Headlines

ಶಿವಮೊಗ್ಗ : ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಪ್ರಯುಕ್ತ ವಾಹನ ಸಂಚಾರ ಮಾರ್ಗ/ನಿಲುಗಡೆ ಸಂಪೂರ್ಣ ಮಾಹಿತಿ.

ಶಿವಮೊಗ್ಗ : ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಪ್ರಯುಕ್ತ ವಾಹನ ಸಂಚಾರ ಮಾರ್ಗ/ನಿಲುಗಡೆ ಸಂಪೂರ್ಣ ಮಾಹಿತಿ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವರಿ ಜಾತ್ರಾ ಮಹೋತ್ಸವವು ಫೆ.24 ರಿಂದ 28 ರವರೆಗೆ ಜರುಗಲಿದ್ದು, ಈ ಸಂದರ್ಭದಲ್ಲಿ ರಾಜಬೀದಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯುವುದರಿಂದ ಜಾತ್ರಾ ಉತ್ಸವದಲ್ಲಿ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಕಾರು, ದ್ವಿಚಕ್ರ, ಬಸ್ ಹಾಗೂ ಇತರೆ ವಾಹನಗಳಲ್ಲಿ ಬರುವುದರಿಂದ…

Read More

ಮಂಡ್ಯ : ವಿಐಎಸ್‌ಎಲ್ ಪುನಾರಂಭಕ್ಕಾಗಿ 5 ಸಾವಿರ ಕೋಟಿ ಹೂಡಿಕೆ – ಹೆಚ್ ಡಿ ಕುಮಾರಸ್ವಾಮಿ.

ಮಂಡ್ಯ : ವಿಐಎಸ್‌ಎಲ್ ಪುನಾರಂಭಕ್ಕಾಗಿ 5 ಸಾವಿರ ಕೋಟಿ ಹೂಡಿಕೆ : ಹೆಚ್ ಡಿ ಕುಮಾರಸ್ವಾಮಿ. news.ashwasurya.in ಅಶ್ವಸೂರ್ಯ/ಮಂಡ್ಯ‌: ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಶುಕ್ರವಾರ ನಡೆದ ವಿಜ್ಞಾತಂ ಉತ್ಸವ ಸಮಾರಂಭದಲ್ಲಿ ಖ್ಯಾತ ವಿಜ್ಞಾನಿ ಡಾ.ಎಂ.ಕೆ. ಸೂರಪ್ಪ ಅವರಿಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದಿಂದ ವಿಜ್ಞಾತಂ ಪ್ರಶಸ್ತಿ ಪ್ರದಾನ ಮಾಡಿ ಹೆಚ್‌ಡಿಕೆ ಮಾತನಾಡಿದರು.ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಎಸ್‌ಐಎಲ್) ಪುನಶ್ಚೇತನಕ್ಕೆ ನಾನು ಕೆಲಸ ಮಾಡುತ್ತಿದ್ದೇನೆ. ಆರಂಭಿಕ ಹಂತದಲ್ಲಿ ಕನಿಷ್ಠ 5,000 ಕೋಟಿ ರೂ. ಆದರೂ…

Read More

ಭದ್ರಾವತಿ : ವಿಧವೆ ಮಹಿಳೆಗೆ ಪೊಲೀಸಪ್ಪನ ಟಾರ್ಚರ್ ಪ್ರಕರಣ : ಪೇದೆ ವಿರುದ್ಧ FIR ದಾಖಲು.

ಭದ್ರಾವತಿ : ವಿಧವೆ ಮಹಿಳೆಗೆ ಪೊಲೀಸಪ್ಪನ ಟಾರ್ಚರ್ ಪ್ರಕರಣ : ಪೇದೆ ವಿರುದ್ಧ FIR ದಾಖಲು. news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಪೊಲೀಸ್ ಪೇದೆಯೊಬ್ಬನ ಕಾಟಕ್ಕೆ, ಅಪಪ್ರಚಾರಕ್ಕೆ ಮನನೊಂದು ವಿಧವೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪೇದೆ ಮೋಹನನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಪೊಲೀಸ್ ಪೇದೆ ಮೋಹನನ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಮಾಜಿಕ ಜಾಲತಾಣಗಳ ಮೂಲಕ ಆಕೆಗೆ ನಿರಂತರ ತೊಂದರೆ ನೀಡಿದ್ದ ಮೋಹನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಹಿಳೆಯ…

Read More

ತೀರ್ಥಹಳ್ಳಿ : ಇಸ್ಪೀಟ್ ಆಡಬೇಕೆ.? “ತೀರ್ಥಹಳ್ಳಿ ಪಟ್ಟಣಕ್ಕೆ ಬನ್ನಿ” ಕೈಬೀಸಿ ಕರೆಯುತ್ತಿವೆ ಕ್ಲಬ್ಬುಗಳು.!ಮೌನಕ್ಕೆ ಜಾರಿದ ಪೊಲೀಸರು.!? ಖಡಕ್ ಶಾಸಕರು ಸೈಲೆಂಟು.?

