Headlines

ಬೆಂಗಳೂರು : ಮುಂದುನ ದಿನಗಳಲ್ಲಿ ಅನುಮತಿ ಪಡೆಯದೆ ರ್‍ಯಾಲಿ ಮಾಡಿದ್ರೆ 3 ವರ್ಷ ಜೈಲು ಶಿಕ್ಷೆ.!? ವಿಧೇಯಕದಲ್ಲಿ ಏನೆಲ್ಲ ಇದೆ.?

ಬೆಂಗಳೂರು : ಮುಂದುನ ದಿನಗಳಲ್ಲಿ ಅನುಮತಿ ಪಡೆಯದೆ ರ್‍ಯಾಲಿ ಮಾಡಿದ್ರೆ 3 ವರ್ಷ ಜೈಲು ಶಿಕ್ಷೆ.!? ವಿಧೇಯಕದಲ್ಲಿ ಏನೆಲ್ಲ ಇದೆ.? ಕರ್ನಾಟಕ ಸರ್ಕಾರವು ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ-2026′ ಅನ್ನು ಜಾರಿಗೆ ತರಲು ಮುಂದಾಗಿದೆ. ಈ ವಿಧೇಯಕದ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಚಟುವಟಿಕೆಗಳಿಗೆ ಸರ್ಕಾರದ ಅನುಮತಿ ಕಡ್ಡಾಯವಾಗಲಿದ್ದು, ನಿಯಮ ಉಲ್ಲಂಘಿಸಿದರೆ ಜಾಮೀನು ರಹಿತ ಅಪರಾಧವಾಗಿ ಪರಿಗಣಿಸಿ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ…

Read More

ಚಾಮರಾಜನಗರ ಮೂವರ ಎನ್‌ಕೌಂಟರ್‌ ಪ್ರಕರಣ :ಉನ್ನತಮಟ್ಟದ ತನಿಖೆಗೆ ತಮಿಳುನಾಡು ಸಿಎಂ ವಿಜಯ್‌ ಒತ್ತಾಯ.

ಚಾಮರಾಜನಗರ ಮೂವರ ಎನ್‌ಕೌಂಟರ್‌ ಪ್ರಕರಣ :ಉನ್ನತಮಟ್ಟದ ತನಿಖೆಗೆ ತಮಿಳುನಾಡು ಸಿಎಂ ವಿಜಯ್‌ ಒತ್ತಾಯ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಆಗಸ್ಟ್ 15, 2026 ರಂದು ನಡೆದ ಎನ್‌ಕೌಂಟರ್‌ನಲ್ಲಿ ಮೂವರು ವ್ಯಕ್ತಿಗಳು ಮೃತಪಟ್ಟಿದ್ದು, ಈ ಘಟನೆಯು ತೀವ್ರ ಸಾರ್ವಜನಿಕ ಆಕ್ರೋಶ ಮತ್ತು ವಿವಾದಕ್ಕೆ ಕಾರಣವಾಗಿದೆ. ಮೃತರನ್ನು ಅಂತೋಣಿ ಸ್ವಾಮಿ (50), ಜಾನ್ ರೋನ್ ಪೀಟರ್ (42), ಮತ್ತು ಕುಮಾರ್ (33) ಎಂದು ಗುರುತಿಸಲಾಗಿದೆ… news.ashwasurya.in ಅಶ್ವಸೂರ್ಯ/ಚಾಮರಾಜನಗರ : ಚಾಮರಾಜನಗರದ ಕಾವೇರಿ ವನ್ಯಜೀವಿ…

Read More

ಗುಟ್ಕಾ ನಿಷೇಧ :ನಾವು ಗುಟ್ಕಾ ನಿಷೇಧ ಮಾಡಿದ್ದೇವೆ ಅದನ್ನು ಹಿಂಪಡೆದಿಲ್ಲ ಎಂದ ಆರೋಗ್ಯ ಸಚಿವ ಯು.ಟಿ. ಖಾದರ್‌.

ಗುಟ್ಕಾ ನಿಷೇಧ :ನಾವು ಗುಟ್ಕಾ ನಿಷೇಧ ಮಾಡಿದ್ದೇವೆ ಅದನ್ನು ಹಿಂಪಡೆದಿಲ್ಲ ಎಂದ ಆರೋಗ್ಯ ಸಚಿವ ಯು.ಟಿ. ಖಾದರ್‌. news.ashwasurya.in ಅಶ್ವಸೂರ್ಯ/ಬೆಂಗಳೂರು : ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಗುಟ್ಕಾ, ಪಾನ್‌ ಮಸಾಲ ನಿಷೇಧದ ಆದೇಶ ರದ್ದಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ʼʼನಾನು ಆದೇಶ ಮಾಡಿದ್ದು ಮಾತ್ರ. ಅದನ್ನು ವಾಪಸ್‌ ಪಡೆದಿಲ್ಲʼʼ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್‌ ಸ್ಪಷ್ಟಪಡಿಸಿದ್ದಾರೆ.ಗುಟ್ಕಾ ಬ್ಯಾನ್‌ ಹಿಂಪಡೆದಿಲ್ಲ ಎಂದ ಆರೋಗ್ಯ ಸಚಿವ ಯು.ಟಿ. ಖಾದರ್‌. ರಾಜ್ಯದಲ್ಲಿ ತೀವ್ರ ಚರ್ಚೆಗೆ…

Read More

ಶಿವಮೊಗ್ಗ : 2026-27 ನೇ ಸಾಲಿನ ರೆಪರ್ಟರಿ ತಾತ್ಕಾಲಿಕ ಕಲಾವಿದ/ತಂತ್ರಜ್ಞರ ನೇಮಕಕ್ಕೆ ಅರ್ಜಿ ಆಹ್ವಾನ.

