Headlines

ಪ್ರಿನ್ಸಿಪಾಲ್ ರೂಪಾ ರೆಡ್ಡಿಗೆ ಇರಿದು ಬರ್ಬರ ಹತ್ಯೆ.! ಶಾಲಾ ವಿದ್ಯಾರ್ಥಿಗಳೇ ಆರೋಪಿಗಳು. CCTV ದೃಶ್ಯ ನೋಡಿ ಪೊಲೀಸರೇ ಬೆಚ್ಚಿ ಬಿದ್ರು.!

ಪ್ರಿನ್ಸಿಪಾಲ್ ರೂಪಾ ರೆಡ್ಡಿಗೆ ಇರಿದು ಬರ್ಬರ ಹತ್ಯೆ.! ಶಾಲಾ ವಿದ್ಯಾರ್ಥಿಗಳೇ ಆರೋಪಿಗಳು. CCTV ದೃಶ್ಯ ನೋಡಿ ಪೊಲೀಸರೇ ಬೆಚ್ಚಿ ಬಿದ್ರು.! ಪಾಠ ಹೇಳಿಕೊಡುವ ಗುರುಗಳನ್ನ ದೇವರ ಸ್ಥಾನದಲ್ಲಿಟ್ಟು ಪೂಜಿಸುವ ಸಂಸ್ಕೃತಿ ಇತ್ತೀಚಿನ ದಿನಗಳಲ್ಲಿ ಕಣ್ಮರೆಯಾಗ್ತಿದೆ. ಶಿಕ್ಷಕರನ್ನ ಪೂಜಿಸೋದು ಬಿಡಿ, ಗೌರವ ಕೊಟ್ರೆ ಸಾಕು ಅನ್ನೋ ಸ್ಥಿತಿ ನಿರ್ಮಾಣವಾಗಿಬಿಟ್ಟಿದೆ. ಇದರ ನಡುವೆಯೇ ತೆಲಂಗಾಣದಲ್ಲಿ (Telangana) ಶಾಕಿಂಗ್ ಘಟನೆ ನಡೆದಿದ್ದು, ಶಾಲೆಯ ಪ್ರಿನ್ಸಿಪಾಲರನ್ನೇ​ (Principal)  ವಿದ್ಯಾರ್ಥಿಗಳೇ ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. 10ನೇ ಕ್ಲಾಸ್​ ವಿದ್ಯಾರ್ಥಿಗಳು (Student)…

Read More

ನವದೆಹಲಿ : ಸಾರ್ವಜನಿಕ ಸೇವೆಯಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ: ರಾಷ್ಟ್ರವ್ಯಾಪಿ “ಸೇವಾ ಸಂಕಲ್ಪ ಮಹೋತ್ಸವ” ಬಿಜೆಪಿ ಭರ್ಜರಿ ತಯಾರಿ.

ನವದೆಹಲಿ : ಸಾರ್ವಜನಿಕ ಸೇವೆಯಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ: ರಾಷ್ಟ್ರವ್ಯಾಪಿ “ಸೇವಾ ಸಂಕಲ್ಪ ಮಹೋತ್ಸವ” ಬಿಜೆಪಿ ಭರ್ಜರಿ ತಯಾರಿ. news.ashwasurya.in ಅಶ್ವಸೂರ್ಯ/ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಅಕ್ಟೋಬರ್ 7 ರಂದು ಸಾರ್ವಜನಿಕ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸಲಿದ್ದಾರೆ.ಇದು ಗುಜರಾತ್ ಮುಖ್ಯಮಂತ್ರಿಯಿಂದ ಪ್ರಧಾನಿಯಾಗುವವರೆಗಿನ ಅವರ ರಾಜಕೀಯ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಈ ಸಂದರ್ಭವನ್ನು ಗುರುತಿಸಲು, ಭಾರತೀಯ ಜನತಾ ಪಕ್ಷ(ಬಿಜೆಪಿ) ಸಾರ್ವಜನಿಕ ಸಂಪರ್ಕ ಮತ್ತು ಕಲ್ಯಾಣ ಕಾರ್ಯಕ್ರಮಗಳ ಸರಣಿಯೊಂದಿಗೆ ರಾಷ್ಟ್ರವ್ಯಾಪಿ “ಸೇವಾ ಸಂಕಲ್ಪ ಮಹೋತ್ಸವ”ವನ್ನು ಆಯೋಜಿಸಲು ಸಿದ್ಧತೆ…

Read More

ಬೆಂಗಳೂರು : ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆ ಅವರನ್ನು ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ.

