ತೀರ್ಥಹಳ್ಳಿ ಗುಡ್ಡ ಕುಸಿತ : ಇಬ್ಬರು ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತ ಶ್ರೀಹುಚ್ಚೇಶ್ವರ ಶಾಲೆ.

ತೀರ್ಥಹಳ್ಳಿ ಗುಡ್ಡ ಕುಸಿತ : ಇಬ್ಬರು ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತ ಶ್ರೀಹುಚ್ಚೇಶ್ವರ ಶಾಲೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದ ಗುಡ್ಡ ಕುಸಿತ ದುರಂತದಲ್ಲಿ ಪೋಷಕರನ್ನು ಕಳೆದುಕೊಂಡ ಕಕ್ಕರಗೋಳ ಗ್ರಾಮದ ಇಬ್ಬರು ಮಕ್ಕಳಿಗೆ ಬೂದಗುಂಪಾ ಗ್ರಾಮದ ಶ್ರೀಹುಚ್ಚೇಶ್ವರ ಹಿರಿಯ ಪ್ರಾಥಮಿಕ ಶಾಲೆ ಆಸರೆಯಾಗಿದೆ. ಶಾಲೆಯು ಮಕ್ಕಳ 8ನೇ ತರಗತಿಯವರೆಗಿನ ಸಂಪೂರ್ಣ ಶಿಕ್ಷಣದ ಜವಾಬ್ದಾರಿಯನ್ನು ಹೊತ್ತುಕೊಂಡು ಮಾನವೀಯತೆ ಮೆರೆದಿದೆ …. ಅಶ್ವಸೂರ್ಯ/ಕೊಪ್ಪಳ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆ.2ರಂದು ನಡೆದ ಗುಡ್ಡ ಕುಸಿತ ದುರಂತದಲ್ಲಿ ಅಕಾಲಿಕ ಮೃತಪಟ್ಟ ತಾಲೂಕಿನ…

Read More

ಬೆಂಗಳೂರು : ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ.!ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ ಕಡ್ಡಾಯ, ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌ : ಆರೋಗ್ಯ ಸಚಿವರ ಮಹತ್ವದ ಘೋಷಣೆ.

ಬೆಂಗಳೂರು : ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ.!ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ ಕಡ್ಡಾಯ, ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌ : ಆರೋಗ್ಯ ಸಚಿವರ ಮಹತ್ವದ ಘೋಷಣೆ. news.ashwasurya.in ಇನ್ನು ಮುಂದೆ ಪಿಜಿಗಳು, ಹಾಸ್ಟೆಲ್‌ಗಳು, ಬಸ್ ನಿಲ್ದಾಣ ಮತ್ತು ರೈಲ್ವೆ ಕ್ಯಾಂಟೀನ್‌ಗಳು ಹಾಗೂ ಮದುವೆ ಸಮಾರಂಭಗಳಿಗೆ ಆಹಾರ ಒದಗಿಸುವ ಕ್ಯಾಟರಿಂಗ್ ಸೇವೆಗಳಿಗೂ ಆಹಾರ ಗುಣಮಟ್ಟದ ಪರಿಶೀಲನೆ ನಡೆಸಲಾಗುವುದು ಎಂದು ಯುಟಿ ಖಾದರ್ ತಿಳಿಸಿದ್ದಾರೆ.ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ ಮಾಡಿದ್ದಾರೆ… ಅಶ್ವಸೂರ್ಯ/ಬೆಂಗಳೂರು : ರಾಜ್ಯದಲ್ಲಿ ಆಹಾರ ಸುರಕ್ಷತೆಯನ್ನು…

Read More

ಬೆಂಗಳೂರು : ಮುಂದುನ ದಿನಗಳಲ್ಲಿ ಅನುಮತಿ ಪಡೆಯದೆ ರ್‍ಯಾಲಿ ಮಾಡಿದ್ರೆ 3 ವರ್ಷ ಜೈಲು ಶಿಕ್ಷೆ.!? ವಿಧೇಯಕದಲ್ಲಿ ಏನೆಲ್ಲ ಇದೆ.?

ಬೆಂಗಳೂರು : ಮುಂದುನ ದಿನಗಳಲ್ಲಿ ಅನುಮತಿ ಪಡೆಯದೆ ರ್‍ಯಾಲಿ ಮಾಡಿದ್ರೆ 3 ವರ್ಷ ಜೈಲು ಶಿಕ್ಷೆ.!? ವಿಧೇಯಕದಲ್ಲಿ ಏನೆಲ್ಲ ಇದೆ.? ಕರ್ನಾಟಕ ಸರ್ಕಾರವು ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ-2026′ ಅನ್ನು ಜಾರಿಗೆ ತರಲು ಮುಂದಾಗಿದೆ. ಈ ವಿಧೇಯಕದ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಚಟುವಟಿಕೆಗಳಿಗೆ ಸರ್ಕಾರದ ಅನುಮತಿ ಕಡ್ಡಾಯವಾಗಲಿದ್ದು, ನಿಯಮ ಉಲ್ಲಂಘಿಸಿದರೆ ಜಾಮೀನು ರಹಿತ ಅಪರಾಧವಾಗಿ ಪರಿಗಣಿಸಿ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ…

Read More

ಚಾಮರಾಜನಗರ ಮೂವರ ಎನ್‌ಕೌಂಟರ್‌ ಪ್ರಕರಣ :ಉನ್ನತಮಟ್ಟದ ತನಿಖೆಗೆ ತಮಿಳುನಾಡು ಸಿಎಂ ವಿಜಯ್‌ ಒತ್ತಾಯ.

