Headlines

ಧರ್ಮಸ್ಥಳ : ಬಂಗ್ಲೆಗುಡ್ಡ ಅಸ್ಥಿಪಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಲ್ಲಿ 3 ಅಸ್ಥಿಪಂಜರಗಳ ಗುರುತು ಪತ್ತೆ.!

ಯು. ಬಿ. ಅಯ್ಯಪ್ಪ (70 ವರ್ಷ)

ಕೊಡಗು ಜಿಲ್ಲೆಯ ವಿರಾಜಪೇಟೆ ನಿವಾಸಿಯಾಗಿದ್ದ ಇವರು 2017ರ ಜೂನ್ ತಿಂಗಳಲ್ಲಿ ಮೈಸೂರಿಗೆ ಚಿಕಿತ್ಸೆಗೆ ತೆರಳಿದ್ದಾಗ ನಾಪತ್ತೆಯಾಗಿದ್ದರು. ಈ ಕುರಿತು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಸ್ತುತ ಡಿಎನ್‌ಎ ಪರೀಕ್ಷೆಯಿಂದ ಇವರ ಅಸ್ಥಿಪಂಜರವೆಂದು ದೃಢಪಟ್ಟಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!