ಬೆಂಗಳೂರು : ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆ ಅವರನ್ನು ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ. ರಾಜ್ಯದ ಜನರಿಗೆ ಉತ್ತಮ ವಸತಿ ಸೌಲಭ್ಯ ಕಲ್ಪಿಸುವ ವಿಶ್ವಾಸ… ಅಶ್ವಸೂರ್ಯ/ಬೆಂಗಳೂರು :ಕರ್ನಾಟಕ ಗೃಹ ಮಂಡಳಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಶ್ರೀನಿವಾಸ ಮಾನೆ ಅವರು ಇಂದು ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿದರು.ಈ ಸಂದರ್ಭದಲ್ಲಿ ಸಚಿವರು ಶ್ರೀನಿವಾಸ…

Read More

ಬಿ ವೈ ರಾಘವೇಂದ್ರ ರವರ ಹುಟ್ಟುಹಬ್ಬ ಪ್ರಯುಕ್ತ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿದ ಬಿ ಆರ್‌ ಸುಭಾಷ್ & ಬಿ ಆರ್ ಭಗತ್.

ಬಿ ವೈ ರಾಘವೇಂದ್ರ ರವರ ಹುಟ್ಟುಹಬ್ಬ ಪ್ರಯುಕ್ತ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿದ ಬಿ ಆರ್‌ ಸುಭಾಷ್ & ಬಿ ಆರ್ ಭಗತ್. ಈ ಪಂದ್ಯಾವಳಿಗೆ ಮುಖ್ಯ ಅತಿಥಿಗಳಾಗಿ ಮಾನ್ಯ ಸಂಸದರ ಪುತ್ರರು ಯುವ ನಾಯಕರುಗಳಾದ ಬಿ ಆರ್ ಸುಭಾಷ್ ಮತ್ತು ಬಿ ಆರ್ ಭಗತ್ ರವರು ಪಂದ್ಯಾವಳಿಯನ್ನು ಉದ್ಘಾಟಿಸಿ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿದರುಕೇಕ್ ಕತ್ತರಿಸಿ ಎಲ್ಲಾ ಕ್ರೀಡಾಪಟುಗಳಿಗೆ ಸಿಹಿ ಹಂಚಿದರುಪಂದ್ಯಾವಳಿಯಲ್ಲಿ ಯುನೈಟೆಡ್ ಶಿವಮೊಗ್ಗ ಪ್ರಥಮ ಬಹುಮಾನ 20000/-ರೂ ಮತ್ತು ಟ್ರೋಫಿ ಯನ್ನು ತನ್ನದಾಗಿಸಿಕೊಂಡಿತು…. news.ashwasurya.in ಅಶ್ವಸೂರ್ಯ/ಶಿವಮೊಗ್ಗ…

Read More

ಬೆಂಗಳೂರಲ್ಲಿ ಡಬಲ್ ಮರ್ಡರ್ ; ಲವರ್ ಜೊತೆ ಸೇರಿ ಪತಿ, ಮಗನನ್ನು ಕೊಂದ ಪಾಪಿ ಹೆಂಡತಿ.!

ಬೆಂಗಳೂರಲ್ಲಿ ಡಬಲ್ ಮರ್ಡರ್ ; ಲವರ್ ಜೊತೆ ಸೇರಿ ಪತಿ, ಮಗನನ್ನು ಕೊಂದ ಪಾಪಿ ಹೆಂಡತಿ.! news.ashwasurya.in ಅಶ್ವಸೂರ್ಯ/ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ನಡೆದ ಡಬಲ್ ಮರ್ಡರ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತಿಯ ಆಸ್ತಿಯ ಮೇಲೆ ಕಣ್ಣಿಟ್ಟಿದ್ದ ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಪತಿ ಹಾಗೂ ಮಗನನ್ನು ಹತ್ಯೆ ಮಾಡಿರುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಕೊಲೆಯಾದ ತಂದೆ ಮಗ.! ಹುಲಿಯೂರು ದುರ್ಗದ ನಿವಾಸಿ ಅಭಿನಂದನ್ (33) ಹಾಗೂ ಅವರ ಮಗ ಯದುವೀರ್ (5) ಹತ್ಯೆಗೀಡಾದವರು….

Read More
Optimized by Optimole
error: Content is protected !!