Headlines

ಮುಂಬಯಿ : ಪುಣೆ ಉದ್ಯಮಿ ಹತ್ಯೆ ಪ್ರಕರಣ: ಆರೋಪಿ ಪ್ರೇಮಿಗಳ ನಡುವೆ ಬಿರುಕು.? ಸಿಸಿ ಟಿವಿಯಲ್ಲಿ ಶಾಕಿಂಗ್ ದೃಶ್ಯ.!

ಮುಂಬಯಿ : ಪುಣೆ ಉದ್ಯಮಿ ಹತ್ಯೆ ಪ್ರಕರಣ: ಆರೋಪಿ ಪ್ರೇಮಿಗಳ ನಡುವೆ ಬಿರುಕು.? ಸಿಸಿ ಟಿವಿಯಲ್ಲಿ ಶಾಕಿಂಗ್ ದೃಶ್ಯ.! news.ashwasurya.in ಅಶ್ವಸೂರ್ಯ/ಪುಣೆ : ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆಯ ತನಿಖೆ ಹೊಸ ತಿರುವು ಪಡೆದುಕೊಂಡಿದ್ದು, ಇಬ್ಬರು ಪ್ರಮುಖ ಆರೋಪಿಗಳಾದ ಸಿಯಾ ಗೋಯಲ್ ಮತ್ತು ಆಕೆಯ ಪ್ರೇಮ ಚೌಧರಿ ಈಗ ಪರಸ್ಪರ ಒಬ್ಬರ ಮೇಲೊಬ್ಬರು ದೂಷಿಸುತ್ತಿದ್ದಾರೆ ಎಂದು ವರದಿಯಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಇಬ್ಬರೂ ಆರೋಪಿಗಳು ವಿಚಾರಣೆಯ ಸಮಯದಲ್ಲಿ ಹತ್ಯೆಯ ಸಂಧರ್ಭದಲ್ಲಿ ತಮ್ಮದೇ ಆದ ಪಾತ್ರಗಳನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ….

Read More

ಬೆಂಗಳೂರು : ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್. ಅನುಚೇತ್ ಅಧಿಕಾರ ಸ್ವೀಕಾರ.

ಬೆಂಗಳೂರು : ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ. ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್. ಅನುಚೇತ್ ಅವರು ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಇಂದು (25 ಜೂನ್ 2026) ಅಧಿಕಾರ ಸ್ವೀಕರಿಸಿದ್ದಾರೆ…. news.ashwasurya.in ಅಶ್ವಸೂರ್ಯ/ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ (Department of Information and Public Relations) ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ (M.N. Anucheth) ಅವರು ಗುರುವಾರ ಅಧಿಕಾರ…

Read More

ಬೆಂಗಳೂರು : ಡಿ.ಕೆ. ಶಿವಕುಮಾರ್ ಸಂಪುಟದ ಮಂತ್ರಿಗಳಿಗೆ ಜಿಲ್ಲೆಗಳ ಉಸ್ತುವಾರಿ ಹಂಚಿಕೆ;ಯಾವ ಜಿಲ್ಲೆಗೆ ಯಾರು.?

ಬೆಂಗಳೂರು : ಡಿ.ಕೆ. ಶಿವಕುಮಾರ್ ಸಂಪುಟದ ಮಂತ್ರಿಗಳಿಗೆ ಜಿಲ್ಲೆಗಳ ಉಸ್ತುವಾರಿ ಹಂಚಿಕೆ;ಯಾವ ಜಿಲ್ಲೆಗೆ ಯಾರು.? ಕರ್ನಾಟಕ ಸರ್ಕಾರವು ಪ್ರಾಕೃತಿಕ ವಿಕೋಪ ನಿರ್ವಹಣೆ ಮತ್ತು ಜಿಲ್ಲಾಡಳಿತದ ಮೇಲ್ವಿಚಾರಣೆಗಾಗಿ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದೆ. ಪ್ರವಾಹ, ಅತಿವೃಷ್ಟಿ ಅಥವಾ ಯಾವುದೇ ನೈಸರ್ಗಿಕ ವಿಕೋಪಗಳು ಸಂಭವಿಸಿದಾಗ ಸ್ಥಳೀಯ ಆಡಳಿತದೊಂದಿಗೆ ಸಮನ್ವಯ ಸಾಧಿಸಿ, ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವುದು ಇವರ ಮುಖ್ಯ ಜವಾಬ್ದಾರಿಯಾಗಿದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ, ಸಂಭವನೀಯ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ಸರ್ಕಾರ ಸಿದ್ಧತೆ…

Read More

BREAKING : ಬೆಂಗಳೂರಿನ ಅಪಾರ್ಟ್ ಮೆಂಟ್’ನಲ್ಲಿ ಸ್ಯಾಂಡಲ್‌ವುಡ್ ನಟಿ ‘ಕೃಷಿ ತಾಪಂಡ’ ಗೆಳೆಯ ವೈಶಾಕ್ ಆತ್ಮಹತ್ಯೆಗೆ ಶರಣು.!

