ಶಿವಮೊಗ್ಗ : ಅಸುರಕ್ಷಿತ ಬದುಕಿಗೆ ಸುರಕ್ಷತೆಯ ಕವಚ ಸೃಷ್ಠಿಸಿಕೊಳ್ಳಲು ಪೊಲೀಸ್ ಸಿಬ್ಬಂಧಿಗೆ ಮನವಿ : ಬಿ.ನಿಖಿಲ್, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (IPS)
ಶಿವಮೊಗ್ಗ : ಅಸುರಕ್ಷಿತ ಬದುಕಿಗೆ ಸುರಕ್ಷತೆಯ ಕವಚ ಸೃಷ್ಠಿಸಿಕೊಳ್ಳಲು ಪೊಲೀಸ್ ಸಿಬ್ಬಂಧಿಗೆ ಮನವಿ : ಬಿ.ನಿಖಿಲ್, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (IPS) news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಹಗಲಿರುಳೆನ್ನದೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಇಲಾಖೆಯ ಎಲ್ಲಾ ಅಧಿಕಾರಿ-ಸಿಬ್ಬಂಧಿಗಳು ನಿರ್ಲಕ್ಷ್ಯ ತೋರದೆ ತಮ್ಮ ಮತ್ತು ತಮ್ಮ ಅವಲಂಬಿತ ಕುಟುಂಬದ ಕ್ಷೇಮಕ್ಕಾಗಿ ತಾವು ಪಡೆಯುವ ವೇತನದಲ್ಲಿ ಸ್ಯಾಲರಿ ಪ್ಯಾಕೇಜ್ ಸ್ಕೀಂ ಮತ್ತು ಜೀವವಿಮೆಗಾಗಿ ಸಣ್ಣ ಮೊತ್ತವನ್ನು ಕಟಾವಣೆ ಮಾಡಿಸಿಕೊಂಡು ಅಸುರಕ್ಷಿತ ಬದುಕಿಗೆ ಸುರಕ್ಷತೆಯ ಕವಚ ಸೃಷ್ಠಿಸಿಕೊಳ್ಳುವಂತೆ ಜಿಲ್ಲಾ ಪೊಲೀಸ್…
