ತೀರ್ಥಹಳ್ಳಿ : ತಾಲೂಕು ದಂಡಾಧಿಕಾರಿಗಳ ಕಛೇರಿ, ಕಂದಾಯ ಇಲಾಖೆ ಕೇಲವು ಅಧಿಕಾರಿಗಳು ಮತ್ತು ಕೇಲವು ಪೊಲೀಸರಿಗೆ ಮಂತ್ಲಿ ಮಾಮೂಲು ನಿಗದಿತವಾಗಿ ತಲುಪುವುದರಿಂದ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಅಕ್ರಮ ಮರಳು ಲೂಟಿ ನಿರಂತರ.!
ತೀರ್ಥಹಳ್ಳಿ : ತಾಲೂಕು ದಂಡಾಧಿಕಾರಿಗಳ ಕಛೇರಿ, ಕಂದಾಯ ಇಲಾಖೆ ಕೇಲವು ಅಧಿಕಾರಿಗಳು ಮತ್ತು ಕೇಲವು ಪೊಲೀಸರಿಗೆ ಮಂತ್ಲಿ ಮಾಮೂಲು ನಿಗದಿತವಾಗಿ ತಲುಪುವುದರಿಂದ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಅಕ್ರಮ ಮರಳು ಲೂಟಿ ನಿರಂತರ.! news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕು ಆಡಳಿತಕ್ಕೆ ತುಕ್ಕು ಹಿಡಿದಿದೆ. ಜಿಲ್ಲಾಡಳಿತ ಕೂಡ ಮೌನಕ್ಕೆ ಜಾರಿದೆ.! ಸ್ಥಳೀಯ ಶಾಸಕರು ಆದ ಆರಗ ಜ್ಞಾನೇಂದ್ರ ಅವರಿಗೆ ಸ್ಥಳೀಯವಾಗಿ ನೆಡೆಯುತ್ತಿರುವ ಅಕ್ರಮ ಮರಳು ದಂಧೆಯನ್ನು ಮಟ್ಟಹಾಕಬೇಕು ಎನ್ನುವ ಮನಸ್ಸಿದ್ದರು ಆಡಳಿತದ ಚುಕ್ಕಾಣಿ ಕಾಂಗ್ರೆಸ್ ಪಕ್ಷದ ಕೈಯಲ್ಲಿ ಇರುವುದರಿಂದ ಇವರ…
