Headlines

ಶಿವಮೊಗ್ಗ : ಶಿವಮೊಗ್ಗ ಹೊರವಲಯದ ತುಂಗಾ ತೀರದಲ್ಲಿ ನೆಡೆದ ಟ್ರಯಲ್ ಬ್ಲಾಸ್ಟ್ ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು.

ಶಿವಮೊಗ್ಗ : ಶಿವಮೊಗ್ಗ ಹೊರವಲಯದ ತುಂಗಾ ತೀರದಲ್ಲಿ ನೆಡೆದ ಟ್ರಯಲ್ ಬ್ಲಾಸ್ಟ್ ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು. news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಶಿವಮೊಗ್ಗ ಹೊರವಲಯದ ತುಂಗಾ ತೀರದಲ್ಲಿ ನೆಡೆದ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 3ನೇ ಅಪರಾಧಿ ಅರಾಫತ್‌ಗೆ (Arafat) 6 ವರ್ಷ ಜೈಲು ಶಿಕ್ಷೆ ವಿಧಿಸಿ ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಟ್ರಯಲ್ ಬ್ಲಾಸ್ಟ್ ಕೇಸ್‌ನಲ್ಲಿ 3ನೇ ಅಪರಾಧಿಯಾಗಿದ್ದ ಅರಾಫತ್ ಅಲಿ ಆರೋಪ ಸಾಬೀತಾಗಿದ್ದು, ವಿಚಾರಣೆ ನಡೆಸಿದ ಎನ್ಐಎ ವಿಶೇಷ ಕೋರ್ಟ್ (NIA…

Read More

BIG NEWS : ಕರ್ನಾಟಕ ಎಸ್ಎಸ್ಎ‌ಲ್‌ಸಿ ಪರೀಕ್ಷೆ-1ರ ಫಲಿತಾಂಶ ಏಪ್ರಿಲ್ 24 ಅಥವಾ 25ಕ್ಕೆ ಪ್ರಕಟ ಸಾಧ್ಯತೆ.

BIG NEWS : ಕರ್ನಾಟಕ ಎಸ್ಎಸ್ಎ‌ಲ್‌ಸಿ ಪರೀಕ್ಷೆ-1ರ ಫಲಿತಾಂಶ ಏಪ್ರಿಲ್ 24 ಅಥವಾ 25ಕ್ಕೆ ಪ್ರಕಟ ಸಾಧ್ಯತೆ. ಕರ್ನಾಟಕದ 2026ರ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳ ಫಲಿತಾಂಶವು ಏಪ್ರಿಲ್ 24 ಅಥವಾ 25 ರಂದು ಪ್ರಕಟವಾಗುವ ನಿರೀಕ್ಷೆಯಿದೆ. ಅಧಿಕೃತ ಫಲಿತಾಂಶಗಳನ್ನು karresults.nic.in ಮತ್ತು sslc.karnataka.gov.in ನಲ್ಲಿ ವೀಕ್ಷಿಸಬಹುದು. ಈ ವರ್ಷ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ… news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಸದ್ಯದಲ್ಲೇ ಕೊನೆಗೊಳ್ಳಲಿದೆ. ಈ ವರ್ಷದ…

Read More

ನವದೆಹಲಿ : ಕ್ಷೇತ್ರ ಪುನರ್ ವಿಂಗಡಣೆ, ಕರ್ನಾಟಕದಲ್ಲಿ 28 ರಿಂದ 42 ಏರಿಕೆಯಾಗಲಿದೆ.! ಮಾಹಿತಿ ನೀಡಿದ ಗೃಹ ಸಚಿವ ಅಮಿತ್ ಶಾ.

ನವದೆಹಲಿ : ಕ್ಷೇತ್ರ ಪುನರ್ ವಿಂಗಡಣೆ, ಕರ್ನಾಟಕದಲ್ಲಿ 28 ರಿಂದ 42 ಏರಿಕೆಯಾಗಲಿದೆ.! ಮಾಹಿತಿ ನೀಡಿದ ಗೃಹ ಸಚಿವ ಅಮಿತ್ ಶಾ. news.ashwasurya.in ಅಶ್ವಸೂರ್ಯ/ನವದೆಹಲಿ : ಲೋಕಸಭಾ ಕ್ಷೇತ್ರ ಪುನರ್ ವಿಂಗಡಣೆಯ ಕುರಿತು ಪರ ವಿರೋಧ ವ್ಯಕ್ತವಾಗುತ್ತಿದೆ. ಈ ನಡವೆ ಕೇಂದ್ರ ಗೃಹ ಸಚಿವ ಸಮೀತ್ ಶಾ ಅವರು ಕ್ಷೇತ್ರ ಪುನರ್ ವಿಂಗಡನೆ ನಂತರ ಕರ್ನಾಟಕಕ್ಕೆ ಎಷ್ಟು ಸ್ಥಾನಗಳು ಹೆಚ್ಚಲಿವೆ ಎಂಬ ಬಗ್ಗೆ ಸಂಸತನಲ್ಲಿ ಮಾಹಿತಿ ನೀಡಿದ್ದಾರೆ.ಕರ್ನಾಟಕದಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆಯು ಸದ್ಯದ 28 ರಿಂದ 42…

