Headlines

ಪಹಲ್ಗಾಮ್ ಉಗ್ರರ ದಾಳಿ: ಇಸ್ರೇಲ್ ನಂತರ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ.!

ಪಹಲ್ಗಾಮ್‌ನ ಉಗ್ರರ ದಾಳಿಯ ನಂತರದಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ಆಗಮಿಸಿದ್ದಾರೆ. 15 ಕಾರ್ಪ್ಸ್ ಕಮಾಂಡರ್ ಅವರು ಭದ್ರತಾ ಪರಿಸ್ಥಿತಿ ಮತ್ತು ತಮ್ಮ ಪ್ರದೇಶದೊಳಗಿನ ಭಯೋತ್ಪಾದಕರ ವಿರುದ್ಧದ ರಚನೆಗಳು ಮತ್ತು ಎಲ್ಒಸಿ ಉದ್ದಕ್ಕೂ ಕದನ ವಿರಾಮವನ್ನು ಉಲ್ಲಂಘಿಸಲು ಪಾಕಿಸ್ತಾನ ಸೇನೆಯ ಪ್ರಯತ್ನಗಳ ಬಗ್ಗೆ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಸೇನಾ ಮುಖ್ಯಸ್ಥರಿಗೆ ಸಂಪೂರ್ಣವಾಗಿ ವಿವರಿಸಿದ್ದಾರೆ.

ಈ ನಡುವೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಇಂದು ಜಮ್ಮು ಕಾಶ್ಮೀರಕ್ಕೆ ತೆರಳಿ ಪಹಲ್ಗಾಮ್‌ನ ಉಗ್ರರ ದಾಳಿಯ ಪ್ರದೇಶಕ್ಕೆ ಬೇಟಿ ನೀಡಿ ನಂತರ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲಿದ್ದಾರೆ. ಗಾಯಾಳುಗಳ ಆರೋಗ್ಯ ವಿಚಾರಿಸಲು ರಾಹುಲ್ ಗಾಂಧಿಯವರು ಜಮ್ಮು ಕಾಶ್ಮೀರದ ಅನಂತ್‌ನಾಗ್‌ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ (ಜಿಎಂಸಿ) ಭೇಟಿ ನೀಡುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!