Headlines

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ವ್ಯಾಪ್ತಿಯಲ್ಲಿನ ಕರ್ನಾಳ್ ಏತ ನೀರಾವರಿ ಯೋಜನೆಯ ₹50.75 ಕೋಟಿಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ.

Leave a Reply

Your email address will not be published. Required fields are marked *

Optimized by Optimole
error: Content is protected !!