ಬೆಂಗಳೂರು : ರೇಷನ್ ಕಾರ್ಡ್ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ.
ಬೆಂಗಳೂರು : ರೇಷನ್ ಕಾರ್ಡ್ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ. ರಾಜ್ಯ ಸರ್ಕಾರ ಪಡಿತರ ಕಾರ್ಡ್ದಾರರಿಗೆ ಸಿಹಿ ಸುದ್ದಿ… news.ashwasurya.in ಅಶ್ವಸೂರ್ಯ/ಬೆಂಗಳೂರು : ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ ಪರಿಷ್ಕರಣೆಬೆಂಗಳೂರು: ರಾಜ್ಯ ಸರ್ಕಾರ ಪಡಿತರ ಕಾರ್ಡ್ದಾರರಿಗೆ ಬಿಗ್ ಗುಡ್ ನ್ಯೂಸ್ ನೀಡಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಎದುರಾಗುತ್ತಿರುವ ತೀವ್ರ ಸರ್ವರ್ ಸಮಸ್ಯೆಯಿಂದಾಗಿ ಇ-ಕೆವೈಸಿಗೆ ಅಡಚಣೆ ಉಂಟಾದ ಹಿನ್ನೆಲೆ ಪಡಿತರ ಇ-ಕೆವೈಸಿ ಅವಧಿ ವಿಸ್ತರಣೆ ಮಾಡಿ ಸರ್ಕಾರ ಅದೇಶ ಹೊರಡಿಸಿದೆ. ಅಕ್ಟೋಬರ್ 20ರವರೆಗೆ…
