ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ” ಮಲೆನಾಡು ಸಿರಿ” ಸಹಕಾರಿ ಸಂಘದ ಅದ್ದೂರಿ ಆರಂಭ — ಆಗಸ್ಟ್ 31ರಂದು ಭವ್ಯ ಉದ್ಘಾಟನೆ.
ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ” ಮಲೆನಾಡು ಸಿರಿ” ಸಹಕಾರಿ ಸಂಘದ ಅದ್ದೂರಿ ಆರಂಭ — ಆಗಸ್ಟ್ 31ರಂದು ಭವ್ಯ ಉದ್ಘಾಟನೆ. news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ಮಲೆನಾಡಿನ ಆರ್ಥಿಕ ಚಟುವಟಿಕೆಗಳಿಗೆ ಮತ್ತಷ್ಟು ಬಲ ತುಂಬುವ ಉದ್ದೇಶದೊಂದಿಗೆ ತೀರ್ಥಹಳ್ಳಿಯಲ್ಲಿ “ಮಲೆನಾಡು ಸಿರಿ” ಸೌಹಾರ್ದ ಸಹಕಾರಿ ಸಂಘ ನಿಯಮಿತ’ವು ತನ್ನ ಕಾರ್ಯಚಟುವಟಿಕೆಗಳಿಗೆ ಅಧಿಕೃತವಾಗಿ ಚಾಲನೆ ನೀಡಲು ಸಜ್ಜಾಗಿದೆ. ಸಂಘದ ಉದ್ಘಾಟನಾ ಸಮಾರಂಭವು ಆಗಸ್ಟ್ 31, 2026ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ತೀರ್ಥಹಳ್ಳಿಯ ಸುವರ್ಣ ಸಹಕಾರ ಭವನದಲ್ಲಿ ನಡೆಯಲಿದೆ.ಕಾರ್ಯಕ್ರಮಕ್ಕೆ ಆದಿ ಚುಂಚನಗಿರಿ…
