Headlines

Maharaja Trophy: ಬೆಂಗಳೂರು ಬ್ಲಾಸ್ಟರ್ ತಂಡವನ್ನು ಮಣಿಸಿ ಮಹಾರಾಜ ಕಪ್ ಗೆದ್ದು ಬಿಗಿದ ಶಿವಮೊಗ್ಗ ಯೋಧಾಸ್.

Maharaja Trophy: ಬೆಂಗಳೂರು ಬ್ಲಾಸ್ಟರ್ ತಂಡವನ್ನು ಮಣಿಸಿ ಮಹಾರಾಜ ಕಪ್ ಗೆದ್ದು ಬಿಗಿದ ಶಿವಮೊಗ್ಗ ಯೋಧಾಸ್. ಶಿವಮೊಗ್ಗ ಯೋಧಾಸ್ (Shivamogga Yodhas) ತಂಡವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರೊಚಕ ಫೈನಲ್ ಪಂದ್ಯದಲ್ಲಿ ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು 4 ವಿಕೆಟ್‌ಗಳಿಂದ ಮಣಿಸಿ ಚೊಚ್ಚಲ ಮಹಾರಾಜ ಟ್ರೋಫಿ (Maharaja Trophy KSCA T20) ಮುಡಿಗೇರಿಸಿಕೊಂಡಿದೆ… news.ashwasurya.in ಅಶ್ವಸೂರ್ಯ/ಬೆಂಗಳೂರು: ಆರಂಭಿಕ ಲುವ್ನಿತ್ ಸಿಸೋಡಿಯಾ (87 ರನ್‌) ಇವರ ಭರ್ಜರಿ ಆಟದ ನೆರವಿನಿಂದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ…

Read More

ಬಿಹಾರ : ನಕಲಿ ದಾಖಲಾತಿ ಕೊಟ್ಟು ಸರ್ಕಾರಿ ಹುದ್ದೆ ಪಡೆದ 3000 ಶಿಕ್ಷಕರು; 11 ವರ್ಷದ ಸಂಬಳ ವಾಪಸ್ ಪಡೆಯಲು ಮುಂದಾದ ಸರ್ಕಾರ!

ನಕಲಿ ದಾಖಲಾತಿ ಕೊಟ್ಟು ಸರ್ಕಾರಿ ಹುದ್ದೆ ಪಡೆದ 3000 ಶಿಕ್ಷಕರು; 11 ವರ್ಷದ ಸಂಬಳ ವಾಪಸ್ ಪಡೆಯಲು ಮುಂದಾದ ಸರ್ಕಾರ! news.ashwasurya.in ಅಶ್ವಸೂರ್ಯ/ಬಿಹಾರ : ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ಬಳಸಿಕೊಂಡು ಸರ್ಕಾರಿ ಉದ್ಯೋಗ ಪಡೆದಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸರ್ಕಾರ ವಜಾಗೊಳಿಸಲು ನಿರ್ಧರಿಸಿದೆ. 2006-2015ರ ನೇಮಕಾತಿ ಹಗರಣದ ತನಿಖೆ ಬಳಿಕ ಈ ಕ್ರಮ ಕೈಗೊಂಡಿದ್ದು, ವಜಾಗೊಳಿಸುವುದರ ಜೊತೆಗೆ ಅವರಿಂದ ಸಂಬಳ ವಸೂಲಿ ಮತ್ತು ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತಿದೆ.ನಕಲಿ ದಾಖಲೆಗಳನ್ನು ಸೃಷ್ಟಿಸಿ ಶಿಕ್ಷಕರ ಕೆಲಸ ಗಿಟ್ಟಿಸಿಕೊಂಡಿದ್ದವರಿಗೆ ಬಿಹಾರ ಸರ್ಕಾರ…

Read More

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಕೇಸ್‌, 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳ ಬಂಧನ.

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಕೇಸ್‌, 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳ ಬಂಧನ. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯಶಸ್ವಿಯಾಗಿ ಬಂಧಿಸಿದೆ.ಬಂಧಿತ ಆರೋಪಿಗಳ ವಿವರಗಳುನೌಶಾದ್ (32): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ. ಈತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.ಅಬ್ದುಲ್ ನಾಸಿರ್ (41):…

Read More

ಮೈಸೂರು : ಗಾಯಕಿ ಎಸ್. ಜಾನಕಿ ಮಗ ಯಾರು?ಮಗನ ಅಗಲಿಕೆಯ ನೋವಿನಲ್ಲೇ ಕೊನೆ ಉಸಿರೇಳೆದ ಗಾನಕೋಗಿಲೆ.!