ತೀರ್ಥಹಳ್ಳಿ : ಇಸ್ಪೀಟ್ ಆಡಬೇಕೆ.? “ತೀರ್ಥಹಳ್ಳಿ ಪಟ್ಟಣಕ್ಕೆ ಬನ್ನಿ” ಕೈಬೀಸಿ ಕರೆಯುತ್ತಿವೆ ಕ್ಲಬ್ಬುಗಳು.!ಮೌನಕ್ಕೆ ಜಾರಿದ ಪೊಲೀಸರು.!? ಖಡಕ್ ಶಾಸಕರು ಸೈಲೆಂಟು.? news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ಎಂದೊಡನೆ ನೆನಪಾಗುವುದು ಮಲೆನಾಡಿನ ತವರು.. ಸುಸಂಸ್ಕೃತರು ಬುದ್ಧಿಜೀವಿಗಳ ಬಿಡು..ರಮಣೀಯ ತಾಣಗಳ ಒಡಲು..ಎಂದು ಆದರೆ ಇತ್ತೀಚಿನ ದಿನಗಳಲ್ಲಿ ಎಲ್ಲವೂ ಬದಲಾಗಿದೆ ತೀರ್ಥಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟ, ಅಕ್ರಮ ಮರಳು ಮತ್ತು ಕಲ್ಲು ಗಣಿಗಾರಿಕೆ ಧಂದೆ ಭರ್ಜರಿಯಾಗಿ ಬಲಿತುಕೊಂಡಿದೆ.! ಇತ್ತೀಚಿಗಂತು ತೀರ್ಥಹಳ್ಳಿ ಠಾಣಾ ಸರಹದ್ದು ಎಲ್ಲಾ ಅಕ್ರಮಗಳ ಮೈದಾನವಾಗಿದೆ.ತೀರ್ಥಹಳ್ಳಿ ಠಾಣಾ ವ್ಯಾಪ್ತಿಯ ಸರಹದ್ದಿನಲ್ಲಿ…

Read More

ಭದ್ರಾವತಿ : ವಿಧವೆ ಮಹಿಳೆಗೆ ತೀರ್ಥಹಳ್ಳಿ ಠಾಣೆಯ ಪೊಲೀಸ್ ಮೋಹನನ ಕಾಟ.!ಮಹಿಳೆ ಆತ್ಮಹತ್ಯೆಗೆ ಶರಣು.! ವಾಟ್ಸಾಪ್​​ನಲ್ಲಿತ್ತು ಡೆತ್​ನೋಟ್​​​.!?

ಭದ್ರಾವತಿ : ವಿಧವೆ ಮಹಿಳೆಗೆ ತೀರ್ಥಹಳ್ಳಿ ಠಾಣೆಯ ಪೊಲೀಸ್ ಮೋಹನನ ಕಾಟ.!ಮಹಿಳೆ ಆತ್ಮಹತ್ಯೆಗೆ ಶರಣು.! ವಾಟ್ಸಾಪ್​​ನಲ್ಲಿತ್ತು ಡೆತ್​ನೋಟ್​​​.!? news.ashwasurya.in ರಕ್ಷಣೆ ನೀಡಬೇಕಾದ ಪೊಲೀಸಪ್ಪನೇ ಮಹಿಳೆಯ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು, ನೊಂದ ವಿಧವೆ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.ಪೊಲೀಸಪ್ಪನ ಕಾಟಕ್ಕೆ ಬೇಸತ್ತ ವಿಧವೆ ಸ್ವಾತಿ ವಾಟ್ಸಪ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾರೆ ಎಂದು ಹೇಳಲಾಗುತ್ತಿದ್ದು. ಶಿವಮೊಗ್ಗದ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಾಟ್ಸ್ ಆಪ್ ನಲ್ಲಿ…

Read More

ಬೆಂಗಳೂರು : ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೆಸರು ದುರ್ಬಳಕೆ ಮಾಡಿಕೊಂಡು ಅಮ್ರಪಾಲಿ ಸುರೇಶ್ ಎಂಬಾತನಿಂದ ಮಹಿಳೆಗೆ ವಂಚನೆ.! ಅದಾನಿ ಗ್ರೂಪ್‌ನಿಂದ 100 ಕೋಟಿ ಫಂಡ್ ಕೊಡಿಸೋದಾಗಿ 35 ಲಕ್ಷ ಉಂಡೆನಾಮ.!

ಬೆಂಗಳೂರು : ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೆಸರು ದುರ್ಬಳಕೆ ಮಾಡಿಕೊಂಡು ಅಮ್ರಪಾಲಿ ಸುರೇಶ್ ಎಂಬಾತನಿಂದ ಮಹಿಳೆಗೆ ವಂಚನೆ; ಅದಾನಿ ಗ್ರೂಪ್‌ನಿಂದ 100 ಕೋಟಿ ಫಂಡ್ ಕೊಡಿಸೋದಾಗಿ 35 ಲಕ್ಷ ಉಂಡೆನಾಮ.! news.ashwasurya. in ದಕ್ಷ ರಾಜಕಾರಣಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಅವರ ಆಪ್ತನೆಂದು ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ತೀರ್ಥಹಳ್ಳಿಯ ಅಮ್ರಪಾಲಿ ಸುರೇಶ್ ಎಂಬಾತ ಅದಾನಿ ಗ್ರೂಪ್‌ನಿಂದ 100 ಕೋಟಿ ಸಿಎಸ್‌ಆರ್ ಫಂಡ್ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ 35 ಲಕ್ಷ ರೂಪಾಯಿ ವಂಚಿಸಿದ್ದಾನೆ. ಈ…

Read More
Optimized by Optimole
error: Content is protected !!