ಕಸ್ತೂರಿ ರಂಗನ್ ವರದಿ: ಕರ್ನಾಟಕದಲ್ಲೂ ಕೇರಳ ಮಾದರಿಯಲ್ಲಿ ಭೌತಿಕ ಸರ್ವೆ, ರೈತರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ!
ಕಸ್ತೂರಿ ರಂಗನ್ ವರದಿ: ಕರ್ನಾಟಕದಲ್ಲೂ ಕೇರಳ ಮಾದರಿಯಲ್ಲಿ ಭೌತಿಕ ಸರ್ವೆ, ರೈತರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ! ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡು ಮತ್ತು ಕರಾವಳಿ ಭಾಗದ ರೈತರಿಗಾಗುವ ಆತಂಕವನ್ನು ದೂರ ಮಾಡಲು ಸಿಎಂ ಡಿ.ಕೆ.ಶಿವಕುಮಾರ್ ಪ್ರವಾಸ ಕೈಗೊಂಡಿದ್ದಾರೆ. ಕೇರಳ ಮಾದರಿಯಲ್ಲಿ ಭೌತಿಕ ಸರ್ವೇ ನಡೆಸುವ ಬಗ್ಗೆ ಹಾಗೂ ಅರಣ್ಯ ಒತ್ತುವರಿ ಕುರಿತು ಹೊಸ ನೋಟಿಸ್ ನೀಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ… news.ashwasurya.in ಶಿವಮೊಗ್ಗ/ಚಿಕ್ಕಮಗಳೂರು (ಸೆ.20): ಕಸ್ತೂರಿ ರಂಗನ್ ವರದಿ ಜಾರಿಯಿಂದ ಉಂಟಾಗಬಹುದಾದ ಅನಾಹುತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಕರಾವಳಿ…