ಚಾಮರಾಜನಗರ ಮೂವರ ಎನ್‌ಕೌಂಟರ್‌ ಪ್ರಕರಣ :ಉನ್ನತಮಟ್ಟದ ತನಿಖೆಗೆ ತಮಿಳುನಾಡು ಸಿಎಂ ವಿಜಯ್‌ ಒತ್ತಾಯ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಆಗಸ್ಟ್ 15, 2026 ರಂದು ನಡೆದ ಎನ್‌ಕೌಂಟರ್‌ನಲ್ಲಿ ಮೂವರು ವ್ಯಕ್ತಿಗಳು ಮೃತಪಟ್ಟಿದ್ದು, ಈ ಘಟನೆಯು ತೀವ್ರ ಸಾರ್ವಜನಿಕ ಆಕ್ರೋಶ ಮತ್ತು ವಿವಾದಕ್ಕೆ ಕಾರಣವಾಗಿದೆ. ಮೃತರನ್ನು ಅಂತೋಣಿ ಸ್ವಾಮಿ (50), ಜಾನ್ ರೋನ್ ಪೀಟರ್ (42), ಮತ್ತು ಕುಮಾರ್ (33) ಎಂದು ಗುರುತಿಸಲಾಗಿದೆ… news.ashwasurya.in ಅಶ್ವಸೂರ್ಯ/ಚಾಮರಾಜನಗರ : ಚಾಮರಾಜನಗರದ ಕಾವೇರಿ ವನ್ಯಜೀವಿ…

Read More

ಗುಟ್ಕಾ ನಿಷೇಧ :ನಾವು ಗುಟ್ಕಾ ನಿಷೇಧ ಮಾಡಿದ್ದೇವೆ ಅದನ್ನು ಹಿಂಪಡೆದಿಲ್ಲ ಎಂದ ಆರೋಗ್ಯ ಸಚಿವ ಯು.ಟಿ. ಖಾದರ್‌.

ಗುಟ್ಕಾ ನಿಷೇಧ :ನಾವು ಗುಟ್ಕಾ ನಿಷೇಧ ಮಾಡಿದ್ದೇವೆ ಅದನ್ನು ಹಿಂಪಡೆದಿಲ್ಲ ಎಂದ ಆರೋಗ್ಯ ಸಚಿವ ಯು.ಟಿ. ಖಾದರ್‌. news.ashwasurya.in ಅಶ್ವಸೂರ್ಯ/ಬೆಂಗಳೂರು : ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಗುಟ್ಕಾ, ಪಾನ್‌ ಮಸಾಲ ನಿಷೇಧದ ಆದೇಶ ರದ್ದಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ʼʼನಾನು ಆದೇಶ ಮಾಡಿದ್ದು ಮಾತ್ರ. ಅದನ್ನು ವಾಪಸ್‌ ಪಡೆದಿಲ್ಲʼʼ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್‌ ಸ್ಪಷ್ಟಪಡಿಸಿದ್ದಾರೆ.ಗುಟ್ಕಾ ಬ್ಯಾನ್‌ ಹಿಂಪಡೆದಿಲ್ಲ ಎಂದ ಆರೋಗ್ಯ ಸಚಿವ ಯು.ಟಿ. ಖಾದರ್‌. ರಾಜ್ಯದಲ್ಲಿ ತೀವ್ರ ಚರ್ಚೆಗೆ…

Read More

ಶಿವಮೊಗ್ಗ : 2026-27 ನೇ ಸಾಲಿನ ರೆಪರ್ಟರಿ ತಾತ್ಕಾಲಿಕ ಕಲಾವಿದ/ತಂತ್ರಜ್ಞರ ನೇಮಕಕ್ಕೆ ಅರ್ಜಿ ಆಹ್ವಾನ.

ಶಿವಮೊಗ್ಗ : 2026-27 ನೇ ಸಾಲಿನ ರೆಪರ್ಟರಿ ತಾತ್ಕಾಲಿಕ ಕಲಾವಿದ/ತಂತ್ರಜ್ಞರ ನೇಮಕಕ್ಕೆ ಅರ್ಜಿ ಆಹ್ವಾನ. news ashwasurya.in ಅಶ್ವಸೂರ್ಯ/ಶಿವಮೊಗ್ಗ : ರಂಗಾಯಣದ ರೆಪರ್ಟರಿಗೆ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ 03 ಜನ ತಂತ್ರಜ್ಞರು ಹಾಗೂ 12 ಜನ ಕಲಾವಿದರನ್ನು ನೇಮಕ ಮಾಡಿಕೊಳ್ಳಲು ಆಸಕ್ತರಿಂದ ಅರ್ಜಿಯನ್ನು ಕರೆಯಲಾಗಿದೆ. ತಂತ್ರಜ್ಞ/ಕಲಾವಿದರ ನೇಮಕದ ನಿಬಂಧನೆಗಳು ಕೆಳಕಂಡಂತಿರುತ್ತವೆ. ತಂತ್ರಜ್ಞರ ನೇಮಕದ ನಿಬಂಧನೆಗಳು :- ಕಲಾವಿದರ ನೇಮಕದ ನಿಬಂಧನೆಗಳು:- 1) ರಂಗಾಯಣ, ಶಿವಮೊಗ್ಗದ ರೆಪರ್ಟರಿಗೆ 12 ಜನ ಕಲಾವಿದರನ್ನು ನೇಮಕ ಮಾಡಿಕೊಳ್ಳಲಾಗುವುದು.2)…

Read More
Optimized by Optimole
error: Content is protected !!