Headlines

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರ ಜಿಲ್ಲಾ ಪ್ರವಾಸ.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರ ಜಿಲ್ಲಾ ಪ್ರವಾಸ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕರ್ನಾಟಕ ಸರ್ಕಾರದ ಸಚಿವರಾದ ಎಸ್.ಮಧು ಬಂಗಾರಪ್ಪ ರವರು ಆಗಸ್ಟ್ 07 ರಿಂದ 09 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅತಿವೃಷ್ಠಿ/ ಅನಾವೃಷ್ಠಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.ಆ. 07 ರಂದು ಬೆಳಗ್ಗೆ 10 ಕ್ಕೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಬಂಗಾರಧಾಮಕ್ಕೆ ಭೇಟಿ ನೀಡಲಿದ್ದಾರೆ ಹಾಗೂ ಸೊರಬದ ರಂಗಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1.30 ಕ್ಕೆ ಸೊರಬ ತಾಲೂಕು…

Read More

ಬೆಂಗಳೂರು : ಯಲಹಂಕದಲ್ಲಿ ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಪತ್ತೆ.!

ಬೆಂಗಳೂರು : ಯಲಹಂಕದಲ್ಲಿ ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಪತ್ತೆ.! news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನ ಯಲಹಂಕ ಬಳಿ ಮರವೊಂದಕ್ಕೆ ಇಬ್ಬರು ಯುವತಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನೇಪಾಳ ಮೂಲದವರೆಂದು ಗುರುತಿಸಲಾದ ಯುವತಿಯರ ಈ ಅಸಹಜ ಸಾವಿನ ಕುರಿತು ಯಲಹಂಕ ಪೊಲೀಸರು ಬಿರುಸಿನ ತನಿಖೆ ನಡೆಸುತ್ತಿದ್ದು ಸಾವಿನ ನಿಖರ ಕಾರಣ ಇನ್ನೂ ನಿಗೂಢವಾಗಿಯೆ ಉಳಿದಿದೆ.ರಾಜಧಾನಿ ಬೆಂಗಳೂರಿನ ಯಲಹಂಕ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಈ ಘಟನೆಯೊಂದು ಬೆಳಕಿಗೆ ಬಂದಿದ್ದು, ಇಡೀ…

Read More

ಬೆಂಗಳೂರು : 40 ವರ್ಷ ಮೀರಿದ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ.!

ಬೆಂಗಳೂರು : 40 ವರ್ಷ ಮೀರಿದ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ.! news.ashwasurya.in ಅಶ್ವಸೂರ್ಯ/ಬೆಂಗಳೂರು : 40 ವರ್ಷ ಮೀರಿದ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ.!ಬೆಂಗಳೂರು: 40 ವರ್ಷ ಮೀರಿದ ರಾಜ್ಯ ಸರ್ಕಾರಿ ನೌಕರರಿಗೆ ವಾರ್ಷಿಕ ವೈದ್ಯಕೀಯ ತಪಾಸಣೆ (Annual ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS)’ ಯಡಿ ರಾಜ್ಯದ 6 ಪ್ರಮುಖ ಖಾಸಗಿ ಆಸ್ಪತ್ರೆಗಳನ್ನು ಅನುಮೋದಿಸಿದೆ.ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ) ಜುಲೈ 31, 2026ರಂದು ಈ…

Read More

Government Employees : ಸರ್ಕಾರಿ ನೌಕರರಿಗೆ ಹೊಸ ರೂಲ್ಸ್‌.! ಆಗಸ್ಟ್‌ 20ರಿಂದ APAR, ಆಸ್ತಿ ವಿವರ ಆನ್‌ಲೈನ್‌ನಲ್ಲಿ ಸಲ್ಲಿಕೆ ಕಡ್.

