Headlines

ಕಸ್ತೂರಿ ರಂಗನ್ ವರದಿ: ಕರ್ನಾಟಕದಲ್ಲೂ ಕೇರಳ ಮಾದರಿಯಲ್ಲಿ ಭೌತಿಕ ಸರ್ವೆ, ರೈತರಿಗೆ ಸಿಎಂ ಡಿ.ಕೆ.ಶಿವಕುಮಾರ್‌ ಅಭಯ!

ಕಸ್ತೂರಿ ರಂಗನ್ ವರದಿ: ಕರ್ನಾಟಕದಲ್ಲೂ ಕೇರಳ ಮಾದರಿಯಲ್ಲಿ ಭೌತಿಕ ಸರ್ವೆ, ರೈತರಿಗೆ ಸಿಎಂ ಡಿ.ಕೆ.ಶಿವಕುಮಾರ್‌ ಅಭಯ! ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡು ಮತ್ತು ಕರಾವಳಿ ಭಾಗದ ರೈತರಿಗಾಗುವ ಆತಂಕವನ್ನು ದೂರ ಮಾಡಲು ಸಿಎಂ ಡಿ.ಕೆ.ಶಿವಕುಮಾರ್ ಪ್ರವಾಸ ಕೈಗೊಂಡಿದ್ದಾರೆ. ಕೇರಳ ಮಾದರಿಯಲ್ಲಿ ಭೌತಿಕ ಸರ್ವೇ ನಡೆಸುವ ಬಗ್ಗೆ ಹಾಗೂ ಅರಣ್ಯ ಒತ್ತುವರಿ ಕುರಿತು ಹೊಸ ನೋಟಿಸ್ ನೀಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ… news.ashwasurya.in ಶಿವಮೊಗ್ಗ/ಚಿಕ್ಕಮಗಳೂರು (ಸೆ.20): ಕಸ್ತೂರಿ ರಂಗನ್ ವರದಿ ಜಾರಿಯಿಂದ ಉಂಟಾಗಬಹುದಾದ ಅನಾಹುತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಕರಾವಳಿ…

Read More

🚨 ರಾಮ್ ರಾಮ್ ಬೀಕಾನಾ?ನಕಲಿ ಟೀ ಪುಡಿ ದಂಧೆ.!! ಇವನ ಮುಂದೆ ಬ್ರಾಂಡೆಡ್ ಕಂಪನಿ ಟೀ ಪುಡಿಗಳೆ ಡಮಾರ್.!

🚨 ರಾಮ್ ರಾಮ್ ಬೀಕಾನಾ?ನಕಲಿ ಟೀ ಪುಡಿ ದಂಧೆ.!! ಇವನ ಮುಂದೆ ಬ್ರಾಂಡೆಡ್ ಕಂಪನಿ ಟೀ ಪುಡಿಗಳೆ ಡಮಾರ್.! ಮುಂದಿನ ಸಂಚಿಕೆಯಲ್ಲಿ ಸಂಪೂರ್ಣ ವರದಿ. news.ashwasurya.in ಶಿವಮೊಗ್ಗದಲ್ಲಿ ನಕಲಿ ಟೀ ಪುಡಿ ದಂಧೆಯ ಆರೋಪ — ಮಲೆನಾಡಿನಿಂದ ಕರಾವಳಿವರೆಗೆ ಜಾಲ ವಿಸ್ತರಣೆ.!! ಅಶ್ವಸೂರ್ಯ/ಶಿವಮೊಗ್ಗ : ನಗರದ ಗಾಂಧಿ ಬಜಾರ್ ಹಾಗೂ ಡಬ್ಬಲ್ ರಸ್ತೆಯ ಸುತ್ತಮುತ್ತ ನಕಲಿ ಟೀ ಪುಡಿ ತಯಾರಿಕೆ ಮತ್ತು ಮಾರಾಟದ ಕುರಿತು ಗಂಭೀರ ಆರೋಪಗಳು ಕೇಳಿಬರುತ್ತಿವೆ. ವಿವಿಧ ಬ್ರಾಂಡೆಡ್ ಕಂಪನಿಗಳ ಹೆಸರಿನಲ್ಲಿ ಟೀ ಪುಡಿಯನ್ನು…

Read More

ತೀರ್ಥಹಳ್ಳಿ : ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಸಿಎಂ ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮ.