BREAKING : ಬೆಂಗಳೂರಿನ ಅಪಾರ್ಟ್ ಮೆಂಟ್’ನಲ್ಲಿ ಸ್ಯಾಂಡಲ್‌ವುಡ್ ನಟಿ ‘ಕೃಷಿ ತಾಪಂಡ’ ಗೆಳೆಯ ವೈಶಾಕ್ ಆತ್ಮಹತ್ಯೆಗೆ ಶರಣು.! ಘಟನೆ ಬೆಳಕಿಗೆ ಬಂದ ತಕ್ಷಣ ಸ್ಥಳಕ್ಕೆ ರಾಜರಾಜೇಶ್ವರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು ಮತ್ತು ಮೊಬೈಲ್ ಕರೆ ವಿವರಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಕೆಲವು ದಿನಗಳ ಹಿಂದೆ ವೈಶಾಕ್ ಡಿಪ್ರೆಷನ್ ಗೆ ಕೂಡ ಹೋಗಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ಯಾವುದೋ ಒಂದು ಆರೋಪಕ್ಕೆ ವೈಶಾಕ್ ಬಹಳ…

Read More

ಬೆಂಗಳೂರು : ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ : ತೀರ್ಥಹಳ್ಳಿ ಮೂಲದ ಸಿಎ ಉದ್ಯೋಗಿ ಸೇರಿದಂತೆ ಮೂವರು ಹೈಟೆಕ್ ಉದ್ಯೋಗಿಗಳ ಬಂಧನ.!

ಬೆಂಗಳೂರು : ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ : ತೀರ್ಥಹಳ್ಳಿ ಮೂಲದ ಸಿಎ ಉದ್ಯೋಗಿ ಸೇರಿದಂತೆ ಮೂವರು ಹೈಟೆಕ್ ಉದ್ಯೋಗಿಗಳ ಬಂಧನ.! news.ashwasurya.in ಅಶ್ವಸೂರ್ಯ/ಬೆಂಗಳೂರು : ಖ್ಯಾತ ಸ್ಯಾಂಡಲ್‌ವುಡ್ ನಟಿ ರುಕ್ಮಿಣಿ ವಸಂತ ಅವರ ಮುಖವನ್ನು ಕೃತಕ ಬುದ್ಧಿಮತ್ತೆ (AI) ಹಾಗೂ ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ಅಶ್ಲೀಲವಾಗಿ ಬಿಂಬಿಸಿದ್ದ ಜಾಲವನ್ನು ಭೇದಿಸುವಲ್ಲಿ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಯಶಸ್ವಿಯಾಗಿದ್ದಾರೆ. ನಟಿಯ ನಕಲಿ ಬಿಕಿನಿ ಫೋಟೋ ಮತ್ತು ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ಮೂವರು ಹೈಟೆಕ್…

Read More

ಬೆಂಗಳೂರು : ಕೆಆರ್ ಪುರಂ ತ್ರಿಬಲ್ ಮರ್ಡರ್ ಕೇಸ್, ಪುದುಚೇರಿಯಲ್ಲಿ ಹಂತಕಿ ಶ್ವೇತಾ ಬಂಧನ.!

ಬೆಂಗಳೂರು : ಕೆಆರ್ ಪುರಂ ತ್ರಿಬಲ್ ಮರ್ಡರ್ ಕೇಸ್, ಪುದುಚೇರಿಯಲ್ಲಿ ಹಂತಕಿ ಶ್ವೇತಾ ಬಂಧನ.! ಬೆಂಗಳೂರಿನ ಕೆ.ಆರ್. ಪುರಂನಲ್ಲಿ ನಡೆದಿದ್ದ ಭೀಕರ ತ್ರಿವಳಿ ಕೊಲೆ (Triple Murder) ಪ್ರಕರಣದ ಪ್ರಮುಖ ಆರೋಪಿ ಶ್ವೇತಾ (25) ಕೊನೆಗೂ ಪುದುಚೇರಿಯಲ್ಲಿ (ಪಾಂಡಿಚೇರಿ) ಪೊಲೀಸರ ಬಲೆಗೆ ಬಿದ್ದಿದ್ದಾಳೆ. ತನ್ನ ಪ್ರಿಯಕರನ ಜೊತೆ ಸೇರಿ ಹೆತ್ತ ತಂದೆ, ತಾಯಿ ಹಾಗೂ ತಂಗಿಯನ್ನೇ ಬರ್ಬರವಾಗಿ ಕೊಲೆಗೈದಿದ್ದ ಈಕೆಯನ್ನು ಕೆ.ಆರ್. ಪುರಂ ಪೊಲೀಸರು ಕಾರ್ಯಾಚರಣೆ ನಡೆಸಿ ಕೇವಲ 24 ಗಂಟೆಗಳ ಒಳಗಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ… news.ashwasurya.in…

Read More
Optimized by Optimole
error: Content is protected !!