Headlines

BREAKING: ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು : ದೂರುದಾರನ ಪರ ‘ಸಾಕ್ಷಿ’ ಹೇಳಲು ಮುಂದಾದ ಕೇಲವು ಸ್ಥಳೀಯ ಮಂದಿ.?

BREAKING: ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು : ದೂರುದಾರನ ಪರ ‘ಸಾಕ್ಷಿ’ ಹೇಳಲು ಮುಂದಾದ ಕೇಲವು ಸ್ಥಳೀಯ ಮಂದಿ.?

news.ashwasurya.in

ಅಶ್ವಸೂರ್ಯ/ಧರ್ಮಸ್ಥಳ : ಧರ್ಮಸ್ಥಳದಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದ್ದು ದೂರುದಾರನ ಪರ ಹೇಳಿಕೆ ನೀಡಲು ಕೇಲವು ಸ್ಥಳೀಯರು ಮು.ದಾಗಿದ್ದಾರ..?ದೂರು ದಾರನ ಪರ ಕೇಲವು ಮಂದಿ ಸ್ಥಳೀಯರು ಮುಂದಾಗಿದ್ದಾರೆ ಎಂದು ಕೇಳಿಬರುತಿದ್ದು
ಧರ್ಮಸ್ಥಳದಲ್ಲಿ ನೂರಾರು ಶವ ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಅನಾಮಿಕ ವ್ಯಕ್ತಿ ದೂರುದಾರನ ಪರ ನಿಲ್ಲಲೊ. ವಿರುದ್ಧವೊ ಕೇಲವು ಸ್ಥಳೀಯರು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.? ಈ ಬಗ್ಗೆ ಎಸ್ ಐ ಟಿ ಅಧಿಕಾರಿಗಳು ಪ್ರತಿಕ್ರಿಯೆ ನೀಡುವವರೆಗೂ ಇದು ಅಧಿಕೃತ ಮಾಹಿತಿ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ.ಇದು ಗಾಳಿ ಸುದ್ದಿಯ.? ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಟೆ ಗಂಟೆಗೂ ಹಲವು ಸುದ್ದಿಗಳು ಹರಿದಾಡುತ್ತಿವೆ.!

ಪ್ರಕರಣದ ಮತ್ತೋರ್ವ ಪ್ರಮುಖ ಬೆಳವಣಿಗೆ ಎಂದರೆ ಧರ್ಮಸ್ಥಳದಲ್ಲಿ 15 ವರ್ಷಗಳ ಹಿಂದೆ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣವನ್ನು ಎಸ್ ಐ ಟಿಗೆ ಹಸ್ತಾಂತರ ಮಾಡಲಾಗಿದೆ.ದೂರುದಾರ ಟಿ. ಜಯಂತ್ ಎನ್ನುವ ಹೊಸ ಸಾಕ್ಷಿದಾರ ಬಾಲಕಿಯ ಶವವನ್ನು ಹೂತಿರುವುದನ್ನು ಕಣ್ಣಾರೆ ನೋಡಿದ್ದೇನೆ ಎಂದು ಸಾಕ್ಷಿ ಹೇಳಿದ್ದರು. ಅಲ್ಲದೇ ದೂರು ದಾಖಲಿಸಿದ್ದರು.

ಈ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ಹಸ್ತಾಂತರಿಸಲಾಗಿದೆ.ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನುವ ದೂರಿಗೆ ಸಂಬಂಧಿಸಿದಂತೆ ಜಯಂತ್ ಶೆಟ್ಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Leave a Reply

Your email address will not be published. Required fields are marked *

Optimized by Optimole
error: Content is protected !!