ಧಾರವಾಡ ಜೈಲಲ್ಲಿ ಶಿವಮೊಗ್ಗ ಹರ್ಷಾ ಕೊಲೆ ಆರೋಪಿಗಳಿಂದ ವಾರ್ಡನ್ ಮೇಲೆ ಹಲ್ಲೆ.!
ಧಾರವಾಡ : ಜೈಲಲ್ಲಿ ಶಿವಮೊಗ್ಗ ಹರ್ಷಾ ಕೊಲೆ ಆರೋಪಿಗಳಿಂದ ವಾರ್ಡನ್ ಮೇಲೆ ಹಲ್ಲೆ.! ಜೈಲ್ ಬ್ಯಾರಕ್ ನಿಂದ ಹೊರಗೆ ಬಿಡುವ ಸಣ್ಣ ವಿಚಾರಕ್ಕೆ ಸಂಬಂಧಿಸಿದಂತೆ ಕೈದಿಗಳು ಜೈಲು ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ.ಸಾಲದ್ದಕ್ಕೆ ಕರ್ತವ್ಯದಲ್ಲಿದ್ದ ಜೈಲು ವಾರ್ಡನ್ ಕಿರಣ್ ಘೋರ್ಪಡೆ ಅವರ ಮೇಲೆ ಎ1 (ಮೊಹಮ್ಮದ್ ಕಾಸಿಫ್) ಮತ್ತು ಎ2 (ರೆಹಾನ್ ಷರೀಫ್) ಆರೋಪಿಗಳು ಏಕಾಏಕಿ ಹಲ್ಲೆ ನಡೆಸಿದ್ದಾರೆ… news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದ ಹರ್ಷಾ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಮೇಲೆ…
