Headlines

ಶಿವಮೊಗ್ಗ : ದ್ವೀತಿಯ ಪಿಯು ವಾಣಿಜ್ಯ ವಿಭಾಗದಲ್ಲಿ ಶಿವಮೊಗ್ಗದ ಕುಮಾರಿ ರಂಜಿತಾ ಜಿ. 600/596 ಅಂಕ ಪಡೆದು ರಾಜ್ಯಕ್ಕೆ 4ನೇ ರ್‍ಯಾಂಕ್‌ ಶಿವಮೊಗ್ಗ ಜಿಲ್ಲೆಗೆ ಪ್ರಥಮ ರ್‍ಯಾಂಕ್‌.

ಶಿವಮೊಗ್ಗ : ದ್ವೀತಿಯ ಪಿಯು ವಾಣಿಜ್ಯ ವಿಭಾಗದಲ್ಲಿ ಶಿವಮೊಗ್ಗದ ಕುಮಾರಿ ರಂಜಿತಾ ಜಿ. 600/596 ಅಂಕ ಪಡೆದು ರಾಜ್ಯಕ್ಕೆ 4ನೇ ರ್‍ಯಾಂಕ್‌ ಶಿವಮೊಗ್ಗ ಜಿಲ್ಲೆಗೆ ಪ್ರಥಮ ರ್‍ಯಾಂಕ್‌. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ನಗರದ “ವಿಕಾಸ ವಿದ್ಯಾ ಸಮಿತಿ” ಪಿಯು ಕಾಲೇಜಿನ ಕುಮಾರಿ ರಂಜಿತಾ G.ದ್ವೀತಿಯ ಪಿಯು ವಾಣಿಜ್ಯ ವಿಭಾಗದಲ್ಲಿ 600/596 ಅಂಕಗಳನ್ನು ಪಡೆದು ರಾಜ್ಯಕ್ಕೆ 4 ನೇ ರ್‍ಯಾಂಕ್‌ ಶಿವಮೊಗ್ಗ ಜಿಲ್ಲೆಗೆ ಪ್ರಥಮ ರ್‍ಯಾಂಕ್‌ ಪಡೆದಿದ್ದಾರೆ. ಶ್ರೀ ಗಿರೀಶ್ ಹಾಗೂ ಶ್ರೀಮತಿ ಶ್ವೇತ ಹೆಚ್ ಪಿ…

Read More

ಶಿವಮೊಗ್ಗ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಥಮ ವರ್ಷದಲ್ಲೇ ಅತ್ಯುತ್ತಮ ಸಾಧನೆಗೈದ ಸರ್.ಎಂ. ಪಿಯು ಕಾಲೇಜ್.

ಶಿವಮೊಗ್ಗ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಥಮ ವರ್ಷದಲ್ಲೇ ಅತ್ಯುತ್ತಮ ಸಾಧನೆಗೈದ ಸರ್.ಎಂ. ಪಿಯು ಕಾಲೇಜ್. news.ashwasurya.in ಅಶ್ವಸೂರ್ಯ/ಶಿವಮೊಗ್ಗ : 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಬಂದಿದ್ದು ರಾಜ್ಯದ ಹೆಸರಾಂತ ಕಾಲೇಜುಗಳಲ್ಲಿ ಒಂದಾದ ಶಿವಮೊಗ್ಗದ ಪ್ರತಿಷ್ಠಿತ ಸರ್ ಎಂ. ವಿ. ಪಿ. ಯು ಸೈನ್ಸ್ ಕಾಲೇಜು ಜಿಲ್ಲೆಗೆ ಅಗ್ರಸ್ಥಾನದಲ್ಲಿದೆ ಕಾಲೇಜಿನ ವಿಧ್ಯಾರ್ಥಿನಿ ಸಿರಿ ಟಿ. ಜಿ 595, ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 4ನೇ ಸ್ಥಾನ ಗಳಿಸಿ ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ…

Read More

ಬೆಂಗಳೂರು : ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣ, ಪತಿಯ ಫೋನ್ ಪೇ ಮೆಸೇಜ್‌ ನಲ್ಲಿ ಬಯಲಾಯ್ತು ಸ್ಪೋಟಕ ಮಾಹಿತಿ.!

ಬೆಂಗಳೂರು : ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣ, ಪತಿಯ ಫೋನ್ ಪೇ ಮೆಸೇಜ್‌ ನಲ್ಲಿ ಬಯಲಾಯ್ತು ಸ್ಪೋಟಕ ಮಾಹಿತಿ.! news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜಧಾನಿಯ ಮಾರತ್ತಹಳ್ಳಿಯಲ್ಲಿ ನಡೆದಿದ್ದ ಚರ್ಮರೋಗ ತಜ್ಞೆ ಡಾ. ಕೃತಿಕಾ ರೆಡ್ಡಿ ಅವರ ಹತ್ಯೆಗೆ ಸಂಬಂಧಿಸಿದಂತೆ ತಾಂತ್ರಿಕ ಸಾಕ್ಷ್ಯಗಳು ಲಭ್ಯವಾಗಿದ್ದು ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಇದನ್ನು ಸಹಜ ಸಾವು ಎಂದು ಬಿಂಬಿಸಲು ಆರೋಪಿ ಪತಿ ಮಹೇಂದ್ರ ರೆಡ್ಡಿ ಹರಸಾಹಸ ಪಟ್ಟಿದ್ದರೂ, ವಿಧಿ ವಿಜ್ಞಾನ ಪ್ರಯೋಗಾಲಯ ರಿಟ್ರೀವ್ ಮಾಡಿರುವ ಡಿಜಿಟಲ್ ಮಾಹಿತಿಗಳು…

