ಕುಂದಾಪುರ: ‘ಕನ್ನಡಪ್ರಭ’ ವರದಿಗಾರನ ಮಲೆ ಹಲ್ಲೆ ಪ್ರಕರಣ ; ಡಾ ಮಹೇಂದ್ರ ಶೆಟ್ಟಿ ಸಸ್ಪೆಂಡ್.
ಕುಂದಾಪುರ: ‘ಕನ್ನಡಪ್ರಭ’ ವರದಿಗಾರನ ಮಲೆ ಹಲ್ಲೆ ಪ್ರಕರಣ ; ಡಾ ಮಹೇಂದ್ರ ಶೆಟ್ಟಿ ಸಸ್ಪೆಂಡ್. news.ashwasurya.in ಕುಂದಾಪುರ ಸರ್ಕಾರಿ ಆಸ್ಪತ್ರೆಯ ಅಕ್ರಮಗಳ ಬಗ್ಗೆ ವರದಿ ಮಾಡಿದ್ದ ‘ಕನ್ನಡಪ್ರಭ’ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಆಸ್ಪತ್ರೆಯ ಸರ್ಜನ್ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಹಲ್ಲೆ ನಡೆಸಿದ್ದರು. ಈ ಘಟನೆ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ ವೈದ್ಯರನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ…. ಅಶ್ವಸೂರ್ಯ/ಕುಂದಾಪುರ : ಉಡುಪಿ ಜಿಲ್ಲೆ ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ್ದ ಕುಂದಾಪುರ…
