Headlines

ಶಿವಮೊಗ್ಗ ಜಿಲ್ಲೆಯ ಪೋಲಿಸ್ ನಿರೀಕ್ಷಕರ ಮೇಲ್ಪಟ್ಟ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ (ಡಿಜಿಪಿ) ಎಂ ಎ ಸಲೀಂ, ಐಪಿಎಸ್.

ಅಶ್ವಸೂರ್ಯ/ಶಿವಮೊಗ್ಗ : ನ,2 ರಂದು ಎಂ ಎ ಸಲೀಂ ಐಪಿಎಸ್ ಮಾನ್ಯ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರು ಹಾಗೂ ಮುಖ್ಯಸ್ಥರು ಕರ್ನಾಟಕ ರಾಜ್ಯ ಪೊಲೀಸ್ ಪಡೆ ಬೆಂಗಳೂರು ರವರು ಶಿವಮೊಗ್ಗ ನಗರಕ್ಕೆ ಭೇಟಿ ನೀಡಿದ್ದರು, ಶಿವಮೊಗ್ಗ ನಗರದ ಡಿ ಎ ಆರ್ ಪೊಲೀಸ್ ಸಭಾಂಗಣದ ಆವರಣದಲ್ಲಿ ಪೊಲೀಸ್ ಗೌರವ ವಂದನೆಗಳನ್ನು ಸ್ವೀಕರಿಸಿ ಅನಂತರ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಪೋಲಿಸ್ ನಿರೀಕ್ಷಕರ ಮೇಲ್ಪಟ್ಟ ಅಧಿಕಾರಿಗಳಿಗೆ ವಿಮರ್ಶನ ಸಭೆಯನ್ನು ನಡೆಸಿದರು.

ನಂತರ ಮಾನ್ಯ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರವರು ಪೊಲೀಸ್ ಅಧಿಕಾರಿಗಳ ಕುರಿತು ಮಾತನಾಡಿ ಈ ಕೆಳಕಂಡಂತೆ ಸಲಹೆ ಸೂಚನೆಗಳನ್ನು ನೀಡಿದರು.

Leave a Reply

Your email address will not be published. Required fields are marked *

Optimized by Optimole
error: Content is protected !!