ಬೆಂಗಳೂರು : ಆರೋಪಿ ಬಳಿ ಹಣಕ್ಕೆ ಬೇಡಿಕೆ.! ಜೈಪುರದಲ್ಲಿ ಎಸಿಬಿ ಬಲೆಗೆ ಬಿದ್ದ ಬೆಂಗಳೂರು ಪೊಲೀಸರು!
ಬೆಂಗಳೂರು : ಆರೋಪಿ ಬಳಿ ಹಣಕ್ಕೆ ಬೇಡಿಕೆ.! ಜೈಪುರದಲ್ಲಿ ಎಸಿಬಿ ಬಲೆಗೆ ಬಿದ್ದ ಬೆಂಗಳೂರು ಪೊಲೀಸರು! ರಕ್ಷಕರೇ ಭಕ್ಷಕರಾದ್ರೆ ಕಾನೂನಿನ ಕಥೆ ಏನು.? ಆರೋಪಿಗಳನ್ನ ಬಂಧಿಸಿ ಶಿಕ್ಷೆ ಕೊಡಿಸುವ ಪಣ ತೊಟ್ಟು ಖಾಕಿ ಧರಿಸಿದ ಪೊಲೀಸರೇ ಕ್ರಿಮಿನಲ್ಸ್ ಬಳಿ ಹಣಕ್ಕೆ ಬೇಡಿಕೆಯಿಟ್ಟಿರುವ ಘಟನೆ ನಡೆದಿದೆ. ಹಣ ಪಡೆಯುತ್ತಿದ್ದ ವೇಳೆ ಬೆಂಗಳೂರು ಪೊಲೀಸರು (Bengaluru Police) ಜೈಪುರದಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ವರದಕ್ಷಿಣೆ ಪ್ರಕರಣದಲ್ಲಿ ಆರೋಪಿ ಬಂಧನಕ್ಕೆ ತೆರಳಿದ್ದ ಎಚ್ಎಎಲ್ ಪೊಲೀಸರು (Police) ಆರೋಪಿ ಬಳಿಯೇ ಹಣಕ್ಕೆ ಬೇಡಿಕೆ…
