂದರ್ಭಿಕ ರಜೆ ಹಾಕಿ, ಕೆಲಸ ಸ್ಥಗಿತಗೊಳಿಸಿ ಹೋರಾಟ ಮಾಡಲಿದ್ದೇವೆ ಎಂದರು.

ಶಿವಮೊಗ್ಗ ಮಹಾನಗರ ಪಾಲಿಕೆ ಶಾಖೆಯು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ನಿರ್ದೇಶನದ ಮೇರೆಗೆ ಪ್ರಮುಖ ಐದು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಇಂದಿನಿಂದ ಕಪ್ಪು ಪಟ್ಟಿ ಧರಿಸಿ ಕೆಲಸ ನಿರ್ವಹಿಸುವ ಮೂಲಕ ಪ್ರತಿಭಟನೆ ಆರಂಭಿಸಿದ್ದೇವೆ ಎಂದು ಸಂಘದ ಅಧ್ಯಕ್ಷ ಎನ್.ಗೋವಿಂದ ಹೇಳಿದರು.
ಇಂದು ಪಾಲಿಕೆ ಸಭಾಂಗಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ಅನಿವಾರ್ಯ ಕಾರಣಗಳಿಂದ ಹೋರಾಟ ಮಾಡಲೇಬೇಕಾಗಿದೆ. ಬೇಡಿಕೆಗಳನ್ನು ಸರ್ಕಾರ ಮೇ25 ರೊಳಗೆ ಈಡೇರಿಸದಿದ್ದರೆ, ಮೇ 26 ರಿಂದ ಸಾಂದರ್ಭಿಕ ರಜೆ ಹಾಕಿ, ಕೆಲಸ ಸ್ಥಗಿತಗೊಳಿಸಿ ಹೋರಾಟ ಮಾಡಲಿದ್ದೇವೆ ಎಂದರು.

ಹಂತ ಹಂತವಾಗಿ ಹೋರಾಟದ ಬಗ್ಗೆ ಸಭೆಯ ನಿರ್ಣಯ

Leave a Reply

Your email address will not be published. Required fields are marked *

Optimized by Optimole
error: Content is protected !!