ಬ್ಯಾಟ್ ನರಸಿಂಹ ಮರ್ಡರ್ ಪ್ರಕರಣ : ಪಂಚನಾಮೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ ಆರೋಪಿ ಮಧು.! ಮಧು ಕಾಲಿಗೆ ಗುಂಡು ತೂರಿಸಿದ ಪೋಲಿಸರು.
ಬ್ಯಾಟ್ ನರಸಿಂಹ ಮರ್ಡರ್ ಪ್ರಕರಣ : ಪಂಚನಾಮೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ ಆರೋಪಿ ಮಧು.! ಮಧು ಕಾಲಿಗೆ ಗುಂಡು ತೂರಿಸಿದ ಪೋಲಿಸರು. news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಬ್ಯಾಟ್ ನರಸಿಂಹನ ಹತ್ಯೆಯಾದ ಸ್ಥಳಕ್ಕೆ ಇಂದು ಮುಂಜಾನೆ ಆರೋಪಿಗಳನ್ನುವ ಪೊಲೀಸರು ಪಂಚನಾಮೆ ಮಾಡಲು ಕರೆದೊಯ್ಯುವ ವೇಳೆ ಪೊಲೀಸ್ (Police) ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಮಧು ಕಾಲಿಗೆ ಪೊಲೀಸರು ತಮ್ಮ ಸರ್ವಿಸ್ ರಿವಲ್ವಾರ್ ನಿಂದ ಗುಂಡು ತೂರಿಸಿದ್ದಾರೆ. ಹತ್ಯೆಯಾದ ಬ್ಯಾಟ್ ನರಸಿಂಹ. ಶಿವಮೊಗ್ಗ ತಾಲೂಕಿನ ಹೊಳೆಬೆನವಳ್ಳಿ…