Government Employees : ಸರ್ಕಾರಿ ನೌಕರರಿಗೆ ಹೊಸ ರೂಲ್ಸ್‌.! ಆಗಸ್ಟ್‌ 20ರಿಂದ APAR, ಆಸ್ತಿ ವಿವರ ಆನ್‌ಲೈನ್‌ನಲ್ಲಿ ಸಲ್ಲಿಕೆ ಕಡ್. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2026ರ ಆಗಸ್ಟ್‌ 20ರಿಂದ ಎಲ್ಲ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ತಮ್ಮ ವಾರ್ಷಿಕ ಕಾರ್ಯಕ್ಷಮತೆ ಮೌಲ್ಯಮಾಪನ ವರದಿ (APAR) ಮತ್ತು ಸ್ಥಿರ ಆಸ್ತಿ ಹಾಗೂ ಹೊಣೆಗಾರಿಕೆ ವಿವರ (IPR) ಗಳನ್ನು ಕಡ್ಡಾಯವಾಗಿ e-PAR Application ಮೂಲಕವೇ ಆನ್‌ಲೈನ್‌ನಲ್ಲಿ…

Read More

ಬೆಂಗಳೂರು : ಇನ್ನುಮುಂದೆ ಶಾಲೆಗಳು ಡೊನೆಷನ್ ಹೆಸರಿನಲ್ಲಿ ವಸೂಲಿಗೆ ಇಳಿದರೆ 10 ಪಟ್ಟು ದಂಡ.! ಪ್ರವೇಶಕ್ಕೆ ನೀಡಲು ಮಕ್ಕಳು ಮತ್ತು ಪೋಷಕರಿಗೆ ಟೆಸ್ಟ್ ಮಾಡಿದ್ರೆ ₹25000 ದಂಡ!

ಬೆಂಗಳೂರು : ಇನ್ನುಮುಂದೆ ಶಾಲೆಗಳು ಡೊನೆಷನ್ ಹೆಸರಿನಲ್ಲಿ ವಸೂಲಿಗೆ ಇಳಿದರೆ 10 ಪಟ್ಟು ದಂಡ.! ಪ್ರವೇಶಕ್ಕೆ ನೀಡಲು ಮಕ್ಕಳು ಮತ್ತು ಪೋಷಕರಿಗೆ ಟೆಸ್ಟ್ ಮಾಡಿದ್ರೆ ₹25000 ದಂಡ! news.ashwasurya.in 2025 – 26ನೇ ಸಾಲಿನ ದಾಖಲಾತಿ ಬಳಿಕ ಶುಲ್ಕ ವಿವರ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಡೊನೇಷನ್ ಪಡೆದರೆ ಶುಲ್ಕದ 10 ಪಟ್ಟು ದಂಡ ಹಾಗೂ ದಾಖಲಾತಿ ವೇಳೆ ಪೋಷಕರು ಅಥವಾ ಮಕ್ಕಳಿಗೆ ಪರೀಕ್ಷೆ ನಡೆಸಿದರೆ 25 ಸಾವಿರ ರು. ದಂಡ…

Read More

ಬೆಂಗಳೂರು : ನೂತನ ಸಚಿವರಿಗೆ ಕಚೇರಿ ಹಂಚಿಕೆ. ಯಾರಿಗೆ ಯಾವ ಕೊಠಡಿ, ಇಲ್ಲಿದೆ ಸಂಪೂರ್ಣ ಪಟ್ಟಿ.

ಬೆಂಗಳೂರು : ನೂತನ ಸಚಿವರಿಗೆ ಕಚೇರಿ ಹಂಚಿಕೆ. ಯಾರಿಗೆ ಯಾವ ಕೊಠಡಿ, ಇಲ್ಲಿದೆ ಸಂಪೂರ್ಣ ಪಟ್ಟಿ. news.ashwasurya.in ಅಶ್ವಸೂರ್ಯ/ಬೆಂಗಳೂರು: ಇತ್ತೀಚೆಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ನೂತನ ಸಚಿವರಿಗೆ ರಾಜ್ಯ ಸರ್ಕಾರ ಕಚೇರಿ ಕೊಠಡಿಗಳನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಹೊರಡಿಸಿರುವ ಆದೇಶದಂತೆ, ವಿಧಾನಸೌಧ ಮತ್ತು ವಿಕಾಸಸೌಧದಲ್ಲಿರುವ ವಿವಿಧ ಕಚೇರಿ ಕೊಠಡಿಗಳನ್ನು ಸಚಿವರಿಗೆ ಮೀಸಲಿರಿಸಲಾಗಿದೆ.ಆಗಸ್ಟ್ 3ರಂದು ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ 19 ಸಚಿವರಿಗೆ ಅವರ…

Read More
Optimized by Optimole
error: Content is protected !!