ಶಿವಮೊಗ್ಗ : 2026-27 ನೇ ಸಾಲಿನ ರೆಪರ್ಟರಿ ತಾತ್ಕಾಲಿಕ ಕಲಾವಿದ/ತಂತ್ರಜ್ಞರ ನೇಮಕಕ್ಕೆ ಅರ್ಜಿ ಆಹ್ವಾನ. news ashwasurya.in ಅಶ್ವಸೂರ್ಯ/ಶಿವಮೊಗ್ಗ : ರಂಗಾಯಣದ ರೆಪರ್ಟರಿಗೆ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ 03 ಜನ ತಂತ್ರಜ್ಞರು ಹಾಗೂ 12 ಜನ ಕಲಾವಿದರನ್ನು ನೇಮಕ ಮಾಡಿಕೊಳ್ಳಲು ಆಸಕ್ತರಿಂದ ಅರ್ಜಿಯನ್ನು ಕರೆಯಲಾಗಿದೆ. ತಂತ್ರಜ್ಞ/ಕಲಾವಿದರ ನೇಮಕದ ನಿಬಂಧನೆಗಳು ಕೆಳಕಂಡಂತಿರುತ್ತವೆ. ತಂತ್ರಜ್ಞರ ನೇಮಕದ ನಿಬಂಧನೆಗಳು :- ಕಲಾವಿದರ ನೇಮಕದ ನಿಬಂಧನೆಗಳು:- 1) ರಂಗಾಯಣ, ಶಿವಮೊಗ್ಗದ ರೆಪರ್ಟರಿಗೆ 12 ಜನ ಕಲಾವಿದರನ್ನು ನೇಮಕ ಮಾಡಿಕೊಳ್ಳಲಾಗುವುದು.2)…

Read More

ಶಿವಮೊಗ್ಗ : ಶಿವಮೊಗ್ಗ ನಗರ ಮತ್ತು ಜಿಲ್ಲೆಯಾದ್ಯಂತ CL-7 ಸನ್ನದು ನಿಯಮಗಳನ್ನು ಗಾಳಿಗೆ ತೂರಿದ ಮಾಲೀಕರು.!ಹೊದ್ದು ಮಲಗಿದ ಅಬಕಾರಿ ಇಲಾಖೆಯ ಅಧಿಕಾರಿಗಳು.! ಭಾಗ-01

ಶಿವಮೊಗ್ಗ : ಶಿವಮೊಗ್ಗ ನಗರ ಮತ್ತು ಜಿಲ್ಲೆಯಾದ್ಯಂತ CL-7 ಸನ್ನದು ನಿಯಮಗಳನ್ನು ಗಾಳಿಗೆ ತೂರಿದ ಮಾಲೀಕರು.!ಹೊದ್ದು ಮಲಗಿದ ಅಬಕಾರಿ ಇಲಾಖೆಯ ಅಧಿಕಾರಿಗಳು.!ಭಾಗ-01. news.ashwasurya.in ಕರ್ನಾಟಕ ಅಬಕಾರಿ ಇಲಾಖೆಯ ನಿಯಮಗಳ ಸುತ್ತೋಲೆಯಂತೆ CL-7 ಸನ್ನದು (ಲೈಸೆನ್ಸ್) ಹೊಂದಿರುವವರು ವೈನ್ ಶಾಪ್ (CL-2) ರೀತಿ ಸಾರ್ವಜನಿಕವಾಗಿ ಮದ್ಯ ಮಾರಾಟ ಮಾಡಲು ಪ್ರತ್ಯೇಕ ಅಂಗಡಿ ಅಥವಾ ಕೌಂಟರ್ ತೆರೆಯುವಂತಿಲ್ಲ.ಕರ್ನಾಟಕ ಅಬಕಾರಿ ನಿಯಮಗಳು,1968ರ ಪ್ರಕಾರ ಪ್ರತಿಯೊಂದು ಸನ್ನದಿಗೂ ತನ್ನದೇ ಆದ ಪ್ರತ್ಯೇಕ ನಿಯಮಾವಳಿಗಳಿರುತ್ತವೆ. ಅವುಗಳ ವಿವರ ಇಲ್ಲಿದೆ:CL-7 ಮತ್ತು CL-2 ಸನ್ನದುಗಳ ನಡುವಿನ…

Read More

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಂಪುಟದ ಖಾತೆ ಹಂಚಿಕೆ ಪ್ರಕಟ: ಇಲ್ಲಿದೆ ಸಚಿವರ ಪೂರ್ಣ ಪಟ್ಟಿ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಂಪುಟದ ಖಾತೆ ಹಂಚಿಕೆ ಪ್ರಕಟ: ಇಲ್ಲಿದೆ ಸಚಿವರ ಪೂರ್ಣ ಪಟ್ಟಿ. news.ashwasurya.in ಹಲವು ದಿನಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಚಲುವರಾಯಸ್ವಾಮಿಗೆ ಕೃಷಿ, ಮಧು ಬಂಗಾರಪ್ಪಗೆ ಶಿಕ್ಷಣ,ಜಮೀರ್‌ಗೆ ವಸತಿ ಸೇರಿದಂತೆ ಪ್ರಮುಖ ಇಲಾಖೆಗಳ ಜವಾಬ್ದಾರಿಯನ್ನು ಯಾರಿಗೆ ವಹಿಸಲಾಗಿದೆ ಎಂಬ ಸಂಪೂರ್ಣ ಪಟ್ಟಿ ಇಲ್ಲಿದೆ. ಅಧಿಕೃತ ಆದೇಶ ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆಯಿದೆ…. ಅಶ್ವಸೂರ್ಯ/ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ…

Read More
Optimized by Optimole
error: Content is protected !!