Headlines

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ಮೇಲೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಮಾರಣಾಂತಿಕ ಹಲ್ಲೆ.!

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ಮೇಲೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಮಾರಣಾಂತಿಕ ಹಲ್ಲೆ.! news.ashwasurya.in ಅಶ್ವಸೂರ್ಯ/ಬೆಂಗಳೂರಿನ : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ, ವಾರ್ಡನ್ ಮಂಜುನಾಥ್ ಹವೇಲಿ ಅವರ ಮೇಲೆ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಐವರು ವಿಚಾರಣಾಧೀನ ಖೈದಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ನಿಷೇಧಿತ ವಸ್ತುಗಳನ್ನು ಜೈಲಿಗೆ ತರಿಸಿಕೊಳ್ಳುವುದನ್ನು ತಡೆ ಹಿಡಿದದ್ದಕ್ಕೆ ಪ್ರತೀಕಾರವಾಗಿ ಈ ಕೃತ್ಯ ಎಸಗಲಾಗಿದ್ದು, ಘಟನೆಯು ಜೈಲಿನ ಭದ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.ಪರಪ್ಪನ ಅಗ್ರಹಾರ…

Read More

ಬೆಂಗಳೂರು : ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯಾಗೆ ಕೋರ್ಟ್ ಶಾಕ್. ಜಾಮೀನು ಅರ್ಜಿ ವಜಾ!

ಬೆಂಗಳೂರು : ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯಾಗೆ ಕೋರ್ಟ್ ಶಾಕ್. ಜಾಮೀನು ಅರ್ಜಿ ವಜಾ! news.ashwasurya.in ಅಶ್ವಸೂರ್ಯ/ಮಂಡ್ಯ : ಕರ್ತವ್ಯನಿರತ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಶಾಸಕ ಬಿ.ಎಸ್‌. ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯಾಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಐಶ್ವರ್ಯ ಸಲ್ಲಿಸಿದ್ದ ಅರ್ಜಿಯನ್ನು ಶ್ರೀರಂಗಪಟ್ಟಣದ ನ್ಯಾಯಾಲಯ ವಜಾಗೊಳಿಸಿದೆ .ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ಅಹಲ್ಯದೇವಿ ದೇವಸ್ಥಾನದಲ್ಲಿ ಆಗಸ್ಟ್‌…

Read More

ಭದ್ರಾವತಿ : ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಮುಳುಗಿ ಕುಳಿತಿದ್ದ ಖತರ್ನಾಕ್ ರೌಡಿಶೀಟರ್!

ಭದ್ರಾವತಿ : ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಮುಳುಗಿ ಕುಳಿತಿದ್ದ ಖತರ್ನಾಕ್ ರೌಡಿಶೀಟರ್! news.ashwasurya.in ಅಶ್ವಸೂರ್ಯ/ಶಿವಮೊಗ್ಗ :‌ ಮಹಾಭಾರತ ಯುದ್ದದ ಕೊನೆಯ ದಿನ ಪಾಂಡವರಿಂದ ತಪ್ಪಿಸಿಕೊಳ್ಳಲು ದುರ್ಯೋಧನ ವೈಶಂಪಾಯನ ಸರೋವರದಲ್ಲಿ ಅಡಗಿ ಕುಳಿತಿದ್ದ ಕಥೆ ಎಲ್ಲರಿಗೂ ಗೊತ್ತಿದೆ. ಅದೇ ರೀತಿ ಪೊಲೀಸರಿಂದ (Police) ತಪ್ಪಿಸಿಕೊಳ್ಳಲು ರೌಡಿಶಿಟರ್‌ ಒಬ್ಬ ಕೊಳದ ನೀರಲ್ಲಿ ಮುಳುಗಿ ಕುಳಿತ ಘಟನೆ ಭದ್ರಾವತಿಯಲ್ಲಿ (Bhadravati) ನಡೆದಿದೆ.ಭದ್ರಾವತಿಯ ರೌಡಿಶೀಟರ್‌ ದಿಲೀಪ್‌ ಅಲಿಯಾಸ್‌ ಕರಿಯಾ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಳ್ಳದ ನೀರಿನಲ್ಲಿ ಅಡಗಿದ್ದ. ಈತನ ವಿರುದ್ಧ ಕಳ್ಳತನ, ಕೊಲೆ ಯತ್ನ…

Read More

ವಾಷಿಂಗ್ ಪೌಡರ್ ನಿರ್ಮಾ ಯಶೋಗಾಥೆ : ಸೈಕಲ್‌ನಲ್ಲಿ ವ್ಯಾಪರ ಆರಂಭಿಸಿದ ವಾಷಿಂಗ್ ಪೌಡರ್ “ನಿರ್ಮಾ’ ಉದ್ಯಮ ಇಂದು ಬರೋಬ್ಬರಿ ₹75,000 ಕೋಟಿ ವಹಿವಾಟು.!! ದಾಖಲೆ ನಿರ್ಮಿಸಿದ ಜಾಹೀರಾತು ವಿಡಿಯೋ ನೊಡಿ.