ಮೈಸೂರು : ಗಾಯಕಿ ಎಸ್. ಜಾನಕಿ ಮಗ ಯಾರು?ಮಗನ ಅಗಲಿಕೆಯ ನೋವಿನಲ್ಲೇ ಕೊನೆ ಉಸಿರೇಳೆದ ಗಾನಕೋಗಿಲೆ.! news.ashwasurya.in ಅಶ್ವಸೂರ್ಯ/ಮೈಸೂರು : ಪುತ್ರ ಶೋಕ ನಿರಂತರ ಎನ್ನುವ ಮಾತಿದೆ. ಹೆತ್ತು ಹೊತ್ತು ಸಾಕಿದ ಮಕ್ಕಳು ಕಣ್ಮುಂದೆ ಅಗಲಿದರೆ ಆ ನೋವು ಹೆತ್ತವರಿಗೆ ಬದುಕಿರುವ ವರೆಗೂ ಕಾಡುತ್ತದೆ. ಖ್ಯಾತ ಗಾಯಕಿ ಎಸ್. ಜಾನಕಿ ಕೆಲ ದಿನಗಳ ಹಿಂದೆ ಮಗ ಮುರಳಿಕೃಷ್ಣ ಅವರನ್ನು ಕಳೆದುಕೊಂಡಿದ್ದರು. ವಯೋಸಹಜ ಕಾಯಿಲೆಯಿಂದ ಎಸ್. ಜಾನಕಿ ತಮ್ಮ 88ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಮಗನ…

Read More

ಸಂಪುಟ ವಿಸ್ತರಣೆಗೆ ತಕ್ಷಣ ಗಣನೆ : ಸಿದ್ದರಾಮಯ್ಯ – ಡಿಕೆ ಶಿವಕುಮಾರ್ , ಹರಿಪ್ರಸಾದ್’ಗೆ ಕಾಂಗ್ರೆಸ್ ಪಕ್ಷದ ಹೈ ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!ಅ 20 ಸಚಿವರು ಯಾರು.?

ಸಂಪುಟ ವಿಸ್ತರಣೆಗೆ ತಕ್ಷಣ ಗಣನೆ : ಸಿದ್ದರಾಮಯ್ಯ – ಡಿಕೆ ಶಿವಕುಮಾರ್ , ಹರಿಪ್ರಸಾದ್’ಗೆ ಕಾಂಗ್ರೆಸ್ ಪಕ್ಷದ ಹೈ ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!ಅ 20 ಸಚಿವರು ಯಾರು.? news.ashwasurya.in ಜೂನ್ 3ರಂದು ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿ 13 ಸಚಿವರೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದರು. ಸದ್ಯ ರಾಜ್ಯ ಸಚಿವ ಸಂಪುಟದಲ್ಲಿ 20 ಸಚಿವ ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಚಾಲನೆಗೆ ವೇದಿಕೆ ಸಿದ್ಧವಾಗಿದೆ… ಅಶ್ವಸೂರ್ಯ/ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ…

Read More

ಬೆಂಗಳೂರು : ಸಿದ್ದು ಬೆಂಬಲದಿಂದ ಸಚಿವರಾಗ್ತಾರಾ ಬಿ.ಕೆ.ಹರಿಪ್ರಸಾದ್? ಸಚಿವ ಸಂಪುಟ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷರ ಹೆಸರು ಮುಂಚೂಣಿಯಲ್ಲಿ.!

ಬೆಂಗಳೂರು : ಸಿದ್ದು ಬೆಂಬಲದಿಂದ ಸಚಿವರಾಗ್ತಾರಾ ಬಿ.ಕೆ.ಹರಿಪ್ರಸಾದ್? ಸಚಿವ ಸಂಪುಟ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷರ ಹೆಸರು ಮುಂಚೂಣಿಯಲ್ಲಿ.! news.ashwasurya.in ಈ ಹಿಂದೆ ಡಿ.ಕೆ. ಶಿವಕುಮಾರ್ ಅವರು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಗಳನ್ನು ಏಕಕಾಲದಲ್ಲಿ ನಿರ್ವಹಿಸಿದ್ದನ್ನು ಉದಾಹರಣೆಯಾಗಿ ಉಲ್ಲೇಖಿಸಲಾಗುತ್ತಿದ್ದು ಹಾಗೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ… ಅಶ್ವಸೂರ್ಯ/ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು…

Read More
Optimized by Optimole
error: Content is protected !!