ಚಾಮರಾಜನಗರ ಮೂವರ ಎನ್ಕೌಂಟರ್ ಪ್ರಕರಣ :ಉನ್ನತಮಟ್ಟದ ತನಿಖೆಗೆ ತಮಿಳುನಾಡು ಸಿಎಂ ವಿಜಯ್ ಒತ್ತಾಯ.
ಚಾಮರಾಜನಗರ ಮೂವರ ಎನ್ಕೌಂಟರ್ ಪ್ರಕರಣ :ಉನ್ನತಮಟ್ಟದ ತನಿಖೆಗೆ ತಮಿಳುನಾಡು ಸಿಎಂ ವಿಜಯ್ ಒತ್ತಾಯ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಆಗಸ್ಟ್ 15, 2026 ರಂದು ನಡೆದ ಎನ್ಕೌಂಟರ್ನಲ್ಲಿ ಮೂವರು ವ್ಯಕ್ತಿಗಳು ಮೃತಪಟ್ಟಿದ್ದು, ಈ ಘಟನೆಯು ತೀವ್ರ ಸಾರ್ವಜನಿಕ ಆಕ್ರೋಶ ಮತ್ತು ವಿವಾದಕ್ಕೆ ಕಾರಣವಾಗಿದೆ. ಮೃತರನ್ನು ಅಂತೋಣಿ ಸ್ವಾಮಿ (50), ಜಾನ್ ರೋನ್ ಪೀಟರ್ (42), ಮತ್ತು ಕುಮಾರ್ (33) ಎಂದು ಗುರುತಿಸಲಾಗಿದೆ… news.ashwasurya.in ಅಶ್ವಸೂರ್ಯ/ಚಾಮರಾಜನಗರ : ಚಾಮರಾಜನಗರದ ಕಾವೇರಿ ವನ್ಯಜೀವಿ…