ವಾಷಿಂಗ್ ಪೌಡರ್ ನಿರ್ಮಾ ಯಶೋಗಾಥೆ : ಸೈಕಲ್‌ನಲ್ಲಿ ವ್ಯಾಪರ ಆರಂಭಿಸಿದ ವಾಷಿಂಗ್ ಪೌಡರ್ “ನಿರ್ಮಾ’ ಉದ್ಯಮ ಇಂದು ಬರೋಬ್ಬರಿ ₹75,000 ಕೋಟಿ ವಹಿವಾಟು.!! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಭಾರತದಲ್ಲಿ ಪ್ರಾರಂಭವಾದ ಉದ್ಯಮಗಳಿಗೆ ಲೆಕ್ಕವೇ ಇಲ್ಲ. ಅದರಲ್ಲೂ ವಾಷಿಂಗ್ ಪೌಡರ್ ನಿರ್ಮಾ (Nirma) ದೇಶದ ಕೋಟ್ಯಾಂತರ ಜನರ ಅಚ್ಚುಮೆಚ್ಚಿನ ಬ್ರ್ಯಾಂಡ್. 90 ರ ಇಸವಿಯ ಮಕ್ಕಳಿಗಂತೂ ಈ ಪ್ರಾಡೆಕ್ಟ್‌ನ ಜಾಹೀರಾತು ಮತ್ತು ಅದರಲ್ಲಿನ ಹಾಡು ಇವತ್ತಿಗೂ ನೆನಪಿನಲ್ಲಿ ಉಳಿದಿದೆ.ಅ ಮಟ್ಡದ ಜನಪ್ರಿಯತೆಯನ್ನು ಗಳಿಸಿತ್ತು. ಒಂದು ಮಟ್ಟಕ್ಕಿಂತಲೂ ನಿರ್ಮಾ ಜಾಹೀರಾತುವಿನ…

Read More

ಶಿವಮೊಗ್ಗ : ಸಂಗ್ರಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇ ಮಾಡಿ.! ಅನಧಿಕೃತ ಮರಳು ಗಣಿಗಾರಿಕೆ ವಿರುದ್ಧ ಗಸ್ತು ತಂಡ : ಜಿಲ್ಲಾಧಿಕಾರಿ, ಪ್ರಭುಲಿಂಗ ಕವಳಿಕಟ್ಟಿ.

ಶಿವಮೊಗ್ಗ : ಸಂಗ್ರಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ವಿಲೇ ಮಾಡಿ.! ಅನಧಿಕೃತ ಮರಳು ಗಣಿಗಾರಿಕೆ ವಿರುದ್ಧ ಗಸ್ತು ತಂಡ : ಜಿಲ್ಲಾಧಿಕಾರಿ, ಪ್ರಭುಲಿಂಗ ಕವಳಿಕಟ್ಟಿ. news.ashwasurya.in ಅಶ್ವಸೂರ್ಯ/ಶಿವಮೊಗ್ಗ , ಸೆಪ್ಟಂಬರ್‌,02 : ಜಿಲ್ಲೆಯ ಮರಳು ಸಮಿತಿಗಳ ನೇತೃತ್ವದಲ್ಲಿ ಜಪ್ತಿಮಾಡಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿ ಆವರಣ, ಫ್ರೀಡಂ ಪಾರ್ಕ್, ಹೊಸನಗರ ಪೊಲೀಸ್‌ ಠಾಣೆ ಸೇರಿದಂತೆ ಅನೇಕ ಸ್ಥಳಗಳಲ್ಲಿ ಸಂಗ್ರಹ ಮಾಡಲಾಗಿರುವ ಅಕ್ರಮ ಮರಳನ್ನು ತ್ವರಿತವಾಗಿ ನಿಯಮಾನುಸಾರ ಹರಾಜು ಮೂಲಕ ವಿಲೇ ಮಾಡುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ…

Read More

ಶಿವಮೊಗ್ಗ : ಗ್ಯಾರಂಟಿ ಯೋಜನೆಗಳಿಂದ ಈ ಕ್ಷೇತ್ರಕ್ಕೆ ₹400 ಕೋಟಿ ರೂ., ಪ್ರತಿ ಗ್ರಾಮ ಪಂಚಾಯಿತಿಗೆ ₹1 ಕೋಟಿ ಅನುದಾನ: ಸಚಿವ ಮಧು ಬಂಗಾರಪ್ಪ.

ಶಿವಮೊಗ್ಗ : ಗ್ಯಾರಂಟಿ ಯೋಜನೆಗಳಿಂದ ಈ ಕ್ಷೇತ್ರಕ್ಕೆ ₹400 ಕೋಟಿ ರೂ., ಪ್ರತಿ ಗ್ರಾಮ ಪಂಚಾಯಿತಿಗೆ ₹1 ಕೋಟಿ ಅನುದಾನ: ಸಚಿವ ಮಧು ಬಂಗಾರಪ್ಪ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸೊರಬ ವಿಧಾನಸಭಾ ಕ್ಷೇತ್ರಕ್ಕೆ ಈವರೆಗೆ ಸುಮಾರು ₹400 ಕೋಟಿ ರೂ. ಹರಿದುಬಂದಿದ್ದು, ಇದು ಒಂದು ರೀತಿಯಲ್ಲಿ ಜನತಾ ಅಭಿವೃದ್ಧಿಯಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.ಗ್ಯಾರಂಟಿ ಯೋಜನೆಗಳು…

Read More
Optimized by Optimole
error: Content is protected !!