ಮಹಾರಾಷ್ಟ್ರ : ಭಾವಿ ಪತಿ ಕೊಲೆ ಪ್ರಕರಣ, ಆರೋಪಿ ಪ್ರೇಮಿಗಳು 7 ದಿನ ಪೊಲೀಸ್ ಕಸ್ಟಡಿಗೆ.
ಮಹಾರಾಷ್ಟ್ರ : ಭಾವಿ ಪತಿ ಕೊಲೆ ಪ್ರಕರಣ, ಆರೋಪಿ ಪ್ರೇಮಿಗಳು 7 ದಿನ ಪೊಲೀಸ್ ಕಸ್ಟಡಿಗೆ. ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಭಾವಿ ಪತ್ನಿ ಸಿಯಾ ಗೋಯಲ್ ಮತ್ತು ಆಕೆಯ ಪ್ರಿಯಕರ ಚೇತನ್ ಚೌಧರಿಯನ್ನು ಲೋನಾವಾಲಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ಆರೋಪಿಗಳನ್ನು 7 ದಿನಗಳ ಕಾಲ (ಜೂನ್ 29ರವರೆಗೆ) ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ…. news.ashwasurya.in ಅಶ್ವಸೂರ್ಯ/ಮಹಾರಾಷ್ಟ್ರ : ಪ್ರಿ-ವೆಡ್ಡಿಂಗ್ ಶೂಟ್ ನೆಪದಲ್ಲಿ ಕೊಲೆಗೆ ಸ್ಕೆಚ್.! ಚೇತನ್ ಜೊತೆ…