ತೀರ್ಥಹಳ್ಳಿ : ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಸಿಎಂ ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮ. ರೈತರಿಗೆ ಒದಗಿರುವ ಅಪಾಯ ಎದುರಿಸಿವ ಬಗೆ ಕುರಿತು ಅಭಿಪ್ರಾಯ ಸಂಗ್ರಹಿಸಲು ಇಲ್ಲಿ ಸೇರಿದ್ದೇವೆ. ಏನೇ ಆದರೂ ಭೂಮಿಯನ್ನು ರಕ್ಷಣೆ ಮಾಡಿಕೊಳ್ಳಬೇಕು. ನಮಗೂ, ಭೂಮಿ‌ ಮತ್ತು ಪರಿಸರಕ್ಕೆ ನಂಟಿದೆ.ನಿಮ್ಮ‌ಮನೆ ಬಾಗಿಲಿಗೆ ಬಂದು ಚರ್ಚಿಸಿ ನಂತರ ವಿಶೇಷ ಅಧಿವೇಶನ ನಡೆಸಿ ಸ್ಥಳೀಯ ಶಾಸಕರ, ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಸಮಸ್ಯೆ ಪರಿಹಾರಕ್ಕೆ ಕ್ರಮ ವಹಿಸಲಾಗುವುದು. ಅದಕ್ಕಾಗಿ ನಿಮ್ಮನ್ನು‌ ಹುಡುಕಿಕೊಂಡು ನಾವೇ ನಿಮ್ಮ‌ ಮನೆ ಬಾಗಿಲಿಗೆ ಬಂದಿದ್ದೇವೆ…….

Read More

ಮದುವೆ ಜವಳಿ ಖರೀದಿಸಿ ಮನೆಗೆ ಮರಳಬೇಕಿದ್ದ ಮಗ ಮಸಣ ಸೇರಿದ.!!ಚರಂಡಿಯಲ್ಲಿ ಶವ ಪತ್ತೆ.!

ಮದುವೆ ಜವಳಿ ಖರೀದಿಸಿ ಮನೆಗೆ ಮರಳಬೇಕಿದ್ದ ಮಗ ಮಸಣ ಸೇರಿದ.!!ಚರಂಡಿಯಲ್ಲಿ ಶವ ಪತ್ತೆ.! ಇನ್ನೇನು ಕೇಲವೆ ದಿನಗಳಲ್ಲಿ ಹಸೆಮಣೆ ಏರಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ 31 ವರ್ಷದ ಸುಂದರ ಯುವಕನೊಬ್ಬನನ್ನು ಆತನ ಮಾಜಿ ಮಹಿಳಾ ಸಹೋದ್ಯೋಗಿ ಹಾಗೂ ಆಕೆಯ ಸಂಗಾತಿ ಸೇರಿ ಅತ್ಯಂತ ಬರ್ಬರವಾಗಿ ಹತ್ಯೆ ಮಾಡಿ, ಶವವನ್ನು ರಸ್ತೆ ಬದಿಯ ಚರಂಡಿಗೆ ಎಸೆದಿರುವ ಘಟನೆಯೊಂದು ದೆಹಲಿಯಲ್ಲಿ ಬೆಳಕಿಗೆ ಬಂದಿದೆ. ಕೊಲೆಯಾದ ದುರ್ದೈವಿಯನ್ನು ಯುವರಾಜ್ ಸಿಂಗ್ ಮಂಚಂದಾ ಎಂದು ಗುರುತಿಸಲಾಗಿದ್ದು, ಈ ಹತ್ಯೆಗೆ ಹಣಕಾಸಿನ ವಿವಾದವೇ ಮೂಲ…

Read More

ಉಡುಪಿ: ಸೆ.21ರ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ನಿರ್ಣಯ: ಹೆಬ್ರಿಯಲ್ಲಿ ಸಿಎಂ ಡಿಕೆ ಶಿವಕುಮಾರ್ ಭರವಸೆ.

ಉಡುಪಿ: ಸೆ.21ರ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ನಿರ್ಣಯ: ಹೆಬ್ರಿಯಲ್ಲಿ ಸಿಎಂ ಡಿಕೆ ಶಿವಕುಮಾರ್ ಭರವಸೆ. ಪಶ್ಚಿಮ ಘಟ್ಟದಲ್ಲಿ ಕಸ್ತೂರಿ ರಂಗನ್ ವರದಿ ಅಧಿಸೂಚನೆ ಜಾರಿ ಕುರಿತು ಸೆಪ್ಟೆಂಬರ್ 21 ರಿಂದ 23 ರವರೆಗೆ ನಡೆಯುವ ವಿಶೇಷ ಜಂಟಿ ಅಧಿವೇಶನದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶುಕ್ರವಾರ (ಸೆಪ್ಟೆಂಬರ್ 18, 2026)…

Read More
Optimized by Optimole
error: Content is protected !!