Headlines

ಬಳ್ಳಾರಿ : ಪ್ರೀತಿ ಹೆಸರಲ್ಲಿ ಪಿಯು ವಿದ್ಯಾರ್ಥಿನಿಗೆ ಮೋಸ ಮಾಡಿದ ಲೆಕ್ಚರ್.!ಈಗ ಪೊಲೀಸರಿ ಅಥಿತಿ.!

ಬಳ್ಳಾರಿ : ಪ್ರೀತಿ ಹೆಸರಲ್ಲಿ ಪಿಯು ವಿದ್ಯಾರ್ಥಿನಿಗೆ ಮೋಸ ಮಾಡಿದ ಲೆಕ್ಚರ್.!ಈಗ ಪೊಲೀಸರಿ ಅಥಿತಿ.! Lecturer sexually assaults student in Ballari, held. ಬಳ್ಳಾರಿಯಲ್ಲಿ ಶಿಕ್ಷಕ ವೃತ್ತಿಗೇ ಮಸಿ ಬಳಿಯುವಂತಹ ಆಘಾತಕಾರಿ ಘಟನೆಯೊಂದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ನಂಬಿಸಿ ತನ್ನದೇ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಗೆ ಮೋಸ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿದ ಖಾಸಗಿ ಕಾಲೇಜಿನ ಉಪನ್ಯಾಸಕ ರವಿಕಿರಣ್ (45) ಎಂಬಾತನನ್ನು ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ… news.ashwasurya.in ಅಶ್ವಸೂರ್ಯ/ಬಳ್ಳಾರಿ : ಬಳ್ಳಾರಿಯ…

Read More

ಬೆಂಗಳೂರು : ಅಪ್ರಾಪ್ತ ಬಾಲಕ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ PSI ಬಂಧನ.!

ಬೆಂಗಳೂರು : ಅಪ್ರಾಪ್ತ ಬಾಲಕ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ PSI ಬಂಧನ.! news.ashwasurya.in ಅಶ್ವಸೂರ್ಯ/ಬೆಂಗಳೂರು: ನಾಗರಿಕರನ್ನು ರಕ್ಷಿಸಬೇಕಾದ ಪೊಲೀಸರೇ ಗಂಭೀರ ಅಪರಾಧ ಕೃತ್ಯದಲ್ಲಿ ತೊಡಗಿಕೊಂಡ ಪರಿಣಾಮ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ (ಪಿಎಸ್‌ಐ) ಪ್ರವೀಣ್ ಅವರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಜೊತೆಗೆ ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.ಬಂಧಿತ ಪೊಲೀಸ್ ಅಧಿಕಾರಿ ಪ್ರಕರಣವೊಂದರ ವಿಚಾರಣೆ ನೆಪದಲ್ಲಿ ಅಪ್ರಾಪ್ತ ಬಾಲಕನನ್ನು ಅಕ್ರಮವಾಗಿ ವಶಕ್ಕೆ ಪಡೆದು, ಆತನ ಮೇಲೆ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿ ಬಂದಿದೆ….

Read More

ಇಷ್ಟೊಂದು ಹೊಟ್ಟೆ ಕಿಚ್ಚಾ.!ವೈಭವ್ ಸೂರ್ಯವಂಶಿ ಬಗ್ಗೆ ಶ್ರೇಯಸ್ ಅಯ್ಯರ್ ಹೇಳಿದ್ದೇನು.!?

ಇಷ್ಟೊಂದು ಹೊಟ್ಟೆ ಕಿಚ್ಚಾ.!ವೈಭವ್ ಸೂರ್ಯವಂಶಿ ಬಗ್ಗೆ ಶ್ರೇಯಸ್ ಅಯ್ಯರ್ ಹೇಳಿದ್ದೇನು ನೋಡಿ.! news.ashwasurya.in ಅಶ್ವಸೂರ್ಯ/ಚೆಸ್ಟರ್ ಲೆ ಸ್ಟ್ರೀಟ್: ಒಬ್ಬ ಯುವ ಆಟಗಾರನ ಮೇಲೆ ಯಾಕೆ ಇಷ್ಟೊಂದು ಜಲಸ್ಸು.?ಯುವ ಆಟಗಾರನ ಬೆನ್ನಿಗೆ ಇಡಿ ವಿಶ್ವವೇ ನಿಂತಿದೆ.! ಆದರೆ ಟೀಂ ಇಂಡಿಯಾ ಟಿ20 ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಯುವ ಆಟಗಾರ ವೈಭವ್ ಸೂರ್ಯವಂಶಿ ಬಗ್ಗೆ ಆಡಿದ ಮಾತಿಗೆ ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ.ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ 15 ವರ್ಷದ ವೈಭವ್ ಸೂರ್ಯವಂಶಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹೊಡೆಬಡಿಯ…

Read More

ಇಂಗ್ಲೆಂಡ್ : ಅವತ್ತೇ ಬಿಟ್ಟಿಲ್ಲ, ಇವತ್ತು ಬಿಡ್ತಾನಾ? ವೈಭವ್ ಸೂರ್ಯವಂಶಿ ಬಗ್ಗೆ ಇಂಗ್ಲೆಂಡ್‌ ಬೌಲರ್‌ಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಮಾಜಿ ಕ್ರಿಕೆಟಿಗ.

ಇಂಗ್ಲೆಂಡ್ : ಅವತ್ತೇ ಬಿಟ್ಟಿಲ್ಲ, ಇವತ್ತು ಬಿಡ್ತಾನಾ? ವೈಭವ್ ಸೂರ್ಯವಂಶಿ ಬಗ್ಗೆ ಇಂಗ್ಲೆಂಡ್‌ ಬೌಲರ್‌ಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಮಾಜಿ ಕ್ರಿಕೆಟಿಗ. ಇಂಗ್ಲೆಂಡ್‌ಗೆ ಎಚ್ಚರಿಕೆ: ಈ ಯುವ ಆಟಗಾರನ ಆಟವನ್ನು ಹತ್ತಿರದಿಂದ ನೋಡಿರುವ ಸ್ವಾನ್, ಇಂಗ್ಲೆಂಡ್ ಬೌಲರ್‌ಗಳಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ವೈಭವ್‌ರನ್ನು ಔಟ್ ಮಾಡಲು ಇಂಗ್ಲೆಂಡ್ ಬಳಿ ಯಾವುದೇ ಸ್ಪಷ್ಟ ಬ್ಲೂಪ್ರಿಂಟ್ ಇಲ್ಲ, ಆದರೆ ಜೋಫ್ರಾ ಆರ್ಚರ್ ಮಾತ್ರ ಅವರ ದೌರ್ಬಲ್ಯವನ್ನು ತಿಳಿದಿರಬಹುದು ಮತ್ತು ಅಪಾಯಕಾರಿಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. – ಮಾಜಿ ಸ್ಪಿನ್ನರ್ ಗ್ರೇಮ್ ಸ್ವಾನ್ news.ashwasurya.in…

Read More

ಪುಣೆ : ಅಜ್ಮಲ್‌ ಕಸಬ್‌ಗೆ ಶಿಕ್ಷೆ ಕೊಡಿಸಿದ್ದ ಹಿರಿಯ ವಕೀಲ ಉಜ್ವಲ್‌ ನಿಕಮ್‌, ಕೇತನ್‌ ಅಗರ್ವಾಲ್‌ ಕೇಸ್‌ನಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ನೆಮಕ.!?

ಪುಣೆ : ಅಜ್ಮಲ್‌ ಕಸಬ್‌ಗೆ ಶಿಕ್ಷೆ ಕೊಡಿಸಿದ್ದ ಹಿರಿಯ ವಕೀಲ ಉಜ್ವಲ್‌ ನಿಕಮ್‌, ಕೇತನ್‌ ಅಗರ್ವಾಲ್‌ ಕೇಸ್‌ನಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ನೆಮಕ.!? news.ashwasurya.in 26/11ರ ಮುಂಬೈ ಭಯೋತ್ಪಾದನಾ ದಾಳಿಯ ಉಗ್ರ ಅಜ್ಮಲ್ ಕಸಬ್‌ಗೆ ಗಲ್ಲು ಶಿಕ್ಷೆ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ವಕೀಲ ಉಜ್ವಲ್ ನಿಕಮ್ ಅವರನ್ನು ಪುಣೆಯ ಸಂಚಲನ ಮೂಡಿಸಿರುವ ಕೇತನ್ ಅಗರ್ವಾಲ್ ಕೊಲೆ ಪ್ರಕರಣದಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ (SPP) ಮಹಾರಾಷ್ಟ್ರ ಸರ್ಕಾರ ನೇಮಕ ಮಾಡಿದೆ…. ಅಶ್ವಸೂರ್ಯ/ಪುಣೆ: ಮಹಾರಾಷ್ಟ್ರದ ಪ್ರಸಿದ್ಧ ಪ್ರವಾಸಿ…

Read More
Optimized by Optimole
error: Content is protected !!