ಶಿವಮೊಗ್ಗ : ಅವಳಿ ನಗರಗಳ ಸೌಂದರ್ಯ ಹೆಚ್ಚಿಸಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಹೊಸ ಹೆಜ್ಜೆ ಹಸಿರೀಕರಣ ಮತ್ತು ಸೌಂದರ್ಯೀಕರಣಕ್ಕೆ ವಿಶೇಷ ಕ್ರಮ : ಹೆಚ್.ಎಸ್.ಸುಂದರೇಶ್
ಶಿವಮೊಗ್ಗ : ಅವಳಿ ನಗರಗಳ ಸೌಂದರ್ಯ ಹೆಚ್ಚಿಸಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಹೊಸ ಹೆಜ್ಜೆ ಹಸಿರೀಕರಣ ಮತ್ತು ಸೌಂದರ್ಯೀಕರಣಕ್ಕೆ ವಿಶೇಷ ಕ್ರಮ : ಹೆಚ್.ಎಸ್.ಸುಂದರೇಶ್. ಹಲವು ಕೆರೆಗಳ ಅಭಿವೃದ್ಧಿಗೆ ಸೂಡಾ ಗಮನಹರಿಸಿದ್ದು, ಹಲವು ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಸಂಬಂಧ ಕಂದಾಯ ಇಲಾಖೆ, ಮಹಾನಗರಪಾಲಿಕೆ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಈ ಕೆರೆಗಳ ಒತ್ತುವರಿ ತೆರವುಗೊಳಿಸಿ, ಗಡಿ ಗುರುತಿಸಿ, ಪ್ರಾಧಿಕಾರಕ್ಕೆ ಹಸ್ತಾಂತರಿಸಿದಲ್ಲಿ ರಕ್ಷಣಾ ಬೇಲಿ ನಿರ್ಮಿಸುವುದರೊಂದಿಗೆ ಕೆರೆಗಳ ನವ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು…
