Headlines

ನವದೆಹಲಿ : ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಬಿ.ಕೆ. ಹರಿಪ್ರಸಾದ್ ಸೇರಿ ನಾಲ್ವರಿಗೆ ಹೈಕಮಾಂಡ್ ಮಣೆ!

ನವದೆಹಲಿ : ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಬಿ.ಕೆ. ಹರಿಪ್ರಸಾದ್ ಸೇರಿ ನಾಲ್ವರಿಗೆ ಹೈಕಮಾಂಡ್ ಮಣೆ! news.ashwasurya.in ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ತನ್ನ ನಾಲ್ವರು ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಅನುಮೋದಿಸಿದ ಈ ಪಟ್ಟಿಯಲ್ಲಿ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ್, ಪಿ.ವಿ. ಮೋಹನ್, ಮತ್ತು ಶಿವಣ್ಣ ಮಳವಳ್ಳಿ ಸ್ಥಾನ ಪಡೆದಿದ್ದಾರೆ…. ಬೆಂಗಳೂರು/ನವದೆಹಲಿ (ಜೂ.03): ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್…

Read More

ಬೆಂಗಳೂರು : ಡಿಕೆ ಶಿವಕುಮಾರ್ ಮುಖ್ಯಮಂತ್ರಿ. ಪರಮೇಶ್ವರ್ ಉಪಮುಖ್ಯಮಂತ್ರಿ ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್ .

ಬೆಂಗಳೂರು : ಡಿಕೆ ಶಿವಕುಮಾರ್ ಮುಖ್ಯಮಂತ್ರಿ. ಪರಮೇಶ್ವರ್ ಉಪಮುಖ್ಯಮಂತ್ರಿ ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್ . news.ashwasurya.in ಅಶ್ವಸೂರ್ಯ/ಬೆಂಗಳೂರು : ಡಿಕೆ ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಶುರುವಾಗಿದ್ದು, ಅವರೊಂದಿಗೆ ಇನ್ನುಳಿದ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಡಾ. ಜಿ.ಪರಮೇಶ್ವರ್ ಅವರು ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರದಗ್ರಹ ಮಾಡಲಿದ್ದಾರೆ. ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ರಾಜ್ಯ ನಾಯಕರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೈಕಮಾಂಡ್ ಇದಕ್ಕೆ…

Read More

ಉಪಮುಖ್ಯಮಂತ್ರಿ ರೇಸ್‌ನಲ್ಲಿದ್ದ ಘಟಾನುಘಟಿಗಳಿಗೆ ಬಿಗ್ ಶಾಕ್ ಡಿಕೆಶಿ ಕ್ಯಾಬಿನೆಟ್‌ನಲ್ಲಿ ಜಿ.ಪರಮೇಶ್ವರ್ ಒಬ್ಬರೆ ಡೆಪ್ಯುಟಿ ಸಿಎಂ.!

ಉಪಮುಖ್ಯಮಂತ್ರಿ ರೇಸ್‌ನಲ್ಲಿದ್ದ ಘಟಾನುಘಟಿಗಳಿಗೆ ಬಿಗ್ ಶಾಕ್ ಡಿಕೆಶಿ ಕ್ಯಾಬಿನೆಟ್‌ನಲ್ಲಿ ಜಿ.ಪರಮೇಶ್ವರ್ ಒಬ್ಬರೆ ಡೆಪ್ಯುಟಿ ಸಿಎಂ.! news.ashwasurya.in ಅಶ್ವಸೂರ್ಯ/ ಬೆಂಗಳೂರು : ಆರು ತಿಂಗಳಿಂದ ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಆಡಳಿತ ಹಸ್ತಾಂತರದ ಹೈ-ಡ್ರಾಮಾಕ್ಕೆ ಇಂದು (ಜೂನ್ 3) ಸಂಜೆ 4:05ಕ್ಕೆ ಅಧಿಕೃತವಾಗಿ ತೆರೆಬೀಳಲಿದೆ. ನಿಯೋಜಿತ ಮುಖ್ಯಮಂತ್ರಿ, ಕಾಂಗ್ರೆಸ್‌ನ ಟ್ರಬಲ್ ಶೂಟರ್ ಕನಕಪುರದ ಬಂಡೆ ಎಂದೆ ಖ್ಯಾತಿಗಳಿಸಿರುವ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದರೆ ಈ ಪಟ್ಟಾಭಿಷೇಕದ ಬೆನ್ನಲ್ಲೇ ರಾಜ್ಯ ರಾಜಕಾರಣದ ಅತ್ಯಂತ…

Read More

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕನಕಪುರದ ಬಂಡೆ ಡಿಕೆ ಶಿವಕುಮಾರ್.

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕನಕಪುರದ ಬಂಡೆ ಡಿಕೆ ಶಿವಕುಮಾರ್. news.ashwasurya.in ಅಶ್ವಸೂರ್ಯ/ಬೆಂಗಳೂರು : ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕರ್ನಾಟಕ ರಾಜಕಾರಣದ ಅತ್ಯಂತ ಪ್ರಭಾವಶಾಲಿ ನಾಯಕ ಹಾಗೂ ಪ್ರಸ್ತುತ ಕರ್ನಾಟಕದ ಮುಖ್ಯಮಂತ್ರಿ. ಕನಕಪುರದ ಸಾಮಾನ್ಯ ಕೃಷಿ ಕುಟುಂಬದಿಂದ ಆರಂಭವಾದ ಇವರ ಪಯಣ, ಇಂದು ರಾಜ್ಯದ ಅತ್ಯುನ್ನತ ಹುದ್ದೆಯವರೆಗೆ ತಲುಪಿದೆ. ಕಠಿಣ ಪರಿಶ್ರಮ, ಹಠ, ಮತ್ತು ಸಂಘಟನಾ ಚಾತುರ್ಯದಿಂದಾಗಿ ಇವರನ್ನು ರಾಜಕೀಯದಲ್ಲಿ ‘ಕನಕಪುರ ಬಂಡೆ’ ಮತ್ತು ಕಾಂಗ್ರೆಸ್ ಪಕ್ಷದ ‘ಟ್ರಬಲ್ ಶೂಟರ್’ ಎಂದೇ ಕರೆಯಲಾಗುತ್ತದೆ.ಡಿ.ಕೆ….

Read More

ನವದೆಹಲಿ : ನಾಳೆ ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ: ಹೈಕಮಾಂಡ್‌ನಿಂದ 11 ಸಚಿವರ ಪಟ್ಟಿಗೆ ಅಂತಿಮ ಮುದ್ರೆ! ಇಲ್ಲಿದೆ ಪಟ್ಟಿ.!

ನವದೆಹಲಿ : ನಾಳೆ ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ: ಹೈಕಮಾಂಡ್‌ನಿಂದ 11 ಸಚಿವರ ಪಟ್ಟಿಗೆ ಅಂತಿಮ ಮುದ್ರೆ! ಇಲ್ಲಿದೆ ಪಟ್ಟಿ.! news.ashwasurya.in ಅಶ್ವಸೂರ್ಯ/ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ 11ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಹೈಕಮಾಂಡ್ ಅನುಮೋದಿಸಿದ ಈ ಪಟ್ಟಿಯಲ್ಲಿ ಹಿರಿಯರು, ಯುವಕರು, ಜಾತಿ ಮತ್ತು ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ನಾಳೆ (ಜೂನ್ 3) ಸಂಜೆ 4:05ಕ್ಕೆ…

Read More

ತೀರ್ಥಹಳ್ಳಿ : ತಾಲೂಕು ದಂಡಾಧಿಕಾರಿಗಳ ಕಛೇರಿ, ಕಂದಾಯ ಇಲಾಖೆ ಕೇಲವು ಅಧಿಕಾರಿಗಳು ಮತ್ತು ಕೇಲವು ಪೊಲೀಸರಿಗೆ ಮಂತ್ಲಿ ಮಾಮೂಲಿ ನಿಗದಿತವಾಗಿ ತಲುಪುವುದರಿಂದ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಅಕ್ರಮ ಮರಳು ಲೂಟಿ ನಿರಂತರ.!

ತೀರ್ಥಹಳ್ಳಿ : ತಾಲೂಕು ದಂಡಾಧಿಕಾರಿಗಳ ಕಛೇರಿ, ಕಂದಾಯ ಇಲಾಖೆ ಕೇಲವು ಅಧಿಕಾರಿಗಳು ಮತ್ತು ಕೇಲವು ಪೊಲೀಸರಿಗೆ ಹಫ್ತಾ ನಿಗದಿತವಾಗಿ ತಲುಪುವುದರಿಂದ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಅಕ್ರಮ ಮರಳು ಲೂಟಿ ನಿರಂತರ.! ಇವರುಗಳು ಸರ್ಕಾರಿ ಅಧಿಕಾರಿಗಳೆ ಅಥವಾ ಲೂಟಿ ಕೋರರ ಕೃಪಪೋಷಿತರೆ ಎನ್ನುವ ಅನುಮಾನ ಸ್ಥಳೀಯನ್ನು ಕಾಡುತ್ತಿದೆ.ನಿತ್ಯ ಪಿರನಗುಡ್ಡೆಯಿಂದ 10 ರಿಂದ 15 ಲೋಡ್, ರಂಜದಕಟ್ಟೆಯಿಂದ ಸರಿ ಸುಮಾರು 50 ಲೋಡ್ ಮತ್ತು ಕುಶಾವತಿಯಿಂದ 40 ಲೋಡ್ ಹಾಗೂ ರಾವೆ ಯಿಂದ 50 ಲೋಡ್ ಅಕ್ರಮ ಮರಳು ಸರಾಗವಾಗಿ ತೀರ್ಥಹಳ್ಳಿ…

Read More
Optimized by Optimole
error: Content is protected !!