Read More

ಬೆಂಗಳೂರು : ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹೊಸ ಫುಡ್ ಪಾರ್ಕ್ ಸ್ಥಾಪನೆ.!

ಬೆಂಗಳೂರು : ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹೊಸ ಫುಡ್ ಪಾರ್ಕ್ ಸ್ಥಾಪನೆ.! news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಎರಡು ಹೊಸ ಫುಡ್‌ ಪಾರ್ಕ್‌ಗಳು ಶೀಘ್ರದಲ್ಲೇ ಸ್ಥಾಪನೆಯಾಗಲಿವೆ. ನಬಾರ್ಡ್ ನೆರವಿನೊಂದಿಗೆ, ಈ ಪಾರ್ಕ್‌ಗಳು ಸ್ಥಳೀಯ ಕೃಷಿ ಉತ್ಪನ್ನಗಳಾದ ಹಣ್ಣು, ತರಕಾರಿ, ಮತ್ತು ಹಾಲು ಸಂಸ್ಕರಣೆಗೆ ಆದ್ಯತೆ ನೀಡಲಿವೆ. ಬೆಂಗಳೂರು (ಏ.6): ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಎರಡು ಹೊಸ ಫುಡ್‌ ಪಾರ್ಕ್‌ ಶೀಘ್ರದಲ್ಲೇ ತಲೆಯೆತ್ತಲಿವೆ. ಈ ಯೋಜನೆಗೆ ಸಂಬಂಧಿಸಿದ ವಿವರವಾದ…

Read More

ಮಂಗಳೂರು : ರೌಡಿ ಶೀಟರ್ ಆರಿಫ್ ಹತ್ಯೆ ಪ್ರಕರಣ, ಏಳು ಮಂದಿಯ ಬಂಧನ, ಹತ್ಯೆ ಹಿಂದಿದೆ ವಿದೇಶಿ ಲಿಂಕ್.!

ಮಂಗಳೂರು : ರೌಡಿ ಶೀಟರ್ ಆರಿಫ್ ಹತ್ಯೆ ಪ್ರಕರಣ, ಏಳು ಮಂದಿಯ ಬಂಧನ, ಹತ್ಯೆ ಹಿಂದಿದೆ ವಿದೇಶಿ ಲಿಂಕ್.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಮಂಗಳೂರಿನ ಕಿನ್ಯ ಅಜ್ಜಿನಡ್ಕ ನಿವಾಸಿ, ರೌಡಿ ಶೀಟರ್ ಆರಿಫ್ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಈ ಕೃತ್ಯದಲ್ಲಿ ಭಾಗಿಯಾಗಿದ್ದ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಚು ರೂಪಿಸಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ.ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ರಿಫಾತ್, ಜುಟ್ಟು ಅಶ್ಫಾಕ್, ಖಲೀಲ್, ಶಾಕಿರ್, ಇರ್ಫಾನ್, ರಿಝ್ವಾನ್ ಹಾಗೂ…

Read More

ಬೆಂಗಳೂರು : ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ.! ಯೋಗೇಶ್‌ ಗೌಡ ಕೊಲೆ ಪ್ರಕರಣದ ತೀರ್ಪು.

ಬೆಂಗಳೂರು : ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ.! ಯೋಗೇಶ್‌ ಗೌಡ ಕೊಲೆ ಪ್ರಕರಣದ ತೀರ್ಪು. news.ashwasurya.in ಅಶ್ವಸೂರ್ಯ/ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ (Yogesh Gowda) ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ ಪ್ರಕಟಿಸಲಿದೆ.ಕಳೆದ 6 ತಿಂಗಳಿಂದ ಪ್ರಕರಣದ ವಿಚಾರಣೆ ನಡೆಸುತ್ತಾ ಇದ್ದ ನ್ಯಾಯಾಲಯ ಸಂಪೂರ್ಣ ವಾದ-ಪ್ರತಿವಾದ ಆಲಿಸಿತ್ತು. ಮಾರ್ಚ್ ಕೊನೆಯ ವಾರದಲ್ಲಿ ವಾದ ಸಂಪೂರ್ಣವಾಗಿ ಆಲಿಸಿದ್ದ ನ್ಯಾಯಾಲಯ ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ…

Read More
Optimized by Optimole
error: Content is protected !!