Read More

ನವದೆಹಲಿ : ಚಾಣಕ್ಯ ಬದುಕಿದ್ದರೆ ನಿಮ್ಮ ಕುತಂತ್ರ ನೋಡಿ ಶಾಕ್ ಆಗ್ತಿದ್ರು.!ಗೃಹ ಸಚಿವ ಅಮಿತ್ ಶಾ ಕಾಲೆಳೆದ ಪ್ರಿಯಾಂಕಾ ಗಾಂಧಿ.

ನವದೆಹಲಿ : ಚಾಣಕ್ಯ ಬದುಕಿದ್ದರೆ ನಿಮ್ಮ ಕುತಂತ್ರ ನೋಡಿ ಶಾಕ್ ಆಗ್ತಿದ್ರು.!ಗೃಹ ಸಚಿವ ಅಮಿತ್ ಶಾ ಕಾಲೆಳೆದ ಪ್ರಿಯಾಂಕಾ ಗಾಂಧಿ. news.ashwasurya.in ಅಶ್ವಸೂರ್ಯ/ ನವದೆಹಲಿ : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ನ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ‘ಚಾಣಕ್ಯ’ನ ಹೆಸರು ಉಲ್ಲೇಖಿಸಿ ಕಾಲೆಳೆದಿದ್ದಾರೆ.ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿರುವ ಕಾಂಗ್ರೆಸ್ ಸಂಸದೆ…

Read More

ಬೆಂಗಳೂರು : ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರು : ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕಳೆದ 10 ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿದೆ. ವಿನಯ್ ಕುಲಕರ್ಣಿ ಸೇರಿ 17 ಮಂದಿ ಅಪರಾಧಿಗಳು ಎಂದು ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ್‌ ಭಟ್‌ ಅವರು ಬುಧವಾರ ತೀರ್ಪು ಪ್ರಕಟಿಸಿದ್ದರು. ಸದ್ಯ ವಿನಯ್‌ ಕುಲಕರ್ಣಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ.ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿಗೆ ಜೀವಾವಧಿ…

Read More

ಬೆಂಗಳೂರು : ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ನೋಟಿಸ್ ನೀಡಿ: ಬೆಳ್ತಂಗಡಿ ಪೊಲೀಸರಿಗೆ ವಿಶೇಷ ಕೋರ್ಟ್ ಸೂಚನೆ.

ಬೆಂಗಳೂರು : ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ನೋಟಿಸ್ ನೀಡಿ: ಬೆಳ್ತಂಗಡಿ ಪೊಲೀಸರಿಗೆ ವಿಶೇಷ ಕೋರ್ಟ್ ಸೂಚನೆ. ಅಶ್ವಸೂರ್ಯ/ಬೆಂಗಳೂರು : ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ನ್ಯಾಯಾಲಯಕ್ಕೆ ಸಲ್ಲಿಸಿದ ಎರಡು ಪ್ರತ್ಯೇಕ ಅರ್ಜಿಗಳ ಆಧಾರದ ಮೇಲೆ ನೋಟಿಸ್‌ಗಳನ್ನು ನೀಡಲಾಗಿದೆ. ಪ್ರತಿವಾದಿಗಳು ನ್ಯಾಯಾಲಯದ ಮುಂದೆ ಹಾಜರಾಗಲು ಮತ್ತು ಆಕ್ಷೇಪಣೆ ಇದ್ದರೆ ಹೇಳಿಕೆಯನ್ನು ಸಲ್ಲಿಸಲು ಸೂಚಿಸಲಾಗಿದೆ.ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಎರಡು ಸ್ಥಳಗಳಲ್ಲಿ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು…

Read More
Optimized by Optimole
error: Content is protected !!