Headlines

ಬೆಂಗಳೂರಲ್ಲಿ ಡಬಲ್ ಮರ್ಡರ್ ; ಲವರ್ ಜೊತೆ ಸೇರಿ ಪತಿ, ಮಗನನ್ನು ಕೊಂದ ಪಾಪಿ ಹೆಂಡತಿ.!

ಬೆಂಗಳೂರಲ್ಲಿ ಡಬಲ್ ಮರ್ಡರ್ ; ಲವರ್ ಜೊತೆ ಸೇರಿ ಪತಿ, ಮಗನನ್ನು ಕೊಂದ ಪಾಪಿ ಹೆಂಡತಿ.! news.ashwasurya.in ಅಶ್ವಸೂರ್ಯ/ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ನಡೆದ ಡಬಲ್ ಮರ್ಡರ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತಿಯ ಆಸ್ತಿಯ ಮೇಲೆ ಕಣ್ಣಿಟ್ಟಿದ್ದ ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಪತಿ ಹಾಗೂ ಮಗನನ್ನು ಹತ್ಯೆ ಮಾಡಿರುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಕೊಲೆಯಾದ ತಂದೆ ಮಗ.! ಹುಲಿಯೂರು ದುರ್ಗದ ನಿವಾಸಿ ಅಭಿನಂದನ್ (33) ಹಾಗೂ ಅವರ ಮಗ ಯದುವೀರ್ (5) ಹತ್ಯೆಗೀಡಾದವರು….

Read More

ಶಿವಮೊಗ್ಗ, ಕುವೆಂಪು ವಿವಿ : ಸ್ನಾತಕೋತ್ತರ ಪದವಿ ಪ್ರವೇಶಾತಿ ಆ. 31ರವರೆಗೆ ವಿಸ್ತರಣೆ. ಪೇಮೆಂಟ್ ಸೀಟುಗಳ ಶುಲ್ಕದಲ್ಲಿ 20% ವಿನಾಯಿತಿ.

ಶಿವಮೊಗ್ಗ, ಕುವೆಂಪು ವಿವಿ : ಸ್ನಾತಕೋತ್ತರ ಪದವಿ ಪ್ರವೇಶಾತಿ ಆ. 31ರವರೆಗೆ ವಿಸ್ತರಣೆ. ಪೇಮೆಂಟ್ ಸೀಟುಗಳ ಶುಲ್ಕದಲ್ಲಿ 20% ವಿನಾಯಿತಿ. news.ashwasurya.in ಅಶ್ವಸೂರ್ಯ/ಶಂಕರಘಟ್ಟ : ಕುವೆಂಪು ವಿಶ್ವವಿದ್ಯಾಲಯದ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಸಂಬಂಧಿಸಿದಂತೆ ಖಾಲಿ ಉಳಿದಿರುವ ಸೀಟುಗಳಿಗೆ ಪ್ರವೇಶಾತಿ ದಿನಾಂಕವನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ.ಕೆಲವು ಸ್ನಾತಕೋತ್ತರ ವಿಭಾಗಗಳಲ್ಲಿ ಉಳಿದಿರುವ ಸೀಟುಗಳಿಗೆ ವಿಶೇಷ ಸಡಿಲಿಕೆ ಮತ್ತು ಪೇಮೆಂಟ್ ಸೀಟುಗಳ ಶುಲ್ಕದಲ್ಲಿ ರಿಯಾಯಿತಿ ನೀಡಲಾಗಿದೆ. ಆಗಸ್ಟ್ 14ರವರೆಗೆ ಕೌನ್ಸೆಲಿಂಗ್ ಮೂಲಕ ಮೆರಿಟ್ ಕೋಟಾದಡಿ…

Read More

ತೀರ್ಥಹಳ್ಳಿ ಗುಡ್ಡ ಕುಸಿತ : ಇಬ್ಬರು ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತ ಶ್ರೀಹುಚ್ಚೇಶ್ವರ ಶಾಲೆ.

ತೀರ್ಥಹಳ್ಳಿ ಗುಡ್ಡ ಕುಸಿತ : ಇಬ್ಬರು ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತ ಶ್ರೀಹುಚ್ಚೇಶ್ವರ ಶಾಲೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದ ಗುಡ್ಡ ಕುಸಿತ ದುರಂತದಲ್ಲಿ ಪೋಷಕರನ್ನು ಕಳೆದುಕೊಂಡ ಕಕ್ಕರಗೋಳ ಗ್ರಾಮದ ಇಬ್ಬರು ಮಕ್ಕಳಿಗೆ ಬೂದಗುಂಪಾ ಗ್ರಾಮದ ಶ್ರೀಹುಚ್ಚೇಶ್ವರ ಹಿರಿಯ ಪ್ರಾಥಮಿಕ ಶಾಲೆ ಆಸರೆಯಾಗಿದೆ. ಶಾಲೆಯು ಮಕ್ಕಳ 8ನೇ ತರಗತಿಯವರೆಗಿನ ಸಂಪೂರ್ಣ ಶಿಕ್ಷಣದ ಜವಾಬ್ದಾರಿಯನ್ನು ಹೊತ್ತುಕೊಂಡು ಮಾನವೀಯತೆ ಮೆರೆದಿದೆ …. ಅಶ್ವಸೂರ್ಯ/ಕೊಪ್ಪಳ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆ.2ರಂದು ನಡೆದ ಗುಡ್ಡ ಕುಸಿತ ದುರಂತದಲ್ಲಿ ಅಕಾಲಿಕ ಮೃತಪಟ್ಟ ತಾಲೂಕಿನ…

Read More

ಬೆಂಗಳೂರು : ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ.!ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ ಕಡ್ಡಾಯ, ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌ : ಆರೋಗ್ಯ ಸಚಿವರ ಮಹತ್ವದ ಘೋಷಣೆ.

