ನಾಲ್ವರನ್ನು ಹತ್ಯೆಗೈದು, ಕಾರೊಳಗೆ ಹಾಕಿ ಬೆಂಕಿ ಹಚ್ಚಿದ ಹೆಂಡತಿ.! ಅಪರಾಧಿಯನ್ನು ಬಯಲಿಗೆಳೆದ ಪೊಲೀಸರು.
ನಾಲ್ವರನ್ನು ಹತ್ಯೆಗೈದು, ಕಾರೊಳಗೆ ಹಾಕಿ ಬೆಂಕಿ ಹಚ್ಚಿದ ಹೆಂಡತಿ.! ಅಪರಾಧಿಯನ್ನು ಬಯಲಿಗೆಳೆದ ಪೊಲೀಸರು. news.ashwasurya.in ಅಶ್ವಸೂರ್ಯ/ರಾಜಸ್ಥಾನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಅತ್ಯಂತ ಭೀಕರವಾಗಿ ಕೊಲೆಯಾಗಿದ್ದು, ಪಾಪಿಗಳು ಈ ಘಟನೆಯನ್ನು ಅಪಘಾತವೆಂಬಂತೆ ಬಿಂಬಿಸಲು ಮೃತದೇಹಗಳನ್ನು ಕಾರಿನೊಳಗೆ ಹಾಕಿ ಸುಟ್ಟು ಹಾಕಿರುವ ಘಟನೆ ರಾಜಸ್ಥನದಲ್ಲಿ ನಡೆದಿದೆ.ರಾಜಸ್ಥಾನದ ಅಜ್ಮೀರ್ನಲ್ಲಿ ಇತ್ತೀಚೆಗಷ್ಟೇ ಕಾರೊಂದು ಬೆಂಕಿಗೆ ಆಹುತಿಯಾಗಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಸುದ್ದಿ ಹರಡಿತ್ತು. ಆರಂಭದಲ್ಲಿ ಇದು ಅಪಘಾತ ಎಂದು ಭಾವಿಸಲಾಗಿತ್ತು. ಕಾರಿನಿಂದ ಸ್ವಲ್ಪ ದೂರದಲ್ಲಿ ಮಹಿಳೆಯೊಬ್ಬರ ಶವ…
