Headlines

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ ಕೆಳಗೆ ನಾಡಬಾಂಬ್ ಸ್ಫೋಟ.!ದೊಡ್ಡ ಅನಾಹುತದಿಂದ ಪಾರು.!

ಸಾಂಧರ್ಬಿಕ ಚಿತ್ರ

ಬಸ್ಸಿನ ಟೈರ್ ಅಂಚಿಗೆ (ರಿಮ್‌ಗೆ) ನಾಡಬಾಂಬ್ ತಗುಲಿ ಸ್ಫೋಟಗೊಂಡಿದ್ದರಿಂದ ದುರಂತದ ಪ್ರಮಾಣ ಕಡಿಮೆ ಆಗಿದೆ. ಒಂದು ವೇಳೆ ಬಾಂಬ್ ಟೈರ್‌ಗಳ ನಡುವೆ ಅಥವಾ ಬಸ್‌ನ ಮುಖ್ಯ ಭಾಗದ ಅಡಿಯಲ್ಲಿ ಸ್ಫೋಟಗೊಂಡಿದ್ದರೆ, ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಭಾರಿ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳು ಸಂಭವಿಸುತ್ತಿದ್ದವು.
ಘಟನೆಯ ನಂತರ ಪ್ರತಿಕ್ರಿಯಿಸಿದ ಬಸ್ ಚಾಲಕ ಬಸವರಾಜ್ ಅವರು, ‘ನಾಡಬಾಂಬ್ ಸ್ಫೋಟಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ. ಈ ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಸ್ಫೋಟದ ಹಿಂದಿನ ಉದ್ದೇಶ ಮತ್ತು ಬಾಂಬ್ ಇಟ್ಟವರು ಯಾರು ಎಂಬುದರ ಬಗ್ಗೆ ತನಿಖೆ ಚುರುಕುಗೊಂಡಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!