ಶಿವಮೊಗ್ಗ : ಬಡವರ ಏಳಿಗೆಗಾಗಿ ಜಾರಿಗೆ ತಂದ ಯೋಜನೆಗಳಲ್ಲಿ ಬಂಗಾರಪ್ಪ ಜೀವಂತವಾಗಿದ್ದಾರೆ : ಸಚಿವ ಮಧು ಬಂಗಾರಪ್ಪ.
ಶಿವಮೊಗ್ಗ : ಬಡವರ ಏಳಿಗೆಗಾಗಿ ಜಾರಿಗೆ ತಂದ ಯೋಜನೆಗಳಲ್ಲಿ ಬಂಗಾರಪ್ಪ ಜೀವಂತವಾಗಿದ್ದಾರೆ : ಸಚಿವ ಮಧು ಬಂಗಾರಪ್ಪ. ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರ ಯೋಜನೆಗಳು, ಕಾರ್ಯಕ್ರಮಗಳು ಸದಾ ಹಸಿರಾಗಿವೆ. ಹಕ್ಕುಪತ್ರಗಳನ್ನು ವಿತರಣೆ ಮಾಡುವುದರಲ್ಲಿ ಕೂಡ ಅವರ ಚಿಂತನೆ ಇದೆ. ಗೋಪಾಲಗೌಡರ ಜಯಂತಿಯಂದು ಬಂಗಾರಪ್ಪ ರಸ್ತೆ ನಾಮಕರಣವಾಗುತ್ತಿರುವುದು ಹಿರಿಯ ಚೇತನಗಳ ಆಶೀರ್ವಾದವಾಗಿದೆ ಹಾಗೂ ಉಸ್ತುವಾರಿ ಸಚಿವನಾಗಿ ಈ ಕಾರ್ಯಕ್ರಮ ಉದ್ಘಾಟಿಸುತ್ತಿರುವುದಕ್ಕೆ ನನಗೆ ಹೆಮ್ಮೆ ಮತ್ತು ನನ್ನ ಪುಣ್ಯ ಎಂದ ಅವರು ಬಂಗಾರಪ್ಪನವರ ತತ್ವ, ಸಿದ್ದಾಂತಗಳನ್ನು ಅನುಸರಿಸಿಕೊಂಡು ಹೋಗುತ್ತಿದ್ದೇನೆ ಎಂದರು.ಆಶ್ರಯ, ಆರಾಧನಾ,…