ಬೆಂಗಳೂರು : ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ.!ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ ಕಡ್ಡಾಯ, ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌ : ಆರೋಗ್ಯ ಸಚಿವರ ಮಹತ್ವದ ಘೋಷಣೆ. news.ashwasurya.in ಇನ್ನು ಮುಂದೆ ಪಿಜಿಗಳು, ಹಾಸ್ಟೆಲ್‌ಗಳು, ಬಸ್ ನಿಲ್ದಾಣ ಮತ್ತು ರೈಲ್ವೆ ಕ್ಯಾಂಟೀನ್‌ಗಳು ಹಾಗೂ ಮದುವೆ ಸಮಾರಂಭಗಳಿಗೆ ಆಹಾರ ಒದಗಿಸುವ ಕ್ಯಾಟರಿಂಗ್ ಸೇವೆಗಳಿಗೂ ಆಹಾರ ಗುಣಮಟ್ಟದ ಪರಿಶೀಲನೆ ನಡೆಸಲಾಗುವುದು ಎಂದು ಯುಟಿ ಖಾದರ್ ತಿಳಿಸಿದ್ದಾರೆ.ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ ಮಾಡಿದ್ದಾರೆ… ಅಶ್ವಸೂರ್ಯ/ಬೆಂಗಳೂರು : ರಾಜ್ಯದಲ್ಲಿ ಆಹಾರ ಸುರಕ್ಷತೆಯನ್ನು…

Read More

ಬೆಂಗಳೂರು : ಮುಂದುನ ದಿನಗಳಲ್ಲಿ ಅನುಮತಿ ಪಡೆಯದೆ ರ್‍ಯಾಲಿ ಮಾಡಿದ್ರೆ 3 ವರ್ಷ ಜೈಲು ಶಿಕ್ಷೆ.!? ವಿಧೇಯಕದಲ್ಲಿ ಏನೆಲ್ಲ ಇದೆ.?

ಬೆಂಗಳೂರು : ಮುಂದುನ ದಿನಗಳಲ್ಲಿ ಅನುಮತಿ ಪಡೆಯದೆ ರ್‍ಯಾಲಿ ಮಾಡಿದ್ರೆ 3 ವರ್ಷ ಜೈಲು ಶಿಕ್ಷೆ.!? ವಿಧೇಯಕದಲ್ಲಿ ಏನೆಲ್ಲ ಇದೆ.? ಕರ್ನಾಟಕ ಸರ್ಕಾರವು ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ-2026′ ಅನ್ನು ಜಾರಿಗೆ ತರಲು ಮುಂದಾಗಿದೆ. ಈ ವಿಧೇಯಕದ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಚಟುವಟಿಕೆಗಳಿಗೆ ಸರ್ಕಾರದ ಅನುಮತಿ ಕಡ್ಡಾಯವಾಗಲಿದ್ದು, ನಿಯಮ ಉಲ್ಲಂಘಿಸಿದರೆ ಜಾಮೀನು ರಹಿತ ಅಪರಾಧವಾಗಿ ಪರಿಗಣಿಸಿ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ…

Read More

ಚಾಮರಾಜನಗರ ಮೂವರ ಎನ್‌ಕೌಂಟರ್‌ ಪ್ರಕರಣ :ಉನ್ನತಮಟ್ಟದ ತನಿಖೆಗೆ ತಮಿಳುನಾಡು ಸಿಎಂ ವಿಜಯ್‌ ಒತ್ತಾಯ.

ಚಾಮರಾಜನಗರ ಮೂವರ ಎನ್‌ಕೌಂಟರ್‌ ಪ್ರಕರಣ :ಉನ್ನತಮಟ್ಟದ ತನಿಖೆಗೆ ತಮಿಳುನಾಡು ಸಿಎಂ ವಿಜಯ್‌ ಒತ್ತಾಯ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಆಗಸ್ಟ್ 15, 2026 ರಂದು ನಡೆದ ಎನ್‌ಕೌಂಟರ್‌ನಲ್ಲಿ ಮೂವರು ವ್ಯಕ್ತಿಗಳು ಮೃತಪಟ್ಟಿದ್ದು, ಈ ಘಟನೆಯು ತೀವ್ರ ಸಾರ್ವಜನಿಕ ಆಕ್ರೋಶ ಮತ್ತು ವಿವಾದಕ್ಕೆ ಕಾರಣವಾಗಿದೆ. ಮೃತರನ್ನು ಅಂತೋಣಿ ಸ್ವಾಮಿ (50), ಜಾನ್ ರೋನ್ ಪೀಟರ್ (42), ಮತ್ತು ಕುಮಾರ್ (33) ಎಂದು ಗುರುತಿಸಲಾಗಿದೆ… news.ashwasurya.in ಅಶ್ವಸೂರ್ಯ/ಚಾಮರಾಜನಗರ : ಚಾಮರಾಜನಗರದ ಕಾವೇರಿ ವನ್ಯಜೀವಿ…

Read More
Optimized by Optimole
error: Content is